AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ; ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ 7ನೇ ಆರೋಪಿಯ ಬಂಧನ

ತಮಿಳುನಾಡಿನಲ್ಲಿ ಬೀಡುಬಿಟ್ಟಿದ್ದ ಮೈಸೂರು ಪೊಲೀಸರ ತಂಡ ಈ ಮೊದಲು ಬಂಧಿಸಿದ್ದ ಆರೋಪಿಗಳು ಒದಗಿಸಿದ ಮಾಹಿತಿ ಆಧರಿಸಿ 7ನೇ ಆರೋಪಿಯನ್ನು ಸೆರೆಹಿಡಿದಿದೆ.

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ; ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ 7ನೇ ಆರೋಪಿಯ ಬಂಧನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 07, 2021 | 5:38 PM

Share

ಮೈಸೂರು: ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ತಮಿಳುನಾಡಿನಲ್ಲಿ ತಲೆ ಮರೆಸಿಕೊಂಡಿದ್ದ 7ನೇ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನಲ್ಲಿ ಬೀಡುಬಿಟ್ಟಿದ್ದ ಮೈಸೂರು ಪೊಲೀಸರ ತಂಡ ಈ ಮೊದಲು ಬಂಧಿಸಿದ್ದ ಆರೋಪಿಗಳು ಒದಗಿಸಿದ ಮಾಹಿತಿ ಆಧರಿಸಿ 7ನೇ ಆರೋಪಿಯನ್ನು ಸೆರೆಹಿಡಿದಿದೆ. ಆರೋಪಿಯನ್ನು ತಮಿಳುನಾಡಿನಿಂದ ಮೈಸೂರಿಗೆ ಇಂದು (ಸೆಪ್ಟೆಂಬರ್ 7) ರಾತ್ರಿ ಕರೆತರಲಾಗುವುದು ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ಜತೆಗೆ ಮೈಸೂರಿನ 3ನೇ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಸಾಮೂಹಿಕ ಅತ್ಯಾಚಾರ ಪ್ರಕರಣದ ಇತರ 6 ಆರೋಪಿಗಳನ್ನು ಇಂದು ಪೊಲೀಸರು ಹಾಜರುಪಡಿಸಿದ್ದರು. ಇಂದಿಗೆ 10 ದಿನದ ಪೊಲೀಸ್ ಕಸ್ಟಡಿ ಮುಕ್ತಾಯ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು.

ಇದನ್ನೂ ಓದಿ:

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ; ಕದ್ದ ಮೊಬೈಲ್​ನಿಂದ ಸಿಕ್ಕಿಬಿದ್ದ ಆರೋಪಿಗಳು 

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಆರೋಪಿಗಳು ಪೊಲೀಸರ ಬಲೆಗೆ ಬೀಳಲು ಈ ಸುಳಿವುಗಳೇ ಮುಖ್ಯ ಕಾರಣ

(Mysuru massacre on student case 7th accused Arrested in Tamil Nadu)

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ