AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ! ಸರಳವಾಗಿ ಜರುಗಿದ ಮೈಸೂರಿನ ಸುತ್ತೂರು ಜಾತ್ರಾ ಮಹೋತ್ಸವ

ಕೊರೊನಾ ಭೀತಿಯಿಂದ ಕಳೆದ ವರ್ಷವೂ ಸುತ್ತೂರು ಜಾತ್ರೆ ರದ್ದಾಗಿತ್ತು. ಈ ಬಾರಿಯೂ ಕೊರೊನಾ ಹೆಚ್ಚಾಗುತ್ತಿರುವ ಕಾರಣ ಅದ್ದೂರಿ ಆಚರಣೆ ಸಾಧ್ಯವಾಗಿಲ್ಲ. ಸರಳವಾಗಿ ನಡೆದ ಸುತ್ತೂರು ಜಾತ್ರೆಗೆ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಸುತ್ತೂರುಶ್ರೀ ಚಾಲನೆ ನೀಡಿದರು.

ಕೊರೊನಾ ಭೀತಿ! ಸರಳವಾಗಿ ಜರುಗಿದ ಮೈಸೂರಿನ ಸುತ್ತೂರು ಜಾತ್ರಾ ಮಹೋತ್ಸವ
ಸುತ್ತೂರು ಜಾತ್ರಾ ಮಹೋತ್ಸವ
TV9 Web
| Edited By: |

Updated on:Jan 30, 2022 | 3:19 PM

Share

ಮೈಸೂರು: ರಾಜ್ಯದಲ್ಲಿ ಕೊರೊನಾ (Coronavirus) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸದ್ಯ ಸೋಂಕಿನ ತೀವ್ರತೆ ಕಡಿಮೆ ಇದೆ. ಹೀಗಾಗಿ ಕರ್ನಾಟಕ ಸರ್ಕಾರ (Karnataka Government) ಕಠಿಣ ನಿಯಮಗಳನ್ನ ಜಾರಿಗೆ ತಂದಿಲ್ಲ. ಆದರೆ ಮೆರವಣಿಗೆ, ಜಾತ್ರಾ ಮಹೋತ್ಸವಕ್ಕೆ ಸರ್ಕಾರ ಬ್ರೇಕ್ ಹಾಕಿದೆ. ಜಾತ್ರೆಗಳಿಗೆ ನಿರ್ಬಂಧ ಹೇರಿರುವ ಹಿನ್ನೆಲೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರು ಜಾತ್ರಾ ಮಹೋತ್ಸವ ಸರಳವಾಗಿ ಜರುಗಿದೆ. ಪ್ರತಿ ವರ್ಷ 6 ದಿನಗಳು ನಡೆಯುತ್ತಿದ್ದ ಶಿವರಾತ್ರೀಶ್ವರ ಜಾತ್ರೆ ಈ ಬಾರಿ ಸರಳವಾಗಿ ನಡೆಯುತ್ತಿದೆ.

ಕೊರೊನಾ ಭೀತಿಯಿಂದ ಕಳೆದ ವರ್ಷವೂ ಸುತ್ತೂರು ಜಾತ್ರೆ ರದ್ದಾಗಿತ್ತು. ಈ ಬಾರಿಯೂ ಕೊರೊನಾ ಹೆಚ್ಚಾಗುತ್ತಿರುವ ಕಾರಣ ಅದ್ದೂರಿ ಆಚರಣೆ ಸಾಧ್ಯವಾಗಿಲ್ಲ. ಸರಳವಾಗಿ ನಡೆದ ಸುತ್ತೂರು ಜಾತ್ರೆಗೆ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಸುತ್ತೂರುಶ್ರೀ ಚಾಲನೆ ನೀಡಿದರು. ಉತ್ಸವ ಮೂರ್ತಿ ಮೆರವಣಿಗೆ, ಬೆಳ್ಳಿ ರಥೋತ್ಸವ ಆಚರಣೆ ಮಾಡಿದರು.

ಒಂದೇ ದಿನ 37 ಮಕ್ಕಳಿಗೆ ಕೊರೊನಾ‌ ಪಾಸಿಟಿವ್: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದ ಎರಡು ಶಾಲೆಗಳ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ. ಒಂದೇ ದಿನ 37 ಮಕ್ಕಳಿಗೆ‌ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ವಿನಾಯಕ ಮತ್ತು ಶರಣಬಸವೇಶ್ವರ ಪ್ರಾಥಮಿಕ ಶಾಲೆಗಳು ಸೀಲ್ ಡೌನ್ ಆಗಿವೆ. ಕೊವಿಡ್ ಪತ್ತೆಯಾದ ಹಿನ್ನೆಲೆ ಶಾಲೆಗೆ ಮೂರು ದಿನಗಳ‌ ಕಾಲ‌ ರಜೆ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ

‘ಗೀತಾ ಅವರು ತಾಯಿ ಸ್ಥಾನದಲ್ಲಿ ಇದ್ದಾರೆ’; ಮೈಸೂರಿನ ಶಕ್ತಿಧಾಮದ ಬಗ್ಗೆ ಶಿವರಾಜ್​ಕುಮಾರ್​ ಮಾತು

Literature : ಅಭಿಜ್ಞಾನ ; ‘ಬರೋ ವರ್ಷ ಈ ಹೊತ್ತಿಗೆ ಗುಡೀಗೆ ನೂರಾರು ಜನ ಬರೋ ಅಂಗೆ ಮಾಡದಿದ್ದರೆ ನಾ ಸತ್ತೆ ಅಂತ ತಿಳುಕ’

Published On - 3:10 pm, Sun, 30 January 22

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?