AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Lalitha Mahal Palace Hotel: ಮೈಸೂರಿನ 2ನೇ ದೊಡ್ಡ ಅರಮನೆ ಲಿಲಿತ್ ಮಹಲ್ ಖಾಸಗೀಕರಣಕ್ಕೆ ಚಿಂತನೆ

ಮೈಸೂರು ಸಂಸ್ಥಾನದ ರಾಜಾಳ್ವಿಕೆ ಕಾಲದಲ್ಲಿ ನಿರ್ಮಿಸಲಾಗಿದ್ದ ಲಲಿತ ಮಹಲ್‌ ಅರಮನೆ 1975ರಲ್ಲೇ ಪಾರಂಪರಿಕ ಹೋಟೆಲ್‌ ಆಗಿ ಪರಿವರ್ತನೆಗೊಂಡಿತ್ತು. 2017-18ರವರೆಗೂ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಇದರ ನಿರ್ವಹಣೆ ಮಾಡಿಕೊಂಡು ಬಂದಿತ್ತು

Mysuru Lalitha Mahal Palace Hotel: ಮೈಸೂರಿನ 2ನೇ ದೊಡ್ಡ ಅರಮನೆ ಲಿಲಿತ್ ಮಹಲ್ ಖಾಸಗೀಕರಣಕ್ಕೆ ಚಿಂತನೆ
ಮೈಸೂರಿನ ಲಲಿತ ಮಹಲ್‌ ಹೋಟೆಲ್
TV9 Web
| Updated By: ಆಯೇಷಾ ಬಾನು|

Updated on: Jun 14, 2022 | 6:38 PM

Share

ಮೈಸೂರು: ಮೈಸೂರಿನ ಲಲಿತ ಮಹಲ್‌ ಹೋಟೆಲ್(Mysuru Lalitha Mahal Palace Hotel) ಖಾಸಗೀಕರಣಕ್ಕೆ ಚಿಂತನೆ ನಡೆದಿದೆ. ಶತಮಾನೋತ್ಸವ ಆಚರಿಸಿಕೊಂಡಿರುವ ಮೈಸೂರಿನ 2ನೇ ದೊಡ್ಡ ಅರಮನೆ ಲಿಲಿತ್ ಮಹಲ್ ಹೋಟೆಲನ್ನು ತಾಜ್‌ ಗ್ರೂಪ್‌ ಆಫ್‌ ಕಂಪನಿಗೆ(Taj Group of Companies) ಗುತ್ತಿಗೆ ನೀಡಲು ಚಿಂತಿಸಲಾಗಿದೆ.

ಮೈಸೂರು ಸಂಸ್ಥಾನದ ರಾಜಾಳ್ವಿಕೆ ಕಾಲದಲ್ಲಿ ನಿರ್ಮಿಸಲಾಗಿದ್ದ ಲಲಿತ ಮಹಲ್‌ ಅರಮನೆ 1975ರಲ್ಲೇ ಪಾರಂಪರಿಕ ಹೋಟೆಲ್‌ ಆಗಿ ಪರಿವರ್ತನೆಗೊಂಡಿತ್ತು. 2017-18ರವರೆಗೂ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಇದರ ನಿರ್ವಹಣೆ ಮಾಡಿಕೊಂಡು ಬಂದಿತ್ತು. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ(ಸಿಸಿಇಎ) ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಿತ್ತು. ಆ ಸಂದರ್ಭದಲ್ಲೇ ಲಲಿತ ಮಹಲ್‌ ಖಾಸಗಿ ಸಂಸ್ಥೆಗೆ ನೀಡುವ ಪ್ರಸ್ತಾವನೆ ಇಡಲಾಗಿತ್ತು. ಬರೋಬ್ಬರಿ 50 ವರ್ಷಗಳ ಕಾಲ ಕಟ್ಟಡ ಮಾತ್ರವಲ್ಲದೆ ಅದಕ್ಕೆ ಹೊಂದಿಕೊಂಡ 52.15 ಎಕರೆ ಗುತ್ತಿಗೆ ನೀಡಲು ಪ್ರಸ್ತಾಪಿಸಲಾಗಿತ್ತು. ಆದ್ರೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಪ್ರವಾಸೋದ್ಯಮ ಅಧೀನದಲ್ಲಿರುವ ಜಂಗಲ್‌ ಲಾಡ್ಜ್‌ & ರೆಸಾರ್ಟ್‌ಗೆ ವರ್ಗಾವಣೆ ಮಾಡಲಾಯಿತು. ನಷ್ಟದಲ್ಲಿದ್ದ ಹೋಟೆಲ್‌ ಈಗ ಮಾಸಿಕ 1.50 ಕೋಟಿಯಿಂದ 2 ಕೋಟಿ ಆದಾಯ ತಂದುಕೊಡುತ್ತಿದೆ. ಸದ್ಯ ಮೈಸೂರಿನ ಲಲಿತ ಮಹಲ್‌ ಜೆಎಲ್‌ಆರ್‌ ಸುಪರ್ದಿಯಲ್ಲಿದೆ. ಇದನ್ನೂ ಓದಿ: ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸದಿದ್ದಕ್ಕೆ ಪಿಡಿಓ ಮತ್ತು ಗ್ರಾಮ ಪಂಚಾಯತಿ ‌ಸದಸ್ಯರನ್ನು ದೇವಸ್ಥಾನದಲ್ಲಿ ಕೂಡಿಹಾಕಿದ ಗ್ರಾಮಸ್ಥರು

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?