AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಮೂಲದ ಮಹಿಳೆ ಸುಡಾನ್​ನಲ್ಲಿ ಅನುಮಾನಾಸ್ಪದವಾಗಿ ಸಾವು

ವ್ಯಾಪಾರಕ್ಕೆಂದು ಸುಡಾನ್​ಗೆ ತೆರಳಿದ್ದ​ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಪಕ್ಷಿರಾಜಪುರದ ಹಕ್ಕಿಪಿಕ್ಕಿ ಜನಾಂಗದ ಮಹಿಳೆ ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ. ಪಕ್ಷಿರಾಜಪುರದಲ್ಲಿ ನಂದಿನಿ ಪತಿ ಹಾಗೂ ಮಕ್ಕಳು ವಾಸವಾಗಿದ್ದು, ನಂದಿನಿ ಮೃತದೇಹ ದೇಶಕ್ಕೆ ಕರೆತರುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಮೈಸೂರು ಮೂಲದ ಮಹಿಳೆ ಸುಡಾನ್​ನಲ್ಲಿ ಅನುಮಾನಾಸ್ಪದವಾಗಿ ಸಾವು
ಮೃತ ನಂದಿನಿ
ರಾಮ್​, ಮೈಸೂರು
| Edited By: ವಿವೇಕ ಬಿರಾದಾರ|

Updated on:Apr 16, 2024 | 1:17 PM

Share

ಮೈಸೂರು, ಏಪ್ರಿಲ್​ 16: ಹುಣಸೂರು (Hunasuru) ತಾಲೂಕಿನ ಪಕ್ಷಿರಾಜಪುರದ ನಿವಾಸಿ, ಹಕ್ಕಿಪಿಕ್ಕಿ ಜನಾಂಗದ (Hakkipikki People) ಮಹಿಳೆ ಸುಡಾನ್​​​ನಲ್ಲಿ (Sudan) ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ನಂದಿನಿ ಮೃತ ದುರ್ದೈವಿ. ನಂದಿನಿ ಅವರು ಸುಡಾನ್​ಗೆ ವ್ಯಾಪಾರಕ್ಕಾಗಿ ತೆರಳಿದ್ದರು. ನಂದಿನಿ ಅವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪಕ್ಷಿರಾಜಪುರದಲ್ಲಿ ನಂದಿನಿ ಪತಿ ಹಾಗೂ ಮಕ್ಕಳು ವಾಸವಾಗಿದ್ದು,  ಮೃತದೇಹನ್ನು ದೇಶಕ್ಕೆ ಕರೆತರುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸುಡಾನ್​ನಲ್ಲಿರುವ​ ಭಾರತದ ರಾಯಭಾರಿ ಜೊತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ​​ರಜನೀಶ್ ಗೋಯಲ್ ಮಾತನಾಡಿದ್ದು, ನಂದಿನಿ ಶವ ಏ.17 ರಂದು ಹುಣಸೂರಿಗೆ‌ ಕರೆತರುವ ಸಾಧ್ಯತೆ ಇದೆ.

ಅರಣ್ಯ ಅಂಚಿನಲ್ಲಿ ಅಪರಿಚಿತ ಯುವಕನ ಶವ ಪತ್ತೆ

ದಾವಣಗೆರೆ: ಜಗಳೂರು ತಾಲೂಕಿನ ಸಿದ್ದಯ್ಯನ‌ಕೋಟೆ ಹಾಗೂ ಮಾದಾಪುರ ಗ್ರಾಮದ ಕಾಡಂಚಿನಲ್ಲಿ 25 ರಿಂದ 30 ವರ್ಷ ನಡುವಿನ ಶವ ಪತ್ತೆಯಾಗಿದೆ. ಕೊಳತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಯುವಕ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮಸ್ಥರು ಶವ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬೀಳಿಚೋಡು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ವ್ಯಕ್ತಿಯ ಗುರ್ತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:37 am, Tue, 16 April 24

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ