AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಮಗಳ ಹುಟ್ಟುಹಬ್ಬಕ್ಕೆಂದು ತವರಿಗೆ ಬಂದಿದ್ದ ಯೋಧ ಸಾವು

ಮಗಳ ಹುಟ್ಟುಹಬ್ಬಕ್ಕೆಂದು ಊರಿಗೆ ಬಂದಿದ್ದ ಯೋಧ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಕೆಆರ್ ನಗರ ತಾಲೂಕಿನ ಹೊಸ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ಜಮ್ಮು-ಕಾಶ್ಮೀರದ ವಾಡಿ ಸೆಕ್ಟರ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಇವರಾಗಿದ್ದಾರೆ.

ಮೈಸೂರು: ಮಗಳ ಹುಟ್ಟುಹಬ್ಬಕ್ಕೆಂದು ತವರಿಗೆ ಬಂದಿದ್ದ ಯೋಧ ಸಾವು
ಮೃತ ಯೋಧ ಸುರೇಶ್ ಪಾರ್ಥಿವ ಶರೀರದ ಮೆರವಣಿಗೆ
ದಿಲೀಪ್​, ಚೌಡಹಳ್ಳಿ
| Edited By: |

Updated on: Aug 15, 2023 | 4:20 PM

Share

ಮೈಸೂರು, ಆಗಸ್ಟ್ 15: ಮಗಳ ಹುಟ್ಟುಹಬ್ಬಕ್ಕೆಂದು ಊರಿಗೆ ಬಂದಿದ್ದ ಯೋಧ ಸಾವನ್ನಪ್ಪಿದ (Soldier Death) ಘಟನೆ ಜಿಲ್ಲೆಯ ಕೆಆರ್ ನಗರ ತಾಲೂಕಿನ ಹೊಸ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ಸುರೇಶ್ (42) ನಿಧನ ಹೊಂದಿದ ಯೋಧ. ಜಮ್ಮು-ಕಾಶ್ಮೀರದ (Jammu Kahsmir) ವಾಡಿ ಸೆಕ್ಟರ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ನಾಯಕ್ ಸುಬೇದಾರ್ ಆಗಿ ಸುರೇಶ್ ಸೇವೆ ಸಲ್ಲಿಸುತ್ತಿದ್ದರು.

ಪುತ್ರಿ ಪ್ರಕೃತಿಯ 5 ನೇ ವರ್ಷದ ಹುಟ್ಟುಹಬ್ಬ ಆಚರಿಸಲು ಯೋಧ ಸುರೇಶ್ ಹೊಸ ಅಗ್ರಹಾರ ಗ್ರಾಮಕ್ಕೆ ಆಗಮಿಸಿದ್ದರು. ಅಲ್ಲದೆ, ಜನ್ಮದಿನಾಚರಣೆ ಅಂಗವಾಗಿ ಡೋರ್ನಹಳ್ಳಿಯ ಅನಾಥಾಶ್ರಮಕ್ಕೆ ಊಟ ನೀಡಲೆಂದು ಸಿದ್ಧರಾಗುತ್ತಿದ್ದಾಗ ಕುಸಿದುಬಿದ್ದಿದ್ದಾರೆ.

ಇದನ್ನೂ ಓದಿ: Video: ಆ ಕಡೆ ಸೂರ್ಯನ ಪ್ರಕೋಪ -ಈ ಕಡೆ ಅಧಿಕಾರಿಗಳ ಬೇಜವಾಬ್ದಾರಿತನ: ಆತಂಕದ ಕ್ಷಣಗಳ ಎದುರಿಸಿದ ಸಚಿವ ಡಾಕ್ಟರ್​​ ಮಹದೇವಪ್ಪ

ಕೂಡಲೇ ಸುರೇಶ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತಾದರೂ ದಾದರಿ ಮಧ್ಯೆ ಕೊನೆಯುಸಿರೆಳೆದರು. ಸದ್ಯ ಗಾಳಿಯಲ್ಲಿ ಗುಂಡು ಹಾರಿಸಿ ಯೋಧರು ಗೌರವ ಸಲ್ಲಿಸಿದರು. ಬಳಿಕ ಅಂತ್ಯಕ್ರಿಯೆ ನೆರವೇರಿಸಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ