AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Mayor Election: ಮೈಸೂರು ಮೇಯರ್ ಚುನಾವಣೆಗೆ ಮುಹೂರ್ತ ಫಿಕ್ಸ್, ಆಗಸ್ಟ್ 25ರಂದು ಚುನಾವಣೆ

ಆಗಸ್ಟ್ 25ರಂದು ಮೈಸೂರು ಮೇಯರ್ ಚುನಾವಣೆ ನಡೆಯಲಿದೆ ಎಂದು ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ಮಾಹಿತಿ ಸಿಕ್ಕಿದೆ.

Mysuru Mayor Election: ಮೈಸೂರು ಮೇಯರ್ ಚುನಾವಣೆಗೆ ಮುಹೂರ್ತ ಫಿಕ್ಸ್, ಆಗಸ್ಟ್ 25ರಂದು ಚುನಾವಣೆ
ಮೈಸೂರು ಮಹಾನಗರ ಪಾಲಿಕೆ
TV9 Web
| Edited By: ಆಯೇಷಾ ಬಾನು|

Updated on:Aug 17, 2021 | 1:55 PM

Share

ಮೈಸೂರು: ಮೇಯರ್ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಆಗಸ್ಟ್ 25ರಂದು ಮೈಸೂರು ಮೇಯರ್ ಚುನಾವಣೆ ನಡೆಯಲಿದೆ ಎಂದು ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ಮಾಹಿತಿ ಸಿಕ್ಕಿದೆ.

ಸದ್ಯ ಅಖಾಡಕ್ಕೆ ಇಳಿಯಲು ಕಾರ್ಪೋರೇಟರ್​ಗಳ  ಸಜ್ಜಾಗುತ್ತಿದ್ದು ಮೈಸೂರಿನ ನೂತನ ಮೇಯರ್ ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ.

ಇನ್ನು ಮತ್ತೊಂದು ಕಡೆ ಬೆಳಗಾವಿ ಮಹಾನಗರ ಪಾಲಿಕೆಗೆ ಸೆಪ್ಟೆಂಬರ್ 3ರಂದು ಮತದಾನ ನಡೆಯಲಿದೆ. ನಿನ್ನೆಯಿಂದಲೇ ಚುನಾವಣೆ ಪ್ರಕ್ರಿಯೆ ಆರಂಭವಾಗಿದೆ. 25 ವರ್ಷಗಳ ಬಳಿಕ ಬಿಜೆಪಿ ತನ್ನ ಪಕ್ಷದ ಚಿಹ್ನೆಯಡಿ ಸ್ಪರ್ಧಿಸಲು ನಿರ್ಧರಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ನೇತೃತ್ವದಲ್ಲಿ ಚುನಾವಣೆ ತಯಾರಿ ಕುರಿತು ವಿಶೇಷ ಸಭೆ ನಡೀತು. 58ಸದಸ್ಯರ ಪೈಕಿ ಕನಿಷ್ಠ 50 ಬಿಜೆಪಿ ಸದಸ್ಯರು ಗೆಲ್ಲುವ ಗುರಿ ನೀಡಿದ್ದಾರೆ. ಪ್ರತಿಯೊಂದು ವಾರ್ಡ್​ಗೆ ಒಬ್ಬ ಶಾಸಕರನ್ನ ಉಸ್ತುವಾರಿಯಾಗಿ ನೇಮಿಸಲಿದ್ದು, ಚುನಾವಣೆ ಮುಗಿಯುವವರೆಗೂ ಶಾಸಕರು ಬೇರೆಡೆ ಹೋಗುವಂತಿಲ್ಲ ಅಂತಾ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ 154 ದಿನಗಳಲ್ಲೇ ಅತಿ ಕಡಿಮೆ ಕೊರೊನಾ ಕೇಸ್​ಗಳು ದಾಖಲು; ಚೇತರಿಕೆ ಪ್ರಮಾಣದಲ್ಲೂ ಏರಿಕೆ

Published On - 12:55 pm, Tue, 17 August 21

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!