AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Lalitha Mahal Palace Hotel: ಮೈಸೂರಿನ 2ನೇ ದೊಡ್ಡ ಅರಮನೆ ಲಿಲಿತ್ ಮಹಲ್ ಖಾಸಗೀಕರಣಕ್ಕೆ ಚಿಂತನೆ

ಮೈಸೂರು ಸಂಸ್ಥಾನದ ರಾಜಾಳ್ವಿಕೆ ಕಾಲದಲ್ಲಿ ನಿರ್ಮಿಸಲಾಗಿದ್ದ ಲಲಿತ ಮಹಲ್‌ ಅರಮನೆ 1975ರಲ್ಲೇ ಪಾರಂಪರಿಕ ಹೋಟೆಲ್‌ ಆಗಿ ಪರಿವರ್ತನೆಗೊಂಡಿತ್ತು. 2017-18ರವರೆಗೂ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಇದರ ನಿರ್ವಹಣೆ ಮಾಡಿಕೊಂಡು ಬಂದಿತ್ತು

Mysuru Lalitha Mahal Palace Hotel: ಮೈಸೂರಿನ 2ನೇ ದೊಡ್ಡ ಅರಮನೆ ಲಿಲಿತ್ ಮಹಲ್ ಖಾಸಗೀಕರಣಕ್ಕೆ ಚಿಂತನೆ
ಮೈಸೂರಿನ ಲಲಿತ ಮಹಲ್‌ ಹೋಟೆಲ್
TV9 Web
| Edited By: |

Updated on: Jun 14, 2022 | 6:38 PM

Share

ಮೈಸೂರು: ಮೈಸೂರಿನ ಲಲಿತ ಮಹಲ್‌ ಹೋಟೆಲ್(Mysuru Lalitha Mahal Palace Hotel) ಖಾಸಗೀಕರಣಕ್ಕೆ ಚಿಂತನೆ ನಡೆದಿದೆ. ಶತಮಾನೋತ್ಸವ ಆಚರಿಸಿಕೊಂಡಿರುವ ಮೈಸೂರಿನ 2ನೇ ದೊಡ್ಡ ಅರಮನೆ ಲಿಲಿತ್ ಮಹಲ್ ಹೋಟೆಲನ್ನು ತಾಜ್‌ ಗ್ರೂಪ್‌ ಆಫ್‌ ಕಂಪನಿಗೆ(Taj Group of Companies) ಗುತ್ತಿಗೆ ನೀಡಲು ಚಿಂತಿಸಲಾಗಿದೆ.

ಮೈಸೂರು ಸಂಸ್ಥಾನದ ರಾಜಾಳ್ವಿಕೆ ಕಾಲದಲ್ಲಿ ನಿರ್ಮಿಸಲಾಗಿದ್ದ ಲಲಿತ ಮಹಲ್‌ ಅರಮನೆ 1975ರಲ್ಲೇ ಪಾರಂಪರಿಕ ಹೋಟೆಲ್‌ ಆಗಿ ಪರಿವರ್ತನೆಗೊಂಡಿತ್ತು. 2017-18ರವರೆಗೂ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಇದರ ನಿರ್ವಹಣೆ ಮಾಡಿಕೊಂಡು ಬಂದಿತ್ತು. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ(ಸಿಸಿಇಎ) ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಿತ್ತು. ಆ ಸಂದರ್ಭದಲ್ಲೇ ಲಲಿತ ಮಹಲ್‌ ಖಾಸಗಿ ಸಂಸ್ಥೆಗೆ ನೀಡುವ ಪ್ರಸ್ತಾವನೆ ಇಡಲಾಗಿತ್ತು. ಬರೋಬ್ಬರಿ 50 ವರ್ಷಗಳ ಕಾಲ ಕಟ್ಟಡ ಮಾತ್ರವಲ್ಲದೆ ಅದಕ್ಕೆ ಹೊಂದಿಕೊಂಡ 52.15 ಎಕರೆ ಗುತ್ತಿಗೆ ನೀಡಲು ಪ್ರಸ್ತಾಪಿಸಲಾಗಿತ್ತು. ಆದ್ರೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಪ್ರವಾಸೋದ್ಯಮ ಅಧೀನದಲ್ಲಿರುವ ಜಂಗಲ್‌ ಲಾಡ್ಜ್‌ & ರೆಸಾರ್ಟ್‌ಗೆ ವರ್ಗಾವಣೆ ಮಾಡಲಾಯಿತು. ನಷ್ಟದಲ್ಲಿದ್ದ ಹೋಟೆಲ್‌ ಈಗ ಮಾಸಿಕ 1.50 ಕೋಟಿಯಿಂದ 2 ಕೋಟಿ ಆದಾಯ ತಂದುಕೊಡುತ್ತಿದೆ. ಸದ್ಯ ಮೈಸೂರಿನ ಲಲಿತ ಮಹಲ್‌ ಜೆಎಲ್‌ಆರ್‌ ಸುಪರ್ದಿಯಲ್ಲಿದೆ. ಇದನ್ನೂ ಓದಿ: ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸದಿದ್ದಕ್ಕೆ ಪಿಡಿಓ ಮತ್ತು ಗ್ರಾಮ ಪಂಚಾಯತಿ ‌ಸದಸ್ಯರನ್ನು ದೇವಸ್ಥಾನದಲ್ಲಿ ಕೂಡಿಹಾಕಿದ ಗ್ರಾಮಸ್ಥರು

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?