AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿನ್ನುವ ಮುನ್ನ ಎಚ್ಚರಾ! ಬೇಕರಿಯಲ್ಲಿ ಅವಧಿ ಮುಗಿದ ತಿಂಡಿ ಮಾರಾಟ, ಮಾಲೀಕನಿಗೆ ದಂಡ

ಮೈಸೂರು: ಬೇಕರಿಯಲ್ಲಿ ಅವಧಿ ಮುಗಿದ ತಿಂಡಿ ಮಾರಾಟ ಮಾಡುತ್ತಿದ್ದ ಹಿನ್ನೆಲೆ ಮಾಲೀಕನಿಗೆ 20 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಮೈಸೂರಿನ ಧನ್ವಂತರಿ ರಸ್ತೆಯಲ್ಲಿರುವ ಅರೋಮಾ ಬೇಕರಿಯಲ್ಲಿ ಅವಧಿ ಮುಗಿದಿದ್ದ ಬಿಸ್ಕೆಟ್, ಫಂಗಸ್ ಬಂದಿರುವ ಬ್ರೆಡ್, ಅವಧಿ ಮುಗಿದರು ಡಬ್ಬಿಯಲ್ಲಿ ಇಟ್ಟು ಸಿಹಿ ತಿನಿಸುಗಳನ್ನು ಮಾರಾಟ ಮಾಡುತ್ತಿದ್ದಾರೆ. ಸಾರ್ವಜನಿಕರೊಬ್ಬರ ದೂರಿನ್ವಯ ಪಾಲಿಕೆ ಸಹಾಯಕ ಆಯುಕ್ತೆ ಗೀತಾ ಮತ್ತು ತಂಡ ದಾಳಿ ನಡೆಸಿದೆ. ಅವಧಿ ಮುಗಿದ ತಿಂಡಿ ಪದಾರ್ಥಗಳನ್ನು ಸ್ಥಳದಲ್ಲೇ ನಾಶ ಮಾಡಿದ್ದಾರೆ. ನಂತರ ಕಾರ್ಯಚರಣೆ ಮುಗಿಸಿ ಬೇಕರಿ ಮಾಲೀಕನಿಗೆ […]

ತಿನ್ನುವ ಮುನ್ನ ಎಚ್ಚರಾ! ಬೇಕರಿಯಲ್ಲಿ ಅವಧಿ ಮುಗಿದ ತಿಂಡಿ ಮಾರಾಟ, ಮಾಲೀಕನಿಗೆ ದಂಡ
ಸಾಧು ಶ್ರೀನಾಥ್​
|

Updated on:Feb 12, 2020 | 1:36 PM

Share

ಮೈಸೂರು: ಬೇಕರಿಯಲ್ಲಿ ಅವಧಿ ಮುಗಿದ ತಿಂಡಿ ಮಾರಾಟ ಮಾಡುತ್ತಿದ್ದ ಹಿನ್ನೆಲೆ ಮಾಲೀಕನಿಗೆ 20 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಮೈಸೂರಿನ ಧನ್ವಂತರಿ ರಸ್ತೆಯಲ್ಲಿರುವ ಅರೋಮಾ ಬೇಕರಿಯಲ್ಲಿ ಅವಧಿ ಮುಗಿದಿದ್ದ ಬಿಸ್ಕೆಟ್, ಫಂಗಸ್ ಬಂದಿರುವ ಬ್ರೆಡ್, ಅವಧಿ ಮುಗಿದರು ಡಬ್ಬಿಯಲ್ಲಿ ಇಟ್ಟು ಸಿಹಿ ತಿನಿಸುಗಳನ್ನು ಮಾರಾಟ ಮಾಡುತ್ತಿದ್ದಾರೆ.

ಸಾರ್ವಜನಿಕರೊಬ್ಬರ ದೂರಿನ್ವಯ ಪಾಲಿಕೆ ಸಹಾಯಕ ಆಯುಕ್ತೆ ಗೀತಾ ಮತ್ತು ತಂಡ ದಾಳಿ ನಡೆಸಿದೆ. ಅವಧಿ ಮುಗಿದ ತಿಂಡಿ ಪದಾರ್ಥಗಳನ್ನು ಸ್ಥಳದಲ್ಲೇ ನಾಶ ಮಾಡಿದ್ದಾರೆ. ನಂತರ ಕಾರ್ಯಚರಣೆ ಮುಗಿಸಿ ಬೇಕರಿ ಮಾಲೀಕನಿಗೆ 20 ಸಾವಿರ ರೂಪಾಯಿ ದಂಡ ವಿಧಿಸಿ, ನೋಟಿಸ್ ಜಾರಿ ಮಾಡಿದ್ದಾರೆ.

Published On - 12:01 pm, Wed, 12 February 20

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ