AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸ ಕೊಡಿಸುವುದಾಗಿ ವಂಚಿಸಿದ್ದ ಮೈಸೂರು ಸಂಚಾರಿ ಪೊಲೀಸ್​​ ಠಾಣೆಯ ಪಿಎಸ್​​ಐ ಅಶ್ವಿನಿ ಅಮಾನತು

545 ಪಿಎಸ್​​ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮದಲ್ಲಿ ಭಾಗಿಯಾಗಿದ್ದ ಪಿಎಸ್​​ಐ ಅಶ್ವಿನಿ ಅವರನ್ನು ಮೈಸೂರು ನಗರ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ ಅಮಾನತುಗೊಳಿಸಿದ್ದಾರೆ.

ಕೆಲಸ ಕೊಡಿಸುವುದಾಗಿ ವಂಚಿಸಿದ್ದ ಮೈಸೂರು ಸಂಚಾರಿ ಪೊಲೀಸ್​​ ಠಾಣೆಯ ಪಿಎಸ್​​ಐ ಅಶ್ವಿನಿ ಅಮಾನತು
ಸಾಂಧರ್ಬಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Sep 19, 2022 | 3:36 PM

Share

ಮೈಸೂರು: ಎಫ್​ಡಿಎ (FDA) ಕೆಲಸ ಕೊಡಿಸುವುದಾಗಿ ವಂಚಿಸಿದ್ದ ಮಹಿಳಾ ಪಿಎಸ್​​ಐ (PSI) ಅಶ್ವಿನಿಯನ್ನು ಮೈಸೂರು (Mysore) ನಗರ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ ಅಮಾನತುಗೊಳಿಸಿದ್ದಾರೆ. ಪಿಎಸ್​​ಐ ಅಶ್ವಿನಿ ಮೂಲತಃ ಜಮಖಂಡಿ ತಾಲೂಕಿನ ಆಲಗೂರು ನಿವಾಸಿಯಾಗಿದ್ದಾರೆ. ಇವರು ಮೈಸೂರಿನ ನರಸಿಂಹರಾಜ ಸಂಚಾರಿ ಪೊಲೀಸ್​​ ಠಾಣೆಯlಲ್ಲಿ ಪಿಎಸ್​​ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪಿಎಸ್​ಐ ಅಶ್ವಿನಿ 2020ರಲ್ಲಿ ನಡೆದಿದ್ದ ಪರೀಕ್ಷೆ ವೇಳೆ, ಎಫ್​ಡಿಎ ಕೆಲಸ ಕೊಡಿಸುವುದಾಗಿ, ಜಮಖಂಡಿ ತಾಲೂಕಿನ ಚಿಕ್ಕಲಕಿ ಗ್ರಾಮದ ಬಸವರಾಜ ಝಳಕಿ ಎಂಬುವನಿಗೆ ಹೇಳಿದ್ದರು.

ಕೆಲಸ ಕೊಡಿಸಲು ಬಸವರಾಜ ಸೋದರ ಸಂಗಮೇಶ್ ಜೊತೆಗೆ 15 ಲಕ್ಷಕ್ಕೆ ಡೀಲ್​ ಮಾಡಿಕೊಂಡಿದ್ದರು. ಮುಂಗಡವಾಗಿ ಅಶ್ವಿನಿ ತಮ್ಮ ತಂದೆಯ ಅಕೌಂಟ್​ ಮೂಲಕ 2 ಲಕ್ಷ ಪಡೆದಿದ್ದರು. ಈ ಸಂಬಂಧ ಹಣಕಾಸಿನ ವ್ಯವಹಾರದ ಬಗ್ಗೆ ಮಾತಾಡಿರುವ ಆಡಿಯೋ ವೈರಲ್ ಆಗಿತ್ತು. ಸದ್ಯ,  ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂದು  ಪಿಎಸ್​ಐ ಅಶ್ವಿನಿ ಅವರನ್ನು ಅಮಾನತುಗೊಳಿಸಿ ಮೈಸೂರು ನಗರ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:06 pm, Mon, 19 September 22

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ