AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru News: ತಂದೆ-ತಾಯಿ ಜೊತೆ ಶ್ರೀ ಕ್ಷೇತ್ರ ಕಪ್ಪಡಿಗೆ ಬಂದಿದ್ದ 13 ವರ್ಷದ ಬಾಲಕಿ ದುರಂತ ಅಂತ್ಯ

ಹೆತ್ತವರ ಜೊತೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಶ್ರೀ ಕ್ಷೇತ್ರ ಕಪ್ಪಡಿಗೆ ಬಂದಿದ್ದ 13 ವರ್ಷದ ಬಾಲಕಿ ದುರಂತ ಅಂತ್ಯ ಕಂಡಿದ್ದಾಳೆ.

Mysuru News: ತಂದೆ-ತಾಯಿ ಜೊತೆ ಶ್ರೀ ಕ್ಷೇತ್ರ ಕಪ್ಪಡಿಗೆ ಬಂದಿದ್ದ 13 ವರ್ಷದ ಬಾಲಕಿ ದುರಂತ ಅಂತ್ಯ
ರಾಮ್​, ಮೈಸೂರು
| Edited By: |

Updated on: Jul 17, 2023 | 2:02 PM

Share

ಮೈಸೂರು, (ಜುಲೈ 17): ತಂದೆ-ತಾಯಿ ಜೊತೆ ದೇವಸ್ಥಾನಕ್ಕೆ ಬಂದಿದ್ದ 13 ವರ್ಷದ ಬಾಲಕಿ ಜಲಸಮಾಧಿಯಾಗಿರುವ ಘಟನೆ ಮೈಸೂರು(Mysuru) ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಕಪ್ಪಡಿ ಬಳಿ ನಡೆದಿದೆ. ಗಂಧನಹಳ್ಳಿಯ ಲೋಕೇಶ್ ಎಂಬುವರ ಪುತ್ರಿ 13 ವರ್ಷದ ಸ್ಫೂರ್ತಿ ಮೃತ ದುರ್ವೈವಿ. ತಂದೆ-ತಾಯಿ ಜೊತೆ ಕಪ್ಪಡಿ ಕ್ಷೇತ್ರಕ್ಕೆ ಬಂದಿದ್ದ ಸ್ಫೂರ್ತಿ, ಕೈ ತೊಳೆಯುವಾಗ ಕಾಲು ಜಾರಿ ಕಾವೇರಿ ನದಿಯಲ್ಲಿ ಬಿದ್ದಿದ್ದಾಳೆ. ಸ್ಫೂರ್ತಿ ಮೃತ ದೇಹ ಪತ್ತೆಗಾಗಿ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ.

ಇಂದು (ಜುಲೈ 17) ಅಮಾವಾಸ್ಯೆ ಹಿನ್ನೆಲೆಯಲ್ಲಿ ಗಂಧನಹಳ್ಳಿಯ ಸ್ಫೂರ್ತಿ, ತನ್ನ ತಂದೆ ತಾಯಿ ಜೊತೆ ಶ್ರೀ ಕ್ಷೇತ್ರ ಕಪ್ಪಡಿಗೆ ಬಂದಿದ್ದಳು. ಆದ್ರೆ, ದುರ್ವೈವ ದೇವಸ್ಥಾನಕ್ಕೆ ಹೋಗುವ ಮುನ್ನ ಕೈಕಾಲು ತೊಳೆದುಕೊಳ್ಳಲು ಹೋದಾಗ ಸ್ಫೂರ್ತಿ ಕಾವೇರಿ ನದಿ ಪಾಲಾಗಿದ್ದಾಳೆ. ದೇವಸ್ಥಾನಕ್ಕೆ ಬಂದು ಮಗಳನ್ನು ಕಳೆದುಕೊಂಡ ಲೋಕೇಶ್ ದಂಪತಿಯ ಆಕ್ರಂದನ ಮುಗಿಲು ಮುಟ್ಟಿದೆ.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!