AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru: ಪರಿಚಯದವರ ಮನೆಯಲ್ಲಿ ಕಳ್ಳತನ ಮೂವರು ಮಹಿಳೆಯರ ಬಂಧನ

ಮೈಸೂರಿನ ಕುವೆಂಪು ನಗರದ ಎ & ಬಿ ಬ್ಲಾಕ್​ನ ನಿವಾಸಿ ಪೂರ್ಣಿಮಾ ಮನೆಯಲ್ಲಿ ಕಳ್ಳತನ ಮಾಡಿದ ಮೂವರು ಮಹಿಳೆಯರನ್ನ ಇದೀಗ ಪೊಲೀಸರು ಬಂಧಿಸಿದ್ದಾರೆ.

Mysuru: ಪರಿಚಯದವರ ಮನೆಯಲ್ಲಿ ಕಳ್ಳತನ ಮೂವರು ಮಹಿಳೆಯರ ಬಂಧನ
ಮೈಸೂರು
TV9 Web
| Edited By: |

Updated on:Jan 04, 2023 | 8:25 AM

Share

ಮೈಸೂರು: ಇಲ್ಲಿನ ಕುವೆಂಫು ನಗರದ ಎ & ಬಿ ಬ್ಲಾಕ್​ನ ನಿವಾಸಿ ಪೂರ್ಣಿಮಾ ಎನ್ನುವವರ ಮನೆಯಲ್ಲಿ ನಕಲಿ ಕೀ ಮಾಡಿಸಿ ಡಿಸೆಂಬರ್ 31 ರಂದು 7.5 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ 12 ಸಾವಿರ ರೂ. ಕಳ್ಳತನ ಮಾಡಿದ್ದರು. ಈ ಬಗ್ಗೆ ಪೂರ್ಣಿಮಾ ಕುವೆಂಪು ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅವರ ದೂರಿನನ್ವಯ ಪೊಲೀಸರು ಕಳ್ಳರ ಕಾರ್ಯಾಚರಣೆಗೆ ಇಳಿದಿದ್ದು ಇದೀಗ ಕಳ್ಳರು ಕಂಬಿಯ ಹಿಂದೆ ಹೋಗಿದ್ದಾರೆ.

ಪೂರ್ಣಿಮಾ ಮನೆಗೆ ಬರುತ್ತಿದ್ದ ಆರೋಪಿ ಅಮೃತ ಪೂರ್ಣಿಮಾ ಅವರಿಗೆ ಡ್ರೈವಿಂಗ್ ಹೇಳಿಕೊಡುತ್ತಿದ್ದರು. ಈ ವೇಳೆ ಮನೆಯಲ್ಲಿ ಚಿನ್ನಾಭರಣ ನಗದು ಇರುವ ಬಗ್ಗೆ ಗೊತ್ತಾಗಿದ್ದು, ಆರೋಪಿ ಅಮೃತ ಜೊತೆಗೆ ಅಶ್ವಿನಿ, ಶೃತಿ ಎಂಬ ಮೂವರು ಮಹಿಳೆಯರು ಸೇರಿ ಈ ಕೃತ್ಯವನ್ನ ಮಾಡಿದ್ದಾರೆ. ಇನ್ನು ಕಳ್ಳತನಕ್ಕೆ ಬಳಸಿದ್ದ ಸ್ಕೂಟರ್ ಹಾಗೂ ಮೂರು ಮೊಬೈಲ್ ವಶಕ್ಕೆ ಪಡೆಯಲಾಗಿದೆ.

ಕಲಬುರಗಿ ನಗರದಲ್ಲಿ ಅನಧಿಕೃತ ನೀರು ಮಾರಾಟ: 18 ವಾಹನಗಳ ಜಪ್ತಿ

ಕಲಬುರಗಿ: ನಗರದಲ್ಲಿ ಅನಧಿಕೃತವಾಗಿ ನೀರು ಘಟಕ ಆರಂಭಿಸಿ, ಐಎಸ್ಐ ಪರವಾನಗಿ ಇಲ್ಲದೇ ಶುದ್ದ ಕುಡಿಯುವ ನೀರು ಎಂದು ಹೇಳಿ ಕ್ಯಾನ್​ನಲ್ಲಿ ಮಾರಾಟ ಮಾಡುತ್ತಿದ್ದವರನ್ನ ಇದೀಗ ಕಲಬುರಗಿ ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಅಧಿಕಾರಿಗಳು ದಾಳಿ ಮಾಡಿ ಜನರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿದ್ದವರಿಗೆ ಶಾಕ್ ನೀಡಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:15 am, Wed, 4 January 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ