AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್​ಗೆ 3 ಬಾರಿ ಗೈರು; ಶಾಸಕ ಸಾ ರಾ ಮಹೇಶ್​ಗೆ ಸಮನ್ಸ್

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಗ್ರಾಮದ ಹೊಸ ರಾಮೇನಹಳ್ಳಿಯ ಲೋಕೇಶ್ ಎಂಬ ವ್ಯಕ್ತಿಯ ವಿರುದ್ಧ ಶಾಸಕ ಸಾ.ರಾ.ಮಹೇಶ್ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಸಾಕ್ಷಿ ಹೇಳಲು ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಲಾಗಿದೆ.

ಕೋರ್ಟ್​ಗೆ 3 ಬಾರಿ ಗೈರು; ಶಾಸಕ ಸಾ ರಾ ಮಹೇಶ್​ಗೆ ಸಮನ್ಸ್
ಸಾ ರಾ ಮಹೇಶ್
TV9 Web
| Edited By: |

Updated on: Oct 04, 2021 | 3:29 PM

Share

ಮೈಸೂರು: ಕೊಲೆ ಬೆದರಿಕೆ, ಸಮಾಜದ ಶಾಂತಿ ಕದಡಿದ ಆರೋಪದಡಿ  ಶಾಸಕ ಸಾ.ರಾ.ಮಹೇಶ್‌ ದಾಖಲಿಸಿದ್ದ ಪ್ರಕರಣದಡಿ ಅವರಿಗೆ 8ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಸಮನ್ಸ್ ನೀಡಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಗ್ರಾಮದ ಹೊಸ ರಾಮೇನಹಳ್ಳಿಯ ಲೋಕೇಶ್ ಎಂಬ ವ್ಯಕ್ತಿಯ ವಿರುದ್ಧ ಶಾಸಕ ಸಾ.ರಾ.ಮಹೇಶ್ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಸಾಕ್ಷಿ ಹೇಳಲು ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಲಾಗಿದೆ.

2021ರ ಫೆಬ್ರವರಿಯಲ್ಲಿ ಶಾಸಕ ಸಾ.ರಾ.ಮಹೇಶ್ ಈ ಕುರಿತು ದೂರು ನೀಡಿದ್ದರು. ಲಕ್ಷ್ಮೀಪುರಂ ಪೊಲೀಸರು ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಆದರೆ ಪ್ರಕರಣದ ವಿಚಾರಣೆಯ ವೇಳೆ ಶಾಸಕ ಸಾ.ರಾ.ಮಹೇಶ್ 3 ಬಾರಿ ಗೈರಾಗಿದ್ದರು. ಹೀಗಾಗಿ ಅಕ್ಟೋಬರ್ 27ರಂದು ಕೋರ್ಟ್‌ಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ.

ಏನಿದು ಪ್ರಕರಣ ವಿಶ್ವನಾಥ್ ಹಣ ಪಡೆದಿದ್ದಾರೆ ಎಂದು ಶಾಸಕ ಸಾ.ರಾ.ಮಹೇಶ್ ದೂರಿದ್ದರು. ಈ ಆರೋಪವನ್ನು ಪ್ರಶ್ನಿಸಿ ಲೋಕೇಶ್ ಅವರು ಸಾ.ರಾ.ಮಹೇಶ್‌ಗೆ ಪೋನ್ ಮಾಡಿ ಏಕೆ ನೀವು ವಿಶ್ವನಾಥ್ ವಿರುದ್ದ ಈ ರೀತಿ ಆರೋಪ‌ ಮಾಡಿದ್ದೀರಾ? ಎಂದು ಪ್ರಶ್ನಿಸಿ ತರಾಟೆ ತೆಗೆದುಕೊಂಡಿದ್ದರು. ಈ ವಿಚಾರವಾಗಿ ಶಾಸಕ ಸಾ.ರಾ. ಮಹೇಶ್ ಕೊಲೆ ಬೆದರಿಕೆ ಸಮಾಜದ ಶಾಂತಿ ಕದಡಿದ ಆರೋಪದಡಿ ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿ:

 ಅಧಿಕಾರಿಗಳು ನನ್ನನ್ನು ಬ್ಲ್ಯಾಕ್​ಮೇಲ್​ ಮಾಡುವ ಪ್ರಯತ್ನದಲ್ಲಿದ್ದರೆ ಅವರು ತಮ್ಮ ಹಾಳು ಮಾಡಿಕೊಳ್ಳುತ್ತಿದ್ದಾರೆ: ಸಾ ರಾ ಮಹೇಶ್

ನನ್ನ ಕಲ್ಯಾಣ ಮಂಟಪಕ್ಕೆ ಸಿಗುತ್ತಿರುವ ಪ್ರಚಾರ ಕಂಡು ಖುಷಿಯಾಗುತ್ತಿದೆ ಎಂದ ಶಾಸಕ ಸಾ ರಾ ಮಹೇಶ್

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ