AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಚಿನ್ನದ ಅಂಗಡಿ ದರೋಡೆ ಯತ್ನ, ತಡೆಯಲು ಯತ್ನಿಸಿದವರ ಮೇಲೆ ಗುಂಡು ಹಾರಿಸಿ ಪರಾರಿಯಾದ ದರೋಡೆಕೋರರು

ಸ್ಥಳಕ್ಕೆ ವಿದ್ಯಾರಣ್ಯಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನಲ್ಲಿ ಚಿನ್ನದ ಅಂಗಡಿ ದರೋಡೆ ಯತ್ನ, ತಡೆಯಲು ಯತ್ನಿಸಿದವರ ಮೇಲೆ ಗುಂಡು ಹಾರಿಸಿ ಪರಾರಿಯಾದ ದರೋಡೆಕೋರರು
ಚಿನ್ನದ ಅಂಗಡಿ ದರೋಡೆಗೆ ಯತ್ನ
TV9 Web
| Updated By: guruganesh bhat|

Updated on:Aug 23, 2021 | 8:16 PM

Share

ಮೈಸೂರು: ಮೈಸೂರಿನ ಚಿನ್ನಾಭರಣ ಅಂಗಡಿಯೊಂದರಲ್ಲಿ ದರೋಡೆಗೆ ಯತ್ನಿಸಿ, ದರೋಡೆಕೋರರನ್ನು ತಡೆಯಲು ಯತ್ನಿಸಿದ ಚಿನ್ನದವರ ಮೇಲೆ ಗುಂಡು ಹಾರಿಸಿದ ಘಟನೆ ನಡೆದಿದೆ. ದರೋಡೆಕೋರರನ್ನು ತಡೆಯಲು ಚಿನ್ನದಂಗಡಿ ಮಾಲೀಕ ಯತ್ನಿಸಿದ್ದಾರೆ. ಈವೇಳೆ   ಗುಂಡುಹಾರಿಸಿ ದರೋಡೆಕೋರರು ಪರಾರಿಯಾಗಿದ್ದಾರೆ. ಮೈಸೂರಿನ ವಿದ್ಯಾರಣ್ಯಪುರಂನ ಚಿನ್ನದ ಅಂಗಡಿ ಅಮೃತ್ ಗೋಲ್ಡ್ ಅಂಡ್ ಸಿಲ್ವರ್ ಪ್ಯಾಲೇಸ್ನಲ್ಲಿ ದರೋಡೆಕೋರರು ದಾಳಿ ನಡೆಸಿ ಚಿನ್ನವನ್ನು ಕದ್ದೊಯ್ಯಲು ಯತ್ನಿಸಿದ್ದಾರೆ. ಈವೇಳೆ ತಡೆಯಲು ಯತ್ನಿಸಿದ ಅಂಗಡಿ ಮಾಲೀಕ ಧರ್ಮೇಂದ್ರ ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ವಿದ್ಯಾರಣ್ಯಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದೇ ಘಟನೆಗೆ ಸಂಬಂಧಿಸಿ ಮೈಸೂರಿನಲ್ಲಿ ದರೋಡೆಕೋರರ ಗುಂಡೇಟಿಗೆ ಯುವಕ ಮೃತಪಟ್ಟಿದ್ದಾನೆ. ಮೈಸೂರು ತಾಲೂಕಿನ ದಡದಹಳ್ಳಿಯ ಚಂದ್ರು(27) ಸಾವನ್ನಪ್ಪಿದ ವ್ಯಕ್ತಿ. ಚಿನ್ನಾಭರಣ ಮಳಿಗೆಯಲ್ಲಿ ಮೂವರಿಂದ ದರೋಡೆಗೆ ಯತ್ನಿಸಿದಾಗ ಅಂಗಡಿ ಮಾಲೀಕ ದರೋಡೆಗೆ ತೀವ್ರ ಪ್ರತಿರೋಧವೊಡ್ಡಿದ್ದ. ಹೀಗಾಗಿ ಪರಾರಿಯಾಗುತ್ತಿದ್ದ ಮೂವರು ದರೋಡೆಕೋರರನ್ನು ಹಿಡಿಯುವುದಕ್ಕೆ ಚಂದ್ರು ಯತ್ನಿಸಿದ್ದ. ಚಂದ್ರು ತಲೆಗೆ ಗುಂಡು ಹಾರಿಸಿ ದರೋಡೆಕೋರರು ಪರಾರಿಯಾಗಿದ್ದರು. ಗಂಭೀರ ಗಾಯಗೊಂಡಿದ್ದ ಚಂದ್ರು ಕೆಲವೇ ಕ್ಷಣಗಳಲ್ಲಿ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: 

Greenland Rain: ಇತಿಹಾಸದಲ್ಲೇ ಮೊದಲ ಬಾರಿಗೆ ಭರ್ಜರಿ ಮಳೆ; ಇಲ್ಲಿ ಮಳೆ ಸುರಿದದ್ದೇ ಜಾಗತಿಕ ಮಟ್ಟದಲ್ಲಿ ಚಿಂತೆಗೆ ಕಾರಣ

Burkina Faso: ಆಫ್ರಿಕಾ ಖಂಡದ ಪುಟ್ಟ ದೇಶ ಬುರ್ಕಿನಾ ಫಾಸೋದಲ್ಲಿ ಉಗ್ರರ ಉಪಟಳ; 80 ಜನರು ಬಲಿ: ಭಾರತಕ್ಕೂ ಈ ದೇಶಕ್ಕೂ ಏನು ಸಂಬಂಧ?

(Mysuru Gold shop robbery attepmt robbers shoot the owner who tried to stop)

Published On - 6:54 pm, Mon, 23 August 21

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ