AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Pak: ಜಾಗತಿಕ ಮಟ್ಟದ ಮನ್ನಣೆ ಪಡೆದುಕೊಂಡ ಕನ್ನಡಿಗರ ಹೆಮ್ಮೆಯ ಮೈಸೂರ್ ಪಾಕ್​

ಪ್ರಪಂಚದಲ್ಲಿ ಹೆಸರು ಮಾಡಿರುವ ಕನ್ನಡಿಗರ ಹೆಮ್ಮೆಯ ಮೈಸೂರ್ ಪಾಕ್, ಇದೀಗ​ ಜಾಗತಿಕ ಮಟ್ಟದ ಮನ್ನಣೆ ಪಡೆದುಕೊಂಡಿದೆ.

Mysore Pak: ಜಾಗತಿಕ ಮಟ್ಟದ ಮನ್ನಣೆ ಪಡೆದುಕೊಂಡ ಕನ್ನಡಿಗರ ಹೆಮ್ಮೆಯ ಮೈಸೂರ್ ಪಾಕ್​
ಮೈಸೂರ್ ಪಾಕ್
ರಾಮ್​, ಮೈಸೂರು
| Updated By: ರಮೇಶ್ ಬಿ. ಜವಳಗೇರಾ|

Updated on: Jul 21, 2023 | 9:20 AM

Share

ಮೈಸೂರು, (ಜುಲೈ 21): ಒಂದೊಂದು ಊರಿಗೆ ಹೋದಾಗಲೂ ಒಂದೊಂದು ಆಹಾರದ ವಿಶೇಷತೆಗಳು ಇರುತ್ತವೆ. ಅವು ಕೆಲ ಪ್ರದೇಶಗಳಿಗೆ ಮಾತ್ರ ಫೇಮಸ್​ ಆಗಿವೆ. ಆದ್ರೆ, ತನ್ನ ಹೆಸರಿನಲ್ಲಿಯೇ ಮೈಸೂರನ್ನು ಪ್ರತಿನಿಧಿಸುವ ಮೈಸೂರ್ ಪಾಕ್ (Mysore pak) ದೇಶ ವಿದೇಶಗಳ ತನಕ ಹೆಸರು ವಾಸಿಯಾಗಿದೆ. ಇದೀಗ ಈ ಮೈಸೂರುಪಾಕ್​ ವಿಶ್ವದ ಸ್ಟ್ರೀಟ್​ ಫುಡ್​ನಲ್ಲಿ (Street Food) 14ನೇ ಸ್ಥಾನ ಪಡೆದುಕೊಂಡಿದೆ. ಮೈಸೂರು ಅರಸರ ಕಾಲದಲ್ಲಿ ತಯಾರಾಗಿದ್ದ ಮೈಸೂರುಪಾಕ್, ಮೈಸೂರು ಅಂದ್ರೆ ಮೈಸೂರುಪಾಕ್ ಎನ್ನುವಷ್ಟು ಖ್ಯಾತಿ ಗಳಿಸಿದ್ದು, ಇದೀಗ ಜಾಗತಿಕ ಮಟ್ಟದ ಮನ್ನಣೆ ಪಡೆದುಕೊಂಡಿದೆ. 4.4 ರೇಟಿಂಗ್ ಪಡೆದ ಮೈಸೂರುಪಾಕ್, ಆನ್‌ಲೈನ್‌ ಮಾರ್ಕೆಟ್​ನಲ್ಲಿ ವಿಶ್ವದ 50 ತಿಂಡಿ ತಿನಿಸುಗಳಲ್ಲಿ ಸ್ಥಾನ ಪಡೆದುಕೊಂಡಿದೆ. ಇನ್ನು ಕುಲ್ಫಿಗೆ 18ನೇ ಸ್ಥಾನ, ಕುಲ್ಫಿ ಫಲೂದಾಗೆ 32ನೇ ಸ್ಥಾನ ಸಿಕ್ಕಿದೆ.

ಇದನ್ನೂ ಓದಿ: ನೀವು ಮನೆಯಲ್ಲಿಯೇ ಮೈಸೂರ್ ಪಾಕ್ ತಯಾರಿಸಲು ಇಲ್ಲಿದೆ ಸುಲಭ ವಿಧಾನ

ಟೇಸ್ಟ್ ಅಟ್ಲಾಸ್, ವಿಶ್ವದ ಬೆಸ್ಟ್ ಸ್ಟ್ರೀಟ್ ಫುಡ್ ಸ್ವೀಟ್​ನ ಟಾಪ್ 50​ ಪಟ್ಟಿ ಬಿಡುಗಡೆ ಮಾಡಿದ್ದು,  ಇದರಲ್ಲಿ ಮೈಸೂರುಪಾಕ್​ಗೆ 4.4 ರೇಟಿಂಗ್​ನಿಂದಿಗೆ 14ನೇ ಸ್ಥಾನ​ ಸಿಕ್ಕಿದೆ. ಇನ್ನು ಕುಲ್ಫಿಗೆ 4.3 ರೇಟಿಂಗ್​ ನೋಂದಿಗೆ 18ನೇ ಸ್ಥಾನ ನೀಡಲಾಗಿದೆ. ಫಲೂದಾ 4.0 ರೇಟಿಂಗ್​ನೊಂದಿಗೆ 32ನೇ ಸ್ಥಾನ ಪಡೆದುಕೊಂಡಿದೆ.

ಇಂತಹ ಮೈಸೂರ್ ಪಾಕ್ ನಮ್ಮ ಮೈಸೂರಿನಲ್ಲಿಯೇ ತಯಾರಾಗಿದ್ದು ಎನ್ನುವುದೇ ಕನ್ನಡಿಗರೆಲ್ಲರಿಗೂ ಹೆಮ್ಮೆ ತರುವ ವಿಚಾರ. ಅಷ್ಟೇ ಅಲ್ಲದೆ ದೇಶ ವಿದೇಶಗಳಿಗೆ ಮೈಸೂರಿನ ಹೆಸರನ್ನು ಪರಿಚಯಿಸಿದ ಸಿಹಿ ತಿನಿಸು ಕೂಡ ಹೌದು. ಇಂತಹ ತಿನಿಸು ಮೈಸೂರು ಅರಮನೆಯ ಪಾಕಶಾಲೆಯಲ್ಲಿಯೇ ತಯಾರಾಗಿದ್ದು ಎನ್ನುವುದೇ ಸಂತಸದ ವಿಚಾರ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ