AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru News: ತಂದೆ-ತಾಯಿ ಜೊತೆ ಶ್ರೀ ಕ್ಷೇತ್ರ ಕಪ್ಪಡಿಗೆ ಬಂದಿದ್ದ 13 ವರ್ಷದ ಬಾಲಕಿ ದುರಂತ ಅಂತ್ಯ

ಹೆತ್ತವರ ಜೊತೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಶ್ರೀ ಕ್ಷೇತ್ರ ಕಪ್ಪಡಿಗೆ ಬಂದಿದ್ದ 13 ವರ್ಷದ ಬಾಲಕಿ ದುರಂತ ಅಂತ್ಯ ಕಂಡಿದ್ದಾಳೆ.

Mysuru News: ತಂದೆ-ತಾಯಿ ಜೊತೆ ಶ್ರೀ ಕ್ಷೇತ್ರ ಕಪ್ಪಡಿಗೆ ಬಂದಿದ್ದ 13 ವರ್ಷದ ಬಾಲಕಿ ದುರಂತ ಅಂತ್ಯ
Follow us
ರಾಮ್​, ಮೈಸೂರು
| Updated By: ರಮೇಶ್ ಬಿ. ಜವಳಗೇರಾ

Updated on: Jul 17, 2023 | 2:02 PM

ಮೈಸೂರು, (ಜುಲೈ 17): ತಂದೆ-ತಾಯಿ ಜೊತೆ ದೇವಸ್ಥಾನಕ್ಕೆ ಬಂದಿದ್ದ 13 ವರ್ಷದ ಬಾಲಕಿ ಜಲಸಮಾಧಿಯಾಗಿರುವ ಘಟನೆ ಮೈಸೂರು(Mysuru) ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಕಪ್ಪಡಿ ಬಳಿ ನಡೆದಿದೆ. ಗಂಧನಹಳ್ಳಿಯ ಲೋಕೇಶ್ ಎಂಬುವರ ಪುತ್ರಿ 13 ವರ್ಷದ ಸ್ಫೂರ್ತಿ ಮೃತ ದುರ್ವೈವಿ. ತಂದೆ-ತಾಯಿ ಜೊತೆ ಕಪ್ಪಡಿ ಕ್ಷೇತ್ರಕ್ಕೆ ಬಂದಿದ್ದ ಸ್ಫೂರ್ತಿ, ಕೈ ತೊಳೆಯುವಾಗ ಕಾಲು ಜಾರಿ ಕಾವೇರಿ ನದಿಯಲ್ಲಿ ಬಿದ್ದಿದ್ದಾಳೆ. ಸ್ಫೂರ್ತಿ ಮೃತ ದೇಹ ಪತ್ತೆಗಾಗಿ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ.

ಇಂದು (ಜುಲೈ 17) ಅಮಾವಾಸ್ಯೆ ಹಿನ್ನೆಲೆಯಲ್ಲಿ ಗಂಧನಹಳ್ಳಿಯ ಸ್ಫೂರ್ತಿ, ತನ್ನ ತಂದೆ ತಾಯಿ ಜೊತೆ ಶ್ರೀ ಕ್ಷೇತ್ರ ಕಪ್ಪಡಿಗೆ ಬಂದಿದ್ದಳು. ಆದ್ರೆ, ದುರ್ವೈವ ದೇವಸ್ಥಾನಕ್ಕೆ ಹೋಗುವ ಮುನ್ನ ಕೈಕಾಲು ತೊಳೆದುಕೊಳ್ಳಲು ಹೋದಾಗ ಸ್ಫೂರ್ತಿ ಕಾವೇರಿ ನದಿ ಪಾಲಾಗಿದ್ದಾಳೆ. ದೇವಸ್ಥಾನಕ್ಕೆ ಬಂದು ಮಗಳನ್ನು ಕಳೆದುಕೊಂಡ ಲೋಕೇಶ್ ದಂಪತಿಯ ಆಕ್ರಂದನ ಮುಗಿಲು ಮುಟ್ಟಿದೆ.

ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ