AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಐತಿಹಾಸಿಕ ದೇವರಾಜ ಮಾರುಕಟ್ಟೆ ಮರುನಿರ್ಮಾಣ, ನೆಲಸಮ ವಿಚಾರ: ಹೈಕೋರ್ಟ್ ಆದೇಶ, ಆತಂಕದಲ್ಲಿ ವ್ಯಾಪಾರಿಗಳು

Mysore Devaraja Market: ಶಿಥಿಲಾವಸ್ಥೆಯಲ್ಲಿರುವ ದೇವರಾಜ ಮಾರುಕಟ್ಟೆಯನ್ನು ನೆಲಸಮ ಮಾಡಿ, ನೂತನ ಮಾರುಕಟ್ಟೆ ಸಂಕೀರ್ಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದರ ವಿರುದ್ಧ 2020ರಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ, ಮಾರುಕಟ್ಟೆಯನ್ನು ನೆಲಸಮಗೊಳಿಸದಂತೆ ಕೋರಲಾಗಿತ್ತು. ಸುಮಾರು 3.67 ಎಕರೆ ಪ್ರದೇಶದ ದೇವರಾಜ ಮಾರುಕಟ್ಟೆ ನಿರ್ವಹಣೆ ಕೊರತೆಯಿಂದ ಶಿಥಿಲಾವಸ್ಥೆ ತಲುಪಿದೆ. ಮಾರುಕಟ್ಟೆಯನ್ನು ನೆಲಸಮಗೊಳಿಸಿ ಹೊಸ ಕಟ್ಟಡ ಕಟ್ಟುವುದು ಬಿಟ್ಟು ಬೇರೆ ಮಾರ್ಗವಿಲ್ಲ ಎಂದು ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.

ಮೈಸೂರು: ಐತಿಹಾಸಿಕ ದೇವರಾಜ ಮಾರುಕಟ್ಟೆ ಮರುನಿರ್ಮಾಣ, ನೆಲಸಮ ವಿಚಾರ: ಹೈಕೋರ್ಟ್ ಆದೇಶ, ಆತಂಕದಲ್ಲಿ ವ್ಯಾಪಾರಿಗಳು
ದೇವರಾಜ ಮಾರುಕಟ್ಟೆ ಮರುನಿರ್ಮಾಣ, ನೆಲಸಮ ವಿಚಾರ
ರಾಮ್​, ಮೈಸೂರು
| Edited By: |

Updated on: Aug 16, 2023 | 10:45 AM

Share

ಮೈಸೂರು, ಆಗಸ್ಟ್​ 16: ರಾಜ್ಯ ಹೈಕೋರ್ಟ್ (Karnataka High Court) ಆದೇಶದ ನಂತರ ನಗರದ ಹೃದಯ ಭಾಗದಲ್ಲಿರುವ ಐತಿಹಾಸಿಕ ದೇವರಾಜ ಮಾರುಕಟ್ಟೆ (historic Devaraja Market) ಕಟ್ಟಡವನ್ನು ನೆಲಸಮಗೊಳಿಸಬಹುದು ಎಂಬ ಆತಂಕ ಸ್ಥಳೀಯ ವ್ಯಾಪಾರಿಗಳಲ್ಲಿ ಮನೆ ಮಾಡಿದೆ. ಮಾರುಕಟ್ಟೆ ನೆಲಸಮ ಮಾಡದಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾ ಗೊಳಿಸಿರುವ ಹಿನ್ನೆಲೆ ಈ ಆತಂಕ ಎದುರಾಗಿದೆ. ಮಾರುಕಟ್ಟೆ ಕಟ್ಟ ಬೀಳಿಸದಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾ ಮಾಡಿರುವ ಹೈಕೋರ್ಟ್‌ನ ವಿಭಾಗೀಯ ಪೀಠವು ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನಿಲುವಿಗೆ ಬಲ ತುಂಬಿದಂತಾಗಿದೆ (Mysore).

ಶಿಥಿಲಾವಸ್ಥೆಯಲ್ಲಿರುವ ದೇವರಾಜ ಮಾರುಕಟ್ಟೆಯನ್ನು ನೆಲಸಮ ಮಾಡಿ, ನೂತನ ಮಾರುಕಟ್ಟೆ ಸಂಕೀರ್ಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದರ ವಿರುದ್ಧ 2020ರಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ, ಮಾರುಕಟ್ಟೆಯನ್ನು ನೆಲಸಮಗೊಳಿಸದಂತೆ ಕೋರಲಾಗಿತ್ತು. ಸುಮಾರು 3.67 ಎಕರೆ ಪ್ರದೇಶದ ದೇವರಾಜ ಮಾರುಕಟ್ಟೆ ನಿರ್ವಹಣೆ ಕೊರತೆಯಿಂದ ಶಿಥಿಲಾವಸ್ಥೆ ತಲುಪಿದೆ. 2016ರಲ್ಲಿ ದೇವರಾಜ ಮಾರುಕಟ್ಟೆಯ ಉತ್ತರ ದ್ವಾರ ಕುಸಿದಿತ್ತು. ಬಳಿಕ ದೇವರಾಜ ಮಾರುಕಟ್ಟೆ ಬಗ್ಗೆ ಸರ್ಕಾರ ತಜ್ಞರ ಸಮಿತಿಯೊಂದನ್ನು ರಚನೆ ಮಾಡಿತ್ತು.

Also read: Video: ಆ ಕಡೆ ಸೂರ್ಯನ ಪ್ರಕೋಪ -ಈ ಕಡೆ ಅಧಿಕಾರಿಗಳ ಬೇಜವಾಬ್ದಾರಿತನ: ಆತಂಕದ ಕ್ಷಣಗಳ ಎದುರಿಸಿದ ಸಚಿವ ಡಾಕ್ಟರ್​​ ಮಹದೇವಪ್ಪ

ಮಾರುಕಟ್ಟೆಯನ್ನು ನವೀಕರಣಗೊಳಿಸಲು ಸಾಧ್ಯವಿಲ್ಲ. ನೆಲಸಮಗೊಳಿಸಿ ಹೊಸ ಕಟ್ಟಡ ಕಟ್ಟುವುದು ಬಿಟ್ಟು ಬೇರೆ ಮಾರ್ಗವಿಲ್ಲ ಎಂದು ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಇದೀಗ, ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ನಂತರ ವ್ಯಾಪಾರಿಗಳಲ್ಲಿ ಮತ್ತೆ ಆತಂಕ ಮನೆ ಮಾಡಿದೆ. ಮತ್ತೊಂದು ಕಡೆ, ಮಾರುಕಟ್ಟೆ ಕುಸಿಯುವ ಆತಂಕವೂ ಎದುರಾಗಿದೆ.

ಮೈಸೂರು ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!