AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ವರ್ಷ ಕಳೆದರೂ ಜಮೀನಿನಲ್ಲಿ ಸಿಕ್ಕಿದ್ದ ವಿಗ್ರಹಗಳು ಅನಾಥ, ಜೋಡಿ ನಂದಿ ವಿಗ್ರಹಗಳಿಗೆ ಸಿಕ್ಕಿಲ್ಲ ಕಾಯಕಲ್ಪ

ಜೋಡಿ ನಂದಿ ವಿಗ್ರಹಗಳಿಗೆ 2 ವರ್ಷವಾದರೂ ಕಾಯಕಲ್ಪ ಸಿಕ್ಕಿಲ್ಲ. ಎರಡು ವರ್ಷವಾದರೂ ಜೋಡಿ ಬಸವ ವಿಗ್ರಹಗಳು ಯಥಾ ಸ್ಥಿತಿಯಲ್ಲಿವೆ. ಅಲ್ಲದೆ ಪೂರ್ಣ ಪ್ರಮಾಣದಲ್ಲಿ ನಂದಿ ವಿಗ್ರಹಗಳನ್ನು ಅಧಿಕಾರಿಗಳು ಮಣ್ಣಿನಿಂದ ಹೊರಕ್ಕೆ ತೆಗೆದಿಲ್ಲ.

2 ವರ್ಷ ಕಳೆದರೂ ಜಮೀನಿನಲ್ಲಿ ಸಿಕ್ಕಿದ್ದ ವಿಗ್ರಹಗಳು ಅನಾಥ, ಜೋಡಿ ನಂದಿ ವಿಗ್ರಹಗಳಿಗೆ ಸಿಕ್ಕಿಲ್ಲ ಕಾಯಕಲ್ಪ
ಜೋಡಿ ನಂದಿ ವಿಗ್ರಹ
TV9 Web
| Updated By: ಆಯೇಷಾ ಬಾನು|

Updated on: Aug 19, 2021 | 11:01 AM

Share

ಮೈಸೂರು: ಜಿಲ್ಲೆಯ ಅರಸಿನಕೆರೆಯ ಜಮೀನಿನಲ್ಲಿ ಸಿಕ್ಕಿದ್ದ ಜೋಡಿ ನಂದಿ ವಿಗ್ರಹಗಳಿಗೆ 2 ವರ್ಷವಾದರೂ ಕಾಯಕಲ್ಪ ಸಿಕ್ಕಿಲ್ಲ. ಎರಡು ವರ್ಷವಾದರೂ ಜೋಡಿ ಬಸವ ವಿಗ್ರಹಗಳು ಯಥಾ ಸ್ಥಿತಿಯಲ್ಲಿವೆ. ಅಲ್ಲದೆ ಪೂರ್ಣ ಪ್ರಮಾಣದಲ್ಲಿ ನಂದಿ ವಿಗ್ರಹಗಳನ್ನು ಅಧಿಕಾರಿಗಳು ಮಣ್ಣಿನಿಂದ ಹೊರಕ್ಕೆ ತೆಗೆದಿಲ್ಲ. ಒಂದು ಸುಮಾರು 12 ಅಡಿ ಮತ್ತೊಂದು 10 ಅಡಿ ಉದ್ದ ಇರುವ ಸಾಧ್ಯತೆ ಇದೆ. 2019ರಲ್ಲಿ ಜಮೀನಿನ ನೀರಿನ ಹೊಂಡದಲ್ಲಿ ಜೋಡಿ ಬಸವಗಳು ಕಾಣಿಸಿಕೊಂಡಿದ್ದವು. ಇದರ ಜೊತೆಗೆ ಹಲವು ಶಿಲ್ಪಾಕೃತಿಗಳು ಪತ್ತೆಯಾಗಿದ್ದವು.

2 ವರ್ಷದ ಹಿಂದೆ ಗ್ರಾಮದ ಬಳಿ ನಂದಿ ವಿಗ್ರಹಗಳ ಜೊತೆಗೆ ಕೆಲವು ಕಲಾಕೃತಿಗಳೂ ಪತ್ತೆಯಾಗಿದ್ದಾಗ ಪುರಾತತ್ವ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ಸ್ಥಳವನ್ನು ಪ್ರವಾಸಿತಾಣ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಈವರೆಗೂ ವಿಗ್ರಹಗಳನ್ನು ಹೊರಗೆ ತೆಗೆದೇ ಇಲ್ಲ. ವಿಗ್ರಹಗಳಿಗೆ ಕಾಯಕಲ್ಪ ನೀಡಿಲ್ಲ. ಕೊಟ್ಟಿದ್ದ ಭರವಸೆ ಇಡೇರಿಸಿಲ್ಲ. ಹೀಗಾಗಿ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ.

Mys Jodi Nandi

ಜೋಡಿ ನಂದಿ ವಿಗ್ರಹ

ಇದನ್ನೂ ಓದಿ: ನಂದಿಗಿರಿಧಾಮಕ್ಕೆ ಬರುವ ಪ್ರವಾಸಿಗರನ್ನು ಸೆಳೆಯುತ್ತಿದೆ ಚನ್ನಗಿರಿ ಹಿಲ್ಸ್ ಜಲಪಾತ, ಹರಿಯುವ ನೀರಲ್ಲಿ ಪ್ರವಾಸಿಗರ ಮೋಜು-ಮಸ್ತಿ

ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ