Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಬೆಳಕಿನ ಹಬ್ಬ; ನೈಟ್ ಕರ್ಫ್ಯೂ ಜಾರಿ ಹಿನ್ನೆಲೆ ರಾತ್ರಿ 10 ಗಂಟೆಯವರೆಗೆ ಮಾತ್ರ ವಿದ್ಯುತ್ ದೀಪಾಲಂಕಾರ

ಈ ದೀಪಾಲಂಕಾರ ವ್ಯವಸ್ಥೆ 102.9 ಕಿಲೋ ಮೀಟರ್ ಮಾಡಲಾಗಿದೆ. ಬರೋಬ್ಬರಿ 40 ವೃತ್ತಗಳಲ್ಲಿ ದೀಪಾಲಂಕಾರ ಮಾಡಲಾಗಿದೆ. ರಾತ್ರಿ 6.30 ರಿಂದ ರಾತ್ರಿ 10 ಗಂಟೆಯವರೆಗೂ ದೀಪಾಲಂಕಾರ ವ್ಯವಸ್ಥೆ ಇರಲಿದೆ.

ಮೈಸೂರಿನಲ್ಲಿ ಬೆಳಕಿನ ಹಬ್ಬ; ನೈಟ್ ಕರ್ಫ್ಯೂ ಜಾರಿ ಹಿನ್ನೆಲೆ ರಾತ್ರಿ 10 ಗಂಟೆಯವರೆಗೆ ಮಾತ್ರ ವಿದ್ಯುತ್ ದೀಪಾಲಂಕಾರ
ಮೈಸೂರು ವಿದ್ಯುತ್ ದೀಪಾಲಂಕಾರ
Follow us
TV9 Web
| Updated By: ಆಯೇಷಾ ಬಾನು

Updated on: Oct 10, 2021 | 2:33 PM

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2021 ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ವಿಶೇಷ ವಿಭಿನ್ನವಾದ ದೀಪಾಲಂಕಾರ ಮಾಡಲಾಗಿದೆ. ರಾತ್ರಿ 10ರವರೆಗೆ ವಿದ್ಯುತ್ ದೀಪಾಲಂಕಾರದ ಸಮಯ ವಿಸ್ತರಿಸಲಾಗಿತ್ತು. 10 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿಯಾಗುವ ಹಿನ್ನೆಲೆ ರಾತ್ರಿ 10 ಗಂಟೆಯವರೆಗೆ ಮಾತ್ರ ವಿದ್ಯುತ್ ದೀಪಾಲಂಕಾರಕ್ಕೆ ಅನುಮತಿ ನೀಡಲಾಗಿದೆ.

ಈ ದೀಪಾಲಂಕಾರ ವ್ಯವಸ್ಥೆ 102.9 ಕಿಲೋ ಮೀಟರ್ ಮಾಡಲಾಗಿದೆ. ಬರೋಬ್ಬರಿ 40 ವೃತ್ತಗಳಲ್ಲಿ ದೀಪಾಲಂಕಾರ ಮಾಡಲಾಗಿದೆ. ರಾತ್ರಿ 6.30 ರಿಂದ ರಾತ್ರಿ 10 ಗಂಟೆಯವರೆಗೂ ದೀಪಾಲಂಕಾರ ವ್ಯವಸ್ಥೆ ಇರಲಿದೆ. ಮೈಸೂರಿನ ಪ್ರಮುಖ ರಸ್ತೆಗಳಾದ ಜಂಬೂ ಸವಾರಿ ಸಾಗುತ್ತಿದ್ದ ಸಯ್ಯಾಜಿರಾವ್ ರಸ್ತೆ, ದೇವರಾಜ ಅರಸು ರಸ್ತೆ, ಅರಮನೆ ಸುತ್ತಮುತ್ತಲಿನ ರಸ್ತೆ, ಚಾಮುಂಡಿಬೆಟ್ಟದ ರಸ್ತೆ ಸೇರಿ ಹಲವು ರಸ್ತೆಗಳು ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಇದರ ಜೊತೆಗೆ ಪ್ರಮುಖ ವೃತ್ತಗಳಲ್ಲಿ ವಿದ್ಯುತ್ ದೀಪಗಳಿಂದ ಆಕರ್ಷಕ ಚಿತ್ತಾರವನ್ನು ಮೂಡಿಸಲಾಗಿದೆ. ದಸರಾ ಉದ್ಘಾಟನೆಯಾದ ಅಕ್ಟೋಬರ್ 7 ರಿಂದ ಜಂಬೂಸವಾರಿ ಮೆರವಣಿಗೆ ನಡೆಯುವ ಅಕ್ಟೋಬರ್ 15ರವರೆಗೆ ಈ ವಿದ್ಯುತ್ ದೀಪಾಲಂಕಾರ ಇರಲಿದೆ.

ಮೈಸೂರಿನಲ್ಲಿ ಸಾಂಪ್ರದಾಯಿಕ ಕುಸ್ತಿ ಆಯೋಜನೆ ರಾಜ್ಯ ಸರ್ಕಾರ ಈ ಬಾರಿ ಕುಸ್ತಿ ರದ್ದು ಮಾಡಿದ ಹಿನ್ನೆಲೆಯಲ್ಲಿ ಜಿಲ್ಲಾ ಭಾರತೀಯ ಶೈಲಿ ಕುಸ್ತಿ ಸಂಘದಿಂದ ಮೈಸೂರಿನಲ್ಲಿ ಸಾಂಪ್ರದಾಯಿಕ ಕುಸ್ತಿ ಆಯೋಜನೆ ಮಾಡಲಾಗಿದೆ. ಮೈಸೂರಿನ ಸಾಹುಕಾರ್ ಎಸ್.ಚನ್ನಯ್ಯ ಕುಸ್ತಿ ಅಖಾಡದಲ್ಲಿ ಆಯೋಜನೆ ಮಾಡಲಾಗಿದೆ. ಕುಸ್ತಿಯ ಅಖಾಡದಲ್ಲಿ‌ ಹಿರಿಯ, ಕಿರಿಯ50 ಜೋಡಿಗಳ ಪೈಲ್ವಾನ್‌ಗಳು ಭಾಗಿಯಾಗಲಿದ್ದಾರೆ. ರಾಜ್ಯ ಸರ್ಕಾರ ಈ ಬಾರಿ ಕುಸ್ತಿ ರದ್ದು ಮಾಡಿದೆ ದಸರಾ ಕುಸ್ತಿ ಪರಂಪರೆ ನಿಲ್ಲಬಾರದು ಎಂದು ಕುಸ್ತಿ ಪಟುಗಳಿಂದ ಕುಸ್ತಿ ಆಯೋಜನೆ ಮಾಡಲಾಗಿದೆ.

mys dasara lightings

ಮೈಸೂರು ವಿದ್ಯುತ್ ದೀಪಾಲಂಕಾರ

mys dasara lightings

ಮೈಸೂರು ವಿದ್ಯುತ್ ದೀಪಾಲಂಕಾರ

mys dasara lightings

ಮೈಸೂರು ವಿದ್ಯುತ್ ದೀಪಾಲಂಕಾರ

ಇದನ್ನೂ ಓದಿ: ಆನ್‌ಲೈನ್ ಜೂಜುಕೋರರಿಗೆ ಸರ್ಕಾರದಿಂದ ಶಾಕ್; ರಾಜ್ಯದಲ್ಲಿ ಇಂದಿನಿಂದ ಆನ್‌ಲೈನ್ ಗ್ಯಾಂಬ್ಲಿಂಗ್ ಬ್ಯಾನ್!

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್