AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚಿಸಿದ್ದ ಇಬ್ಬರು ಆರೋಪಿಗಳು ಅರೆಸ್ಟ್!

ಆರೋಪಿಗಳು ಬಡ ಯುವಕರು, ನಿರುದ್ಯೋಗಿಗಳನ್ನು ಟಾರ್ಗೆಟ್ ಮಾಡಿ ಕೆಲಸ ಕೊಡಿಸುವ ಭರವಸೆ ನೀಡುತ್ತಿದ್ದರು. ಅಭ್ಯರ್ಥಿಗಳ ಶೈಕ್ಷಣಿಕ ಪ್ರಮಾಣಪತ್ರ ಸಂಗ್ರಹಿಸಿ ನಕಲಿ ನೇಮಕಾತಿ ಪತ್ರ ನೀಡುತ್ತಿದ್ದರು.

ರೈಲ್ವೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚಿಸಿದ್ದ ಇಬ್ಬರು ಆರೋಪಿಗಳು ಅರೆಸ್ಟ್!
ಮೈಸೂರು ನೈರುತ್ಯ ರೈಲ್ವೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ
TV9 Web
| Edited By: sandhya thejappa|

Updated on:Oct 28, 2021 | 9:10 AM

Share

ಮೈಸೂರು: ರೈಲ್ವೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚಂದ್ರೇಗೌಡ(44) ಮತ್ತು ಶಿವಸ್ವಾಮಿ(62) ಬಂಧಿತ ಆರೋಪಿಗಳು. ಆರೋಪಿಗಳು ಸುಮಾರು 400 ಜನರಿಗೆ ವಂಚಿಸಿದ್ದು, ಬಂಧಿತರಿಂದ ಖಾಲಿ ಚೆಕ್ಗಳು, 4,15,000 ನಗದು, ರೈಲ್ವೆ ನೇಮಕಾತಿಯ ನಕಲಿ ಆದೇಶ ಪ್ರತಿಗಳು, ನಕಲಿ ನಾಮಫಲಕ, ಲ್ಯಾಪ್​ಟಾಪ್, ಕಂಪ್ಯೂಟರ್​ನ ವಶಕ್ಕೆ ಪಡೆದಿದ್ದಾರೆ. ಮೈಸೂರು ನೈರುತ್ಯ ರೈಲ್ವೆ ಪೊಲೀಸರ ಕಾರ್ಯಾಚರಣೆಯಲ್ಲಿ ಆರೋಪಿಗಳ ಬಣ್ಣ ಬಯಲಾಗಿದೆ.

ಆರೋಪಿಗಳು ಬಡ ಯುವಕರು, ನಿರುದ್ಯೋಗಿಗಳನ್ನು ಟಾರ್ಗೆಟ್ ಮಾಡಿ ಕೆಲಸ ಕೊಡಿಸುವ ಭರವಸೆ ನೀಡುತ್ತಿದ್ದರು. ಅಭ್ಯರ್ಥಿಗಳ ಶೈಕ್ಷಣಿಕ ಪ್ರಮಾಣಪತ್ರ ಸಂಗ್ರಹಿಸಿ ನಕಲಿ ನೇಮಕಾತಿ ಪತ್ರ ನೀಡುತ್ತಿದ್ದರು. ಮಂಡಿಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.

ಐವರ ವಂಚಕರ ಬಂಧನ ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ ಸುಮಾರು 500 ಜನರಿಗೆ ವಂಚಿಸಿ, 70 ಲಕ್ಷ ರೂಪಾಯಿ ಲಪಟಾಯಿಸಿದ್ದಾರೆ. ವಂಚಕರ ಜಾಡು ಹಿಡಿದ ಹೊಸದುರ್ಗ ಠಾಣೆಯ ಪೊಲೀಸರು ಐವರನ್ನು ಬಂಧಿಸಿದ್ದಾರೆ. ವಂಚನೆಯಲ್ಲಿ ಭಾಗಿಯಾಗಿದ್ದ ಬಾಗಲಕೋಟೆಯ ಮಹಮ್ಮದ್ ಸಾಬ್, ವಿಜಯಪುರದ ಬಸವರಾಜ್, ಬಾಗಲಕೋಟೆಯ ವೀರಭದ್ರಪ್ಪ, ವಿಜಯನಗರ ಜಿಲ್ಲೆಯ ಮಂಜುನಾಥ, ಬೆಂಗಳೂರಿನ ಅನಿಲ್​ನನ್ನು ಹೊಸದುರ್ಗ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 12ಲಕ್ಷ 40ಸಾವಿರ ರೂ. ನಗದು ಹಾಗೂ ಕಾರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ

ನೌಕರಿ ಕೊಡಿಸುವುದಾಗಿ ನಂಬಿಸಿ ಲಕ್ಷ ಲಕ್ಷ ಹಣ ವಂಚನೆ! ಹೊಸದುರ್ಗ ಪೊಲೀಸರಿಂದ ಐವರು ಅರೆಸ್ಟ್

7 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ 50 ಲಕ್ಷ ರೂಪಾಯಿಗೆ ಡಿಮ್ಯಾಂಡ್ ಮಾಡಿದ ಅಪಹರಣಕಾರರು, ಬಾಲಕಿಯ ಮಾವನ ಮೇಲೆಯೇ ಅನುಮಾನ

Published On - 8:51 am, Thu, 28 October 21

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ