AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru News: ತಂದೆ-ತಾಯಿ ಜೊತೆ ಶ್ರೀ ಕ್ಷೇತ್ರ ಕಪ್ಪಡಿಗೆ ಬಂದಿದ್ದ 13 ವರ್ಷದ ಬಾಲಕಿ ದುರಂತ ಅಂತ್ಯ

ಹೆತ್ತವರ ಜೊತೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಶ್ರೀ ಕ್ಷೇತ್ರ ಕಪ್ಪಡಿಗೆ ಬಂದಿದ್ದ 13 ವರ್ಷದ ಬಾಲಕಿ ದುರಂತ ಅಂತ್ಯ ಕಂಡಿದ್ದಾಳೆ.

Mysuru News: ತಂದೆ-ತಾಯಿ ಜೊತೆ ಶ್ರೀ ಕ್ಷೇತ್ರ ಕಪ್ಪಡಿಗೆ ಬಂದಿದ್ದ 13 ವರ್ಷದ ಬಾಲಕಿ ದುರಂತ ಅಂತ್ಯ
ರಾಮ್​, ಮೈಸೂರು
| Edited By: |

Updated on: Jul 17, 2023 | 2:02 PM

Share

ಮೈಸೂರು, (ಜುಲೈ 17): ತಂದೆ-ತಾಯಿ ಜೊತೆ ದೇವಸ್ಥಾನಕ್ಕೆ ಬಂದಿದ್ದ 13 ವರ್ಷದ ಬಾಲಕಿ ಜಲಸಮಾಧಿಯಾಗಿರುವ ಘಟನೆ ಮೈಸೂರು(Mysuru) ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಕಪ್ಪಡಿ ಬಳಿ ನಡೆದಿದೆ. ಗಂಧನಹಳ್ಳಿಯ ಲೋಕೇಶ್ ಎಂಬುವರ ಪುತ್ರಿ 13 ವರ್ಷದ ಸ್ಫೂರ್ತಿ ಮೃತ ದುರ್ವೈವಿ. ತಂದೆ-ತಾಯಿ ಜೊತೆ ಕಪ್ಪಡಿ ಕ್ಷೇತ್ರಕ್ಕೆ ಬಂದಿದ್ದ ಸ್ಫೂರ್ತಿ, ಕೈ ತೊಳೆಯುವಾಗ ಕಾಲು ಜಾರಿ ಕಾವೇರಿ ನದಿಯಲ್ಲಿ ಬಿದ್ದಿದ್ದಾಳೆ. ಸ್ಫೂರ್ತಿ ಮೃತ ದೇಹ ಪತ್ತೆಗಾಗಿ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ.

ಇಂದು (ಜುಲೈ 17) ಅಮಾವಾಸ್ಯೆ ಹಿನ್ನೆಲೆಯಲ್ಲಿ ಗಂಧನಹಳ್ಳಿಯ ಸ್ಫೂರ್ತಿ, ತನ್ನ ತಂದೆ ತಾಯಿ ಜೊತೆ ಶ್ರೀ ಕ್ಷೇತ್ರ ಕಪ್ಪಡಿಗೆ ಬಂದಿದ್ದಳು. ಆದ್ರೆ, ದುರ್ವೈವ ದೇವಸ್ಥಾನಕ್ಕೆ ಹೋಗುವ ಮುನ್ನ ಕೈಕಾಲು ತೊಳೆದುಕೊಳ್ಳಲು ಹೋದಾಗ ಸ್ಫೂರ್ತಿ ಕಾವೇರಿ ನದಿ ಪಾಲಾಗಿದ್ದಾಳೆ. ದೇವಸ್ಥಾನಕ್ಕೆ ಬಂದು ಮಗಳನ್ನು ಕಳೆದುಕೊಂಡ ಲೋಕೇಶ್ ದಂಪತಿಯ ಆಕ್ರಂದನ ಮುಗಿಲು ಮುಟ್ಟಿದೆ.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ