AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru News: ತಂದೆ-ತಾಯಿ ಜೊತೆ ಶ್ರೀ ಕ್ಷೇತ್ರ ಕಪ್ಪಡಿಗೆ ಬಂದಿದ್ದ 13 ವರ್ಷದ ಬಾಲಕಿ ದುರಂತ ಅಂತ್ಯ

ಹೆತ್ತವರ ಜೊತೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಶ್ರೀ ಕ್ಷೇತ್ರ ಕಪ್ಪಡಿಗೆ ಬಂದಿದ್ದ 13 ವರ್ಷದ ಬಾಲಕಿ ದುರಂತ ಅಂತ್ಯ ಕಂಡಿದ್ದಾಳೆ.

Mysuru News: ತಂದೆ-ತಾಯಿ ಜೊತೆ ಶ್ರೀ ಕ್ಷೇತ್ರ ಕಪ್ಪಡಿಗೆ ಬಂದಿದ್ದ 13 ವರ್ಷದ ಬಾಲಕಿ ದುರಂತ ಅಂತ್ಯ
ರಾಮ್​, ಮೈಸೂರು
| Updated By: ರಮೇಶ್ ಬಿ. ಜವಳಗೇರಾ|

Updated on: Jul 17, 2023 | 2:02 PM

Share

ಮೈಸೂರು, (ಜುಲೈ 17): ತಂದೆ-ತಾಯಿ ಜೊತೆ ದೇವಸ್ಥಾನಕ್ಕೆ ಬಂದಿದ್ದ 13 ವರ್ಷದ ಬಾಲಕಿ ಜಲಸಮಾಧಿಯಾಗಿರುವ ಘಟನೆ ಮೈಸೂರು(Mysuru) ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಕಪ್ಪಡಿ ಬಳಿ ನಡೆದಿದೆ. ಗಂಧನಹಳ್ಳಿಯ ಲೋಕೇಶ್ ಎಂಬುವರ ಪುತ್ರಿ 13 ವರ್ಷದ ಸ್ಫೂರ್ತಿ ಮೃತ ದುರ್ವೈವಿ. ತಂದೆ-ತಾಯಿ ಜೊತೆ ಕಪ್ಪಡಿ ಕ್ಷೇತ್ರಕ್ಕೆ ಬಂದಿದ್ದ ಸ್ಫೂರ್ತಿ, ಕೈ ತೊಳೆಯುವಾಗ ಕಾಲು ಜಾರಿ ಕಾವೇರಿ ನದಿಯಲ್ಲಿ ಬಿದ್ದಿದ್ದಾಳೆ. ಸ್ಫೂರ್ತಿ ಮೃತ ದೇಹ ಪತ್ತೆಗಾಗಿ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ.

ಇಂದು (ಜುಲೈ 17) ಅಮಾವಾಸ್ಯೆ ಹಿನ್ನೆಲೆಯಲ್ಲಿ ಗಂಧನಹಳ್ಳಿಯ ಸ್ಫೂರ್ತಿ, ತನ್ನ ತಂದೆ ತಾಯಿ ಜೊತೆ ಶ್ರೀ ಕ್ಷೇತ್ರ ಕಪ್ಪಡಿಗೆ ಬಂದಿದ್ದಳು. ಆದ್ರೆ, ದುರ್ವೈವ ದೇವಸ್ಥಾನಕ್ಕೆ ಹೋಗುವ ಮುನ್ನ ಕೈಕಾಲು ತೊಳೆದುಕೊಳ್ಳಲು ಹೋದಾಗ ಸ್ಫೂರ್ತಿ ಕಾವೇರಿ ನದಿ ಪಾಲಾಗಿದ್ದಾಳೆ. ದೇವಸ್ಥಾನಕ್ಕೆ ಬಂದು ಮಗಳನ್ನು ಕಳೆದುಕೊಂಡ ಲೋಕೇಶ್ ದಂಪತಿಯ ಆಕ್ರಂದನ ಮುಗಿಲು ಮುಟ್ಟಿದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ