ವಿದ್ಯುತ್ ದೀಪಾಲಂಕಾರದಿಂದ ಜಗಮಗಿಸುತ್ತಿರುವ ಮೈಸೂರು ಅರಮನೆ; ವಾರಾಂತ್ಯದಲ್ಲಿ ಪ್ರವಾಸಿಗರ ದಂಡು

ವಾರದ ಉಳಿದ ದಿನಗಳಲ್ಲಿ ಧ್ವನಿ, ಬೆಳಕು ಕಾರ್ಯಕ್ರಮ ಮಾತ್ರ ಇರುತ್ತದೆ. ಸೋಮವಾರದಿಂದ ಶುಕ್ರವಾರದವರೆಗೆ ಧ್ವನಿ, ಬೆಳಕು ಕಾರ್ಯಕ್ರಮ ಇರುತ್ತದೆ. ಭಾನುವಾರ ವಿದ್ಯುತ್ ದೀಪಾಲಂಕಾರ ಕೂಡ ಮಾಡಲಾಗುತ್ತದೆ.

ವಿದ್ಯುತ್ ದೀಪಾಲಂಕಾರದಿಂದ ಜಗಮಗಿಸುತ್ತಿರುವ ಮೈಸೂರು ಅರಮನೆ; ವಾರಾಂತ್ಯದಲ್ಲಿ ಪ್ರವಾಸಿಗರ ದಂಡು
ಮೈಸೂರು ಅರಮನೆ ಆವರಣ
Follow us
| Updated By: ganapathi bhat

Updated on: Jul 25, 2021 | 9:53 PM

ಮೈಸೂರು: ಕೊರೊನಾ 2ನೇ ಅಲೆ ಹಿನ್ನೆಲೆ ಸ್ಥಗಿತವಾಗಿದ್ದ ಮೈಸೂರು ಅರಮನೆಯ ದೀಪಾಲಂಕಾರ ಪ್ರವಾಸೋದ್ಯಮ ಪುನಶ್ಚೇತನ ದೃಷ್ಟಿಯಿಂದ ಪುನಾರಂಭ ಮಾಡಲಾಗಿದೆ. ಇದೀಗ ಮತ್ತೆ ವಿದ್ಯುತ್ ದೀಪಾಲಂಕಾರ ಆರಂಭಿಸಲಾಗಿದೆ. ವಾರಾಂತ್ಯ ಹಿನ್ನೆಲೆಯಲ್ಲಿ ದೀಪಾಲಂಕಾರ ಮಾಡಲಾಗಿದೆ. ಮೈಸೂರು ಅರಮನೆ ದೀಪಾಲಂಕಾರ ನೋಡಲು ಬಹಳಷ್ಟು ಸಂಖ್ಯೆಯ ಪ್ರವಾಸಿಗರು ಭೇಟಿ ನೀಡಿದ್ದಾರೆ.

ಪ್ರತಿ ಭಾನುವಾರ, ಸಾರ್ವತ್ರಿಕ ರಜೆ ದಿನದಂದು ದೀಪಾಲಂಕಾರ ಮಾಡಲಾಗುತ್ತದೆ. ವಿದ್ಯುತ್ ದೀಪಾಲಂಕಾರದಿಂದ ಜಗಮಗಿಸುತ್ತಿರುವ ಅರಮನೆ ಕಣ್ತುಂಬಿಕೊಳ್ಳಲು ಜನರು ಅರಮನೆಗೆ ಭೇಟಿ ನೀಡಿದ್ದಾರೆ. ಸಂಜೆ 7ರಿಂದ ರಾತ್ರಿ 8 ಗಂಟೆಯವರೆಗೆ ಜಗಮಗಿಸುವ ಅರಮನೆ ಕಣ್ತುಂಬಿಕೊಂಡಿದ್ದಾರೆ.

ವಾರದ ಉಳಿದ ದಿನಗಳಲ್ಲಿ ಧ್ವನಿ, ಬೆಳಕು ಕಾರ್ಯಕ್ರಮ ಮಾತ್ರ ಇರುತ್ತದೆ. ಸೋಮವಾರದಿಂದ ಶುಕ್ರವಾರದವರೆಗೆ ಧ್ವನಿ, ಬೆಳಕು ಕಾರ್ಯಕ್ರಮ ಇರುತ್ತದೆ. ಭಾನುವಾರ ವಿದ್ಯುತ್ ದೀಪಾಲಂಕಾರ ಕೂಡ ಮಾಡಲಾಗುತ್ತದೆ.

ಇದನ್ನೂ ಓದಿ: ಮೈಸೂರು ಅರಮನೆ ಆವರಣ ಮತ್ತೆ ಧ್ವನಿ-ಬೆಳಕು ಹೊಂಬಣ್ಣದಲ್ಲಿ ಜಗಮಗ; ತುಂಬಿ ಹರಿಯುತಿವೆ ಚುಂಚನಕಟ್ಟೆ, ಧನುಷ್ಕೋಟಿ ಜಲಪಾತ

ಮೈಸೂರು: ಆಷಾಢ ಮಾಸದ ಮೊದಲ ಸೋಮವಾರ; ನಂಜುಂಡೇಶ್ವರನ ದರ್ಶನಕ್ಕೆ ಹರಿದುಬಂತು ಜನಸಾಗರ

(Mysuru Palace Lighting Weekend Tourists visit Palace)

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್