AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸಿಗರಿಗೆ ಗುಡ್ ನ್ಯೂಸ್, ಮೈಸೂರು ಮೃಗಾಲಯ ಓಪನ್ ಆಗುತ್ತೆ! ಯಾವಾಗ?

ಮೈಸೂರು: ಲಾಕ್​ಡೌನ್​ ಸಡಿಲಿಕೆಯಾಗುತ್ತಿದ್ದಂತೆ ಎಲ್ಲಾ ಕಡೆ ಭರದ ಸಿದ್ಧತೆಗಳು ನಡೆಯುತ್ತಿವೆ. ಅದರಂತೆ ಜೂನ್ 8ರಂದು ಪ್ರವಾಸಿಗರ ವಿಕ್ಷಣೆಗೆ ಮೈಸೂರು ಮೃಗಾಲಯವನ್ನು ಸಹ ಓಪನ್ ಮಾಡಲಾಗುತ್ತಿದೆ. ಮೃಗಾಲಯ ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಮಾರ್ಗಸೂಚಿ ಪಾಲನೆ ಮಾಡಲು ತಿಳಿಸಿದೆ. ಮೃಗಾಲಯ ಒಳಭಾಗದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕಾಗಿದೆ. ಅಲ್ಲದೆ ಪ್ರತಿ ಪಾಯಿಂಟ್​ನಲ್ಲೂ ಸ್ಯಾನಿಟೈಸ್ ಕಡ್ಡಾಯವಾಗಿದೆ. ಪ್ರವಾಸಿಗರ ಮಧ್ಯೆ 6 ಅಡಿ ಅಂತರ ಪಾಲಿಸುವುದು ಕಡ್ಡಾಯ‌. ಗಂಟೆಗೆ 1 ಸಾವಿರ ಜನರಿಗೆ ಮಾತ್ರ ಪ್ರವೇಶ ಕೊಡಲಾಗಿದೆ. 1 ಸಾವಿರ ಜನರಿಗಿಂತ […]

ಪ್ರವಾಸಿಗರಿಗೆ ಗುಡ್ ನ್ಯೂಸ್, ಮೈಸೂರು ಮೃಗಾಲಯ ಓಪನ್ ಆಗುತ್ತೆ! ಯಾವಾಗ?
ಮೈಸೂರು ಮೃಗಾಲಯ
ಸಾಧು ಶ್ರೀನಾಥ್​
|

Updated on:Jun 06, 2020 | 4:57 PM

Share

ಮೈಸೂರು: ಲಾಕ್​ಡೌನ್​ ಸಡಿಲಿಕೆಯಾಗುತ್ತಿದ್ದಂತೆ ಎಲ್ಲಾ ಕಡೆ ಭರದ ಸಿದ್ಧತೆಗಳು ನಡೆಯುತ್ತಿವೆ. ಅದರಂತೆ ಜೂನ್ 8ರಂದು ಪ್ರವಾಸಿಗರ ವಿಕ್ಷಣೆಗೆ ಮೈಸೂರು ಮೃಗಾಲಯವನ್ನು ಸಹ ಓಪನ್ ಮಾಡಲಾಗುತ್ತಿದೆ. ಮೃಗಾಲಯ ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಮಾರ್ಗಸೂಚಿ ಪಾಲನೆ ಮಾಡಲು ತಿಳಿಸಿದೆ.

ಮೃಗಾಲಯ ಒಳಭಾಗದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕಾಗಿದೆ. ಅಲ್ಲದೆ ಪ್ರತಿ ಪಾಯಿಂಟ್​ನಲ್ಲೂ ಸ್ಯಾನಿಟೈಸ್ ಕಡ್ಡಾಯವಾಗಿದೆ. ಪ್ರವಾಸಿಗರ ಮಧ್ಯೆ 6 ಅಡಿ ಅಂತರ ಪಾಲಿಸುವುದು ಕಡ್ಡಾಯ‌. ಗಂಟೆಗೆ 1 ಸಾವಿರ ಜನರಿಗೆ ಮಾತ್ರ ಪ್ರವೇಶ ಕೊಡಲಾಗಿದೆ. 1 ಸಾವಿರ ಜನರಿಗಿಂತ ಹೆಚ್ಚಿದ್ದರೆ 1 ಗಂಟೆ ಆದ ನಂತರ ಮೃಗಾಲಯಕ್ಕೆ ಪ್ರವೇಶ ಮಾಡಬೇಕು.

ಮೃಗಾಲಯದ ಒಳ ಬರುವಾಗ ಥರ್ಮಲ್ ಸ್ಕ್ರೀನಿಂಗ್ ಪರೀಕ್ಷೆ ನಡೆಸಬೇಕು. 10 ವರ್ಷದೊಳಗಿನ ಮಕ್ಕಳು, 65 ವರ್ಷ ಮೇಲ್ಪಟ್ಟ ವೃದ್ಧರಿಗೆ ಮೃಗಾಲಯಕ್ಕೆ ಎಂಟ್ರಿ ಇಲ್ಲ. ಪ್ರತಿನಿತ್ಯ 8 ಗಂಟೆ ಮೃಗಾಲಯ ವೀಕ್ಷಣೆಗೆ ಲಭ್ಯವಾಗಲಿದೆ.

ಸೋಮವಾರ ಬೆಳಗ್ಗೆ 10ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಮೃಗಾಲಯ ಪುನರಾರಂಭ ಮಾಡಲಾಗುತ್ತೆ. ಮಂಗಳವಾರದಿಂದ ಬೆಳಗ್ಗೆ 8.30ಕ್ಕೆ ಎಂದಿನಂತೆ ಮೈಸೂರು ಮೃಗಾಲಯ ತೆರೆದಿರುತ್ತೆ.

Published On - 1:54 pm, Sat, 6 June 20

ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್