AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ನುಗು ಡ್ಯಾಂನ ನಾಲೆಗೆ ಬಿದ್ದು ಒಂದೇ ಕುಟುಂಬದ ಮೂವರು ಸಾವು

ನುಗು ಡ್ಯಾಂನ ಬಲದಂಡೆ ನಾಲೆಗೆ ಬಿದ್ದು ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ‌.ಕೋಟೆ ತಾಲೂಕಿನ ಚಂಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೈಸೂರು: ನುಗು ಡ್ಯಾಂನ ನಾಲೆಗೆ ಬಿದ್ದು ಒಂದೇ ಕುಟುಂಬದ ಮೂವರು ಸಾವು
ಶೋಧಕಾರ್ಯದಲ್ಲಿ ತೊಡಗಿರುವ ಅಗ್ನಿಶಾಮಕ ಸಿಬ್ಬಂದಿ
ದಿಲೀಪ್​, ಚೌಡಹಳ್ಳಿ
| Edited By: ವಿವೇಕ ಬಿರಾದಾರ|

Updated on:Oct 01, 2023 | 9:19 AM

Share

ಮೈಸೂರು ಅ.01: ನುಗು ಡ್ಯಾಂನ ಬಲದಂಡೆ ನಾಲೆಗೆ (Canal) ಬಿದ್ದು ಒಂದೇ ಕುಟುಂಬದ (Family) ಮೂವರು ಮೃತಪಟ್ಟಿರುವ ಘಟನೆ ಹೆಚ್.ಡಿ‌.ಕೋಟೆ (HD Kote) ತಾಲೂಕಿನ ಚಂಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಪ್ಪ ಮಹಮ್ಮದ್ ಕಪೀಲ್ (42), ಅಮ್ಮ ಶಾವರ ಭಾನು (35), ಶಾಹೀರಾ ಭಾನು (20) ಮೃತ ದುರ್ದೈವಿಗಳು. ಅಜ್ಜಿಯ ತಿಥಿ ಕಾರ್ಯ ಮುಗಿಸಿ ಪುತ್ರಿ ಶಾಹೀರಾ ಭಾನು ನುಗು ಜಲಾಶಯದ ಬಲದಂಡೆ ನಾಲೆಯಲ್ಲಿ ಕೈ ಕಾಲು ತೊಳೆಯಲು ಹೋಗಿದ್ದರು. ಈ ವೇಳೆ ಕಾಲು ಜಾರಿ ನಾಲೆಯಲ್ಲಿ ಬಿದ್ದಿದ್ದಾರೆ.

ಇದನ್ನು ಕಂಡ ರಕ್ಷಣೆಗೆ ಹೋದ ಅಪ್ಪ, ಅಮ್ಮ ಕೂಡ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಭೇಟಿ ನೀಡಿ ಮೂವರ ಮೃತ ದೇಹಗಳನ್ನು ಹೊರತೆಗೆದಿದ್ದಾರೆ. ಸರಗೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೈಕ್​, ಆಟೋ ಮತ್ತು ಲಾರಿ ಮಧ್ಯೆ ಅಪಘಾತ; ಕಾಲು ಕಳೆದುಕೊಂಡ ಯುವತಿ

ಮೈಮೇಲೆ ಕಂಬ ಬಿದ್ದು ರೈತ ಸಾವು

ಕಂಬ ಬಿದ್ದ ಪರಿಣಾಮ ರೈತ ಮೃತಪಟ್ಟಿರುವ ಘಟನೆ  ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕು ಬಾಡಗ ಗ್ರಾಮದಲ್ಲಿ ನಡೆದಿದೆ. ಬಾಡಗ ಗ್ರಾಮದ ಸಿದ್ದಪ್ಪ (46) ಮೃತ ರೈತ. ಬಾಡಗ ಗ್ರಾಮದ ಶಿಕ್ಷಕಿ ಶಾರದ ಎಂಬುವರ ಕಾರು ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಕಂಬ ಮುರಿದು ರಸ್ತೆಯಲ್ಲಿ ಹೋಗುತ್ತಿದ್ದ ಸಿದ್ದಪ್ಪ ಅವರ ಮೇಲೆ ಬಿದ್ದಿದೆ.

ಇದರಿಂದ ಗಾಯಗೊಂಡ ಸಿದ್ದಪ್ಪ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಿದ್ದಪ್ಪ ಮೃತಪಟ್ಟಿದ್ದಾನೆ. ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:40 am, Sun, 1 October 23

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ