AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಮಗಳ ಹುಟ್ಟುಹಬ್ಬಕ್ಕೆಂದು ತವರಿಗೆ ಬಂದಿದ್ದ ಯೋಧ ಸಾವು

ಮಗಳ ಹುಟ್ಟುಹಬ್ಬಕ್ಕೆಂದು ಊರಿಗೆ ಬಂದಿದ್ದ ಯೋಧ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಕೆಆರ್ ನಗರ ತಾಲೂಕಿನ ಹೊಸ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ಜಮ್ಮು-ಕಾಶ್ಮೀರದ ವಾಡಿ ಸೆಕ್ಟರ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಇವರಾಗಿದ್ದಾರೆ.

ಮೈಸೂರು: ಮಗಳ ಹುಟ್ಟುಹಬ್ಬಕ್ಕೆಂದು ತವರಿಗೆ ಬಂದಿದ್ದ ಯೋಧ ಸಾವು
ಮೃತ ಯೋಧ ಸುರೇಶ್ ಪಾರ್ಥಿವ ಶರೀರದ ಮೆರವಣಿಗೆ
ದಿಲೀಪ್​, ಚೌಡಹಳ್ಳಿ
| Edited By: |

Updated on: Aug 15, 2023 | 4:20 PM

Share

ಮೈಸೂರು, ಆಗಸ್ಟ್ 15: ಮಗಳ ಹುಟ್ಟುಹಬ್ಬಕ್ಕೆಂದು ಊರಿಗೆ ಬಂದಿದ್ದ ಯೋಧ ಸಾವನ್ನಪ್ಪಿದ (Soldier Death) ಘಟನೆ ಜಿಲ್ಲೆಯ ಕೆಆರ್ ನಗರ ತಾಲೂಕಿನ ಹೊಸ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ಸುರೇಶ್ (42) ನಿಧನ ಹೊಂದಿದ ಯೋಧ. ಜಮ್ಮು-ಕಾಶ್ಮೀರದ (Jammu Kahsmir) ವಾಡಿ ಸೆಕ್ಟರ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ನಾಯಕ್ ಸುಬೇದಾರ್ ಆಗಿ ಸುರೇಶ್ ಸೇವೆ ಸಲ್ಲಿಸುತ್ತಿದ್ದರು.

ಪುತ್ರಿ ಪ್ರಕೃತಿಯ 5 ನೇ ವರ್ಷದ ಹುಟ್ಟುಹಬ್ಬ ಆಚರಿಸಲು ಯೋಧ ಸುರೇಶ್ ಹೊಸ ಅಗ್ರಹಾರ ಗ್ರಾಮಕ್ಕೆ ಆಗಮಿಸಿದ್ದರು. ಅಲ್ಲದೆ, ಜನ್ಮದಿನಾಚರಣೆ ಅಂಗವಾಗಿ ಡೋರ್ನಹಳ್ಳಿಯ ಅನಾಥಾಶ್ರಮಕ್ಕೆ ಊಟ ನೀಡಲೆಂದು ಸಿದ್ಧರಾಗುತ್ತಿದ್ದಾಗ ಕುಸಿದುಬಿದ್ದಿದ್ದಾರೆ.

ಇದನ್ನೂ ಓದಿ: Video: ಆ ಕಡೆ ಸೂರ್ಯನ ಪ್ರಕೋಪ -ಈ ಕಡೆ ಅಧಿಕಾರಿಗಳ ಬೇಜವಾಬ್ದಾರಿತನ: ಆತಂಕದ ಕ್ಷಣಗಳ ಎದುರಿಸಿದ ಸಚಿವ ಡಾಕ್ಟರ್​​ ಮಹದೇವಪ್ಪ

ಕೂಡಲೇ ಸುರೇಶ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತಾದರೂ ದಾದರಿ ಮಧ್ಯೆ ಕೊನೆಯುಸಿರೆಳೆದರು. ಸದ್ಯ ಗಾಳಿಯಲ್ಲಿ ಗುಂಡು ಹಾರಿಸಿ ಯೋಧರು ಗೌರವ ಸಲ್ಲಿಸಿದರು. ಬಳಿಕ ಅಂತ್ಯಕ್ರಿಯೆ ನೆರವೇರಿಸಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!