AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಮಗಳ ಹುಟ್ಟುಹಬ್ಬಕ್ಕೆಂದು ತವರಿಗೆ ಬಂದಿದ್ದ ಯೋಧ ಸಾವು

ಮಗಳ ಹುಟ್ಟುಹಬ್ಬಕ್ಕೆಂದು ಊರಿಗೆ ಬಂದಿದ್ದ ಯೋಧ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಕೆಆರ್ ನಗರ ತಾಲೂಕಿನ ಹೊಸ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ಜಮ್ಮು-ಕಾಶ್ಮೀರದ ವಾಡಿ ಸೆಕ್ಟರ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಇವರಾಗಿದ್ದಾರೆ.

ಮೈಸೂರು: ಮಗಳ ಹುಟ್ಟುಹಬ್ಬಕ್ಕೆಂದು ತವರಿಗೆ ಬಂದಿದ್ದ ಯೋಧ ಸಾವು
ಮೃತ ಯೋಧ ಸುರೇಶ್ ಪಾರ್ಥಿವ ಶರೀರದ ಮೆರವಣಿಗೆ
ದಿಲೀಪ್​, ಚೌಡಹಳ್ಳಿ
| Edited By: Rakesh Nayak Manchi|

Updated on: Aug 15, 2023 | 4:20 PM

Share

ಮೈಸೂರು, ಆಗಸ್ಟ್ 15: ಮಗಳ ಹುಟ್ಟುಹಬ್ಬಕ್ಕೆಂದು ಊರಿಗೆ ಬಂದಿದ್ದ ಯೋಧ ಸಾವನ್ನಪ್ಪಿದ (Soldier Death) ಘಟನೆ ಜಿಲ್ಲೆಯ ಕೆಆರ್ ನಗರ ತಾಲೂಕಿನ ಹೊಸ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ಸುರೇಶ್ (42) ನಿಧನ ಹೊಂದಿದ ಯೋಧ. ಜಮ್ಮು-ಕಾಶ್ಮೀರದ (Jammu Kahsmir) ವಾಡಿ ಸೆಕ್ಟರ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ನಾಯಕ್ ಸುಬೇದಾರ್ ಆಗಿ ಸುರೇಶ್ ಸೇವೆ ಸಲ್ಲಿಸುತ್ತಿದ್ದರು.

ಪುತ್ರಿ ಪ್ರಕೃತಿಯ 5 ನೇ ವರ್ಷದ ಹುಟ್ಟುಹಬ್ಬ ಆಚರಿಸಲು ಯೋಧ ಸುರೇಶ್ ಹೊಸ ಅಗ್ರಹಾರ ಗ್ರಾಮಕ್ಕೆ ಆಗಮಿಸಿದ್ದರು. ಅಲ್ಲದೆ, ಜನ್ಮದಿನಾಚರಣೆ ಅಂಗವಾಗಿ ಡೋರ್ನಹಳ್ಳಿಯ ಅನಾಥಾಶ್ರಮಕ್ಕೆ ಊಟ ನೀಡಲೆಂದು ಸಿದ್ಧರಾಗುತ್ತಿದ್ದಾಗ ಕುಸಿದುಬಿದ್ದಿದ್ದಾರೆ.

ಇದನ್ನೂ ಓದಿ: Video: ಆ ಕಡೆ ಸೂರ್ಯನ ಪ್ರಕೋಪ -ಈ ಕಡೆ ಅಧಿಕಾರಿಗಳ ಬೇಜವಾಬ್ದಾರಿತನ: ಆತಂಕದ ಕ್ಷಣಗಳ ಎದುರಿಸಿದ ಸಚಿವ ಡಾಕ್ಟರ್​​ ಮಹದೇವಪ್ಪ

ಕೂಡಲೇ ಸುರೇಶ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತಾದರೂ ದಾದರಿ ಮಧ್ಯೆ ಕೊನೆಯುಸಿರೆಳೆದರು. ಸದ್ಯ ಗಾಳಿಯಲ್ಲಿ ಗುಂಡು ಹಾರಿಸಿ ಯೋಧರು ಗೌರವ ಸಲ್ಲಿಸಿದರು. ಬಳಿಕ ಅಂತ್ಯಕ್ರಿಯೆ ನೆರವೇರಿಸಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್