AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Santro Ravi: ಮುರುಘಾ ಶ್ರೀ ಪರ ನಿಂತಿದ್ದ ಸ್ಯಾಂಟ್ರೋ ರವಿ ಒಡನಾಡಿ ಸ್ಟ್ಯಾನ್ಲಿಗೆ ಏನು ಮಾಡಿದ್ಧ ಗೊತ್ತಾ?

ಸ್ಯಾಂಟ್ರೋ ರವಿ ಚಿತ್ರದುರ್ಗದ ಮುರುಘಾ ಮಠವನ್ನೂ ಸಂಪರ್ಕಿಸಿದ್ದ. ಒಡನಾಡಿ ಸೇವಾ ಸಂಸ್ಥೆ ವಿರುದ್ಧ ಚಾಡಿ ಹೇಳಿದ್ದನಂತೆ. ಜೈಲರ್ ರಘುಪತಿ ಎಂಬಾತನನ್ನ ಬಳಸಿಕೊಂಡು ಸುಳ್ಳು ದಾಖಲೆ ದೃಷ್ಟಿ ಮಾಡಿದ್ದನಂತೆ.

Santro Ravi: ಮುರುಘಾ ಶ್ರೀ ಪರ ನಿಂತಿದ್ದ ಸ್ಯಾಂಟ್ರೋ ರವಿ ಒಡನಾಡಿ ಸ್ಟ್ಯಾನ್ಲಿಗೆ ಏನು ಮಾಡಿದ್ಧ ಗೊತ್ತಾ?
ಸ್ಯಾಂಟ್ರೋ ರವಿ, ಮುರುಘಾ ಶ್ರೀ
TV9 Web
| Edited By: |

Updated on:Jan 11, 2023 | 3:04 PM

Share

ಮೈಸೂರು: ಸ್ಯಾಂಟ್ರೋ ರವಿ ಪತ್ನಿ ದೂರು ಕೊಟ್ಟಿದ್ದೇ ತಡ, ಅನೇಕ ಸಂಗತಿಗಳು ಬಯಲಾಗುತ್ತಿವೆ. ಆರ್​.ಆರ್​ ನಗರ ಪೊಲೀಸರ ಎದುರೇ ಸ್ಯಾಂಟ್ರೋ ರವಿ ತಾನು ಬಿಜೆಪಿ ಕಾರ್ಯಕರ್ತ. ಸರಿ ಸುಮಾರು 3-4 ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತನಾಗಿ ಸೇವೆ ಮಾಡಿದ್ದಾಗಿ ಹೇಳಿಕೊಂಡು ತಿರುಗಾಡುತ್ತಿದ್ದ ಎಂಬ ಸತ್ಯ ಬಯಲಾಗಿತ್ತು. ಮತ್ತೀಗ ಮೈಸೂರಿನ ಒಡನಾಡಿ ಸಂಸ್ಥೆಯ ನಿರ್ದೇಶಕ ಸ್ಟ್ಯಾನ್ಲಿ ಮತ್ತಷ್ಟು ಸಂಗತಿಯನ್ನು ಬಯಲು ಮಾಡಿದ್ದಾರೆ. ಸ್ಯಾಂಟ್ರೋ ರವಿ ಚಿತ್ರದುರ್ಗದ ಮುರುಘಾ ಮಠದ ಜೊತೆಗೂ ನಂಟು ಹೊಂದಿದ್ದನೆಂದು ನಿರ್ದೇಶಕ ಸ್ಟ್ಯಾನ್ಲಿ ತಿಳಿಸಿದ್ದಾರೆ.

ಸ್ಯಾಂಟ್ರೋ ರವಿ ಚಿತ್ರದುರ್ಗದ ಮುರುಘಾ ಮಠವನ್ನೂ ಸಂಪರ್ಕಿಸಿದ್ದ. ಒಡನಾಡಿ ಸೇವಾ ಸಂಸ್ಥೆ ವಿರುದ್ಧ ಚಾಡಿ ಹೇಳಿದ್ದನಂತೆ. ಜೈಲರ್ ರಘುಪತಿ ಎಂಬಾತನನ್ನ ಬಳಸಿಕೊಂಡು ಸುಳ್ಳು ದಾಖಲೆ ದೃಷ್ಟಿ ಮಾಡಿದ್ದನಂತೆ. ಸ್ಯಾಂಟ್ರೋ ರವಿ ನೀಡಿದ್ದ ದಾಖಲೆಗಳನ್ನೇ ನ್ಯಾಯಾಲಯಕ್ಕೆ ಸಲ್ಲಿಸಿ ಮುರುಘ ಮಠದ ವಕೀಲರು ಪೇಚಿಗೆ ಸಿಲುಕಿದ್ದರೆಂಬ ಬಗ್ಗೆ ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ.

ಇದನ್ನೂ ಓದಿ: ಸ್ಯಾಂಟ್ರೋ ರವಿ ಪರವಾಗಿ ಸುಳ್ಳು ದೂರು ದಾಖಲಿಸಿದ್ದ ಕಾಟನ್‌ಪೇಟೆ ಇನ್ಸ್‌ಪೆಕ್ಟರ್‌ ಅಮಾನತು

ಒಡನಾಡಿ ಸೇವಾ ಸಂಸ್ಥೆ ವಿರುದ್ಧ ಮಸಲತ್ತು ನಡೆಸುತ್ತಿದ್ದ ಸ್ಯಾಂಟ್ರೋ ರವಿ, ಒಡನಾಡಿ ಸೇವಾ ಸಂಸ್ಥೆ ನಿರ್ದೇಶಕ ಸ್ಟ್ಯಾನ್ಲಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಮಾಡಿದ್ದ. ವೇಶ್ಯವಾಟಿಕೆ ದಂಧೆಯಲ್ಲಿ ಸಿಕ್ಕಿ ಬಿದ್ದಿದ್ದ ಸ್ಟ್ಯಾನ್ಲಿ ಎಂಬ ವ್ಯಕ್ತಿಯ ಹೆಸರನ್ನು ಇಟ್ಟುಕೊಂಡು 2011ರಲ್ಲಿ 8 ದಿನಗಳ ಕಾಲ ಒಡನಾಡಿ ಸೇವಾ ಸಂಸ್ಥೆ ನಿರ್ದೇಶಕ ಸ್ಟ್ಯಾನ್ಲಿ ಕಾರಾಗೃಹ ಶಿಕ್ಷೆ ಅನುಭವಿಸಿರುವ ಬಗ್ಗೆ ಸ್ಯಾಂಟ್ರೋ ರವಿ ದಾಖಲೆ ಸೃಷ್ಟಿ‌ಸಿದ್ದ. 2017ರಲ್ಲಿ ಹೈಕೋರ್ಟ್‌ಗೂ ದಾವೆ ಹೂಡಿದ್ದ. ಆರ್‌ಟಿಐ ಅಡಿಯಲ್ಲಿ ಪಡೆದ ಮಾಹಿತಿ ತಪ್ಪು ಎಂದು ಹೈಕೋರ್ಟ್ ಪ್ರಕರಣ ರದ್ದುಪಡಿಸಿತ್ತು. ಮುರುಘಾ ಶ್ರೀ ಜಾಮೀನು ಪಡೆಯಲು ಈ ದಾಖಲೆ ಬಳಸಿಕೊಂಡಿದ್ದರು. ಹೈಕೋರ್ಟ್ ಗು ಸಲ್ಲಿಕೆ‌ ಮಾಡಲಾಗಿತ್ತು ಎಂದು ಮೈಸೂರಿನ ಒಡನಾಡಿ ಸಂಸ್ಥೆಯ ನಿರ್ದೇಶಕ ಸ್ಟ್ಯಾನ್ಲಿ ಮಾಹಿತಿ ನೀಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:55 pm, Wed, 11 January 23

Follow Us
Web contact
Web contact

TV9 Kannada

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ