AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ವರ್ಷ ಕಳೆದರೂ ಜಮೀನಿನಲ್ಲಿ ಸಿಕ್ಕಿದ್ದ ವಿಗ್ರಹಗಳು ಅನಾಥ, ಜೋಡಿ ನಂದಿ ವಿಗ್ರಹಗಳಿಗೆ ಸಿಕ್ಕಿಲ್ಲ ಕಾಯಕಲ್ಪ

ಜೋಡಿ ನಂದಿ ವಿಗ್ರಹಗಳಿಗೆ 2 ವರ್ಷವಾದರೂ ಕಾಯಕಲ್ಪ ಸಿಕ್ಕಿಲ್ಲ. ಎರಡು ವರ್ಷವಾದರೂ ಜೋಡಿ ಬಸವ ವಿಗ್ರಹಗಳು ಯಥಾ ಸ್ಥಿತಿಯಲ್ಲಿವೆ. ಅಲ್ಲದೆ ಪೂರ್ಣ ಪ್ರಮಾಣದಲ್ಲಿ ನಂದಿ ವಿಗ್ರಹಗಳನ್ನು ಅಧಿಕಾರಿಗಳು ಮಣ್ಣಿನಿಂದ ಹೊರಕ್ಕೆ ತೆಗೆದಿಲ್ಲ.

2 ವರ್ಷ ಕಳೆದರೂ ಜಮೀನಿನಲ್ಲಿ ಸಿಕ್ಕಿದ್ದ ವಿಗ್ರಹಗಳು ಅನಾಥ, ಜೋಡಿ ನಂದಿ ವಿಗ್ರಹಗಳಿಗೆ ಸಿಕ್ಕಿಲ್ಲ ಕಾಯಕಲ್ಪ
ಜೋಡಿ ನಂದಿ ವಿಗ್ರಹ
TV9 Web
| Updated By: ಆಯೇಷಾ ಬಾನು|

Updated on: Aug 19, 2021 | 11:01 AM

Share

ಮೈಸೂರು: ಜಿಲ್ಲೆಯ ಅರಸಿನಕೆರೆಯ ಜಮೀನಿನಲ್ಲಿ ಸಿಕ್ಕಿದ್ದ ಜೋಡಿ ನಂದಿ ವಿಗ್ರಹಗಳಿಗೆ 2 ವರ್ಷವಾದರೂ ಕಾಯಕಲ್ಪ ಸಿಕ್ಕಿಲ್ಲ. ಎರಡು ವರ್ಷವಾದರೂ ಜೋಡಿ ಬಸವ ವಿಗ್ರಹಗಳು ಯಥಾ ಸ್ಥಿತಿಯಲ್ಲಿವೆ. ಅಲ್ಲದೆ ಪೂರ್ಣ ಪ್ರಮಾಣದಲ್ಲಿ ನಂದಿ ವಿಗ್ರಹಗಳನ್ನು ಅಧಿಕಾರಿಗಳು ಮಣ್ಣಿನಿಂದ ಹೊರಕ್ಕೆ ತೆಗೆದಿಲ್ಲ. ಒಂದು ಸುಮಾರು 12 ಅಡಿ ಮತ್ತೊಂದು 10 ಅಡಿ ಉದ್ದ ಇರುವ ಸಾಧ್ಯತೆ ಇದೆ. 2019ರಲ್ಲಿ ಜಮೀನಿನ ನೀರಿನ ಹೊಂಡದಲ್ಲಿ ಜೋಡಿ ಬಸವಗಳು ಕಾಣಿಸಿಕೊಂಡಿದ್ದವು. ಇದರ ಜೊತೆಗೆ ಹಲವು ಶಿಲ್ಪಾಕೃತಿಗಳು ಪತ್ತೆಯಾಗಿದ್ದವು.

2 ವರ್ಷದ ಹಿಂದೆ ಗ್ರಾಮದ ಬಳಿ ನಂದಿ ವಿಗ್ರಹಗಳ ಜೊತೆಗೆ ಕೆಲವು ಕಲಾಕೃತಿಗಳೂ ಪತ್ತೆಯಾಗಿದ್ದಾಗ ಪುರಾತತ್ವ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ಸ್ಥಳವನ್ನು ಪ್ರವಾಸಿತಾಣ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಈವರೆಗೂ ವಿಗ್ರಹಗಳನ್ನು ಹೊರಗೆ ತೆಗೆದೇ ಇಲ್ಲ. ವಿಗ್ರಹಗಳಿಗೆ ಕಾಯಕಲ್ಪ ನೀಡಿಲ್ಲ. ಕೊಟ್ಟಿದ್ದ ಭರವಸೆ ಇಡೇರಿಸಿಲ್ಲ. ಹೀಗಾಗಿ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ.

Mys Jodi Nandi

ಜೋಡಿ ನಂದಿ ವಿಗ್ರಹ

ಇದನ್ನೂ ಓದಿ: ನಂದಿಗಿರಿಧಾಮಕ್ಕೆ ಬರುವ ಪ್ರವಾಸಿಗರನ್ನು ಸೆಳೆಯುತ್ತಿದೆ ಚನ್ನಗಿರಿ ಹಿಲ್ಸ್ ಜಲಪಾತ, ಹರಿಯುವ ನೀರಲ್ಲಿ ಪ್ರವಾಸಿಗರ ಮೋಜು-ಮಸ್ತಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ