AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ವರ್ಷ ಕಳೆದರೂ ಜಮೀನಿನಲ್ಲಿ ಸಿಕ್ಕಿದ್ದ ವಿಗ್ರಹಗಳು ಅನಾಥ, ಜೋಡಿ ನಂದಿ ವಿಗ್ರಹಗಳಿಗೆ ಸಿಕ್ಕಿಲ್ಲ ಕಾಯಕಲ್ಪ

ಜೋಡಿ ನಂದಿ ವಿಗ್ರಹಗಳಿಗೆ 2 ವರ್ಷವಾದರೂ ಕಾಯಕಲ್ಪ ಸಿಕ್ಕಿಲ್ಲ. ಎರಡು ವರ್ಷವಾದರೂ ಜೋಡಿ ಬಸವ ವಿಗ್ರಹಗಳು ಯಥಾ ಸ್ಥಿತಿಯಲ್ಲಿವೆ. ಅಲ್ಲದೆ ಪೂರ್ಣ ಪ್ರಮಾಣದಲ್ಲಿ ನಂದಿ ವಿಗ್ರಹಗಳನ್ನು ಅಧಿಕಾರಿಗಳು ಮಣ್ಣಿನಿಂದ ಹೊರಕ್ಕೆ ತೆಗೆದಿಲ್ಲ.

2 ವರ್ಷ ಕಳೆದರೂ ಜಮೀನಿನಲ್ಲಿ ಸಿಕ್ಕಿದ್ದ ವಿಗ್ರಹಗಳು ಅನಾಥ, ಜೋಡಿ ನಂದಿ ವಿಗ್ರಹಗಳಿಗೆ ಸಿಕ್ಕಿಲ್ಲ ಕಾಯಕಲ್ಪ
ಜೋಡಿ ನಂದಿ ವಿಗ್ರಹ
TV9 Web
| Edited By: |

Updated on: Aug 19, 2021 | 11:01 AM

Share

ಮೈಸೂರು: ಜಿಲ್ಲೆಯ ಅರಸಿನಕೆರೆಯ ಜಮೀನಿನಲ್ಲಿ ಸಿಕ್ಕಿದ್ದ ಜೋಡಿ ನಂದಿ ವಿಗ್ರಹಗಳಿಗೆ 2 ವರ್ಷವಾದರೂ ಕಾಯಕಲ್ಪ ಸಿಕ್ಕಿಲ್ಲ. ಎರಡು ವರ್ಷವಾದರೂ ಜೋಡಿ ಬಸವ ವಿಗ್ರಹಗಳು ಯಥಾ ಸ್ಥಿತಿಯಲ್ಲಿವೆ. ಅಲ್ಲದೆ ಪೂರ್ಣ ಪ್ರಮಾಣದಲ್ಲಿ ನಂದಿ ವಿಗ್ರಹಗಳನ್ನು ಅಧಿಕಾರಿಗಳು ಮಣ್ಣಿನಿಂದ ಹೊರಕ್ಕೆ ತೆಗೆದಿಲ್ಲ. ಒಂದು ಸುಮಾರು 12 ಅಡಿ ಮತ್ತೊಂದು 10 ಅಡಿ ಉದ್ದ ಇರುವ ಸಾಧ್ಯತೆ ಇದೆ. 2019ರಲ್ಲಿ ಜಮೀನಿನ ನೀರಿನ ಹೊಂಡದಲ್ಲಿ ಜೋಡಿ ಬಸವಗಳು ಕಾಣಿಸಿಕೊಂಡಿದ್ದವು. ಇದರ ಜೊತೆಗೆ ಹಲವು ಶಿಲ್ಪಾಕೃತಿಗಳು ಪತ್ತೆಯಾಗಿದ್ದವು.

2 ವರ್ಷದ ಹಿಂದೆ ಗ್ರಾಮದ ಬಳಿ ನಂದಿ ವಿಗ್ರಹಗಳ ಜೊತೆಗೆ ಕೆಲವು ಕಲಾಕೃತಿಗಳೂ ಪತ್ತೆಯಾಗಿದ್ದಾಗ ಪುರಾತತ್ವ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ಸ್ಥಳವನ್ನು ಪ್ರವಾಸಿತಾಣ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಈವರೆಗೂ ವಿಗ್ರಹಗಳನ್ನು ಹೊರಗೆ ತೆಗೆದೇ ಇಲ್ಲ. ವಿಗ್ರಹಗಳಿಗೆ ಕಾಯಕಲ್ಪ ನೀಡಿಲ್ಲ. ಕೊಟ್ಟಿದ್ದ ಭರವಸೆ ಇಡೇರಿಸಿಲ್ಲ. ಹೀಗಾಗಿ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ.

Mys Jodi Nandi

ಜೋಡಿ ನಂದಿ ವಿಗ್ರಹ

ಇದನ್ನೂ ಓದಿ: ನಂದಿಗಿರಿಧಾಮಕ್ಕೆ ಬರುವ ಪ್ರವಾಸಿಗರನ್ನು ಸೆಳೆಯುತ್ತಿದೆ ಚನ್ನಗಿರಿ ಹಿಲ್ಸ್ ಜಲಪಾತ, ಹರಿಯುವ ನೀರಲ್ಲಿ ಪ್ರವಾಸಿಗರ ಮೋಜು-ಮಸ್ತಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ