AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru: ಪರಿಚಯದವರ ಮನೆಯಲ್ಲಿ ಕಳ್ಳತನ ಮೂವರು ಮಹಿಳೆಯರ ಬಂಧನ

ಮೈಸೂರಿನ ಕುವೆಂಪು ನಗರದ ಎ & ಬಿ ಬ್ಲಾಕ್​ನ ನಿವಾಸಿ ಪೂರ್ಣಿಮಾ ಮನೆಯಲ್ಲಿ ಕಳ್ಳತನ ಮಾಡಿದ ಮೂವರು ಮಹಿಳೆಯರನ್ನ ಇದೀಗ ಪೊಲೀಸರು ಬಂಧಿಸಿದ್ದಾರೆ.

Mysuru: ಪರಿಚಯದವರ ಮನೆಯಲ್ಲಿ ಕಳ್ಳತನ ಮೂವರು ಮಹಿಳೆಯರ ಬಂಧನ
ಮೈಸೂರು
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jan 04, 2023 | 8:25 AM

Share

ಮೈಸೂರು: ಇಲ್ಲಿನ ಕುವೆಂಫು ನಗರದ ಎ & ಬಿ ಬ್ಲಾಕ್​ನ ನಿವಾಸಿ ಪೂರ್ಣಿಮಾ ಎನ್ನುವವರ ಮನೆಯಲ್ಲಿ ನಕಲಿ ಕೀ ಮಾಡಿಸಿ ಡಿಸೆಂಬರ್ 31 ರಂದು 7.5 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ 12 ಸಾವಿರ ರೂ. ಕಳ್ಳತನ ಮಾಡಿದ್ದರು. ಈ ಬಗ್ಗೆ ಪೂರ್ಣಿಮಾ ಕುವೆಂಪು ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅವರ ದೂರಿನನ್ವಯ ಪೊಲೀಸರು ಕಳ್ಳರ ಕಾರ್ಯಾಚರಣೆಗೆ ಇಳಿದಿದ್ದು ಇದೀಗ ಕಳ್ಳರು ಕಂಬಿಯ ಹಿಂದೆ ಹೋಗಿದ್ದಾರೆ.

ಪೂರ್ಣಿಮಾ ಮನೆಗೆ ಬರುತ್ತಿದ್ದ ಆರೋಪಿ ಅಮೃತ ಪೂರ್ಣಿಮಾ ಅವರಿಗೆ ಡ್ರೈವಿಂಗ್ ಹೇಳಿಕೊಡುತ್ತಿದ್ದರು. ಈ ವೇಳೆ ಮನೆಯಲ್ಲಿ ಚಿನ್ನಾಭರಣ ನಗದು ಇರುವ ಬಗ್ಗೆ ಗೊತ್ತಾಗಿದ್ದು, ಆರೋಪಿ ಅಮೃತ ಜೊತೆಗೆ ಅಶ್ವಿನಿ, ಶೃತಿ ಎಂಬ ಮೂವರು ಮಹಿಳೆಯರು ಸೇರಿ ಈ ಕೃತ್ಯವನ್ನ ಮಾಡಿದ್ದಾರೆ. ಇನ್ನು ಕಳ್ಳತನಕ್ಕೆ ಬಳಸಿದ್ದ ಸ್ಕೂಟರ್ ಹಾಗೂ ಮೂರು ಮೊಬೈಲ್ ವಶಕ್ಕೆ ಪಡೆಯಲಾಗಿದೆ.

ಕಲಬುರಗಿ ನಗರದಲ್ಲಿ ಅನಧಿಕೃತ ನೀರು ಮಾರಾಟ: 18 ವಾಹನಗಳ ಜಪ್ತಿ

ಕಲಬುರಗಿ: ನಗರದಲ್ಲಿ ಅನಧಿಕೃತವಾಗಿ ನೀರು ಘಟಕ ಆರಂಭಿಸಿ, ಐಎಸ್ಐ ಪರವಾನಗಿ ಇಲ್ಲದೇ ಶುದ್ದ ಕುಡಿಯುವ ನೀರು ಎಂದು ಹೇಳಿ ಕ್ಯಾನ್​ನಲ್ಲಿ ಮಾರಾಟ ಮಾಡುತ್ತಿದ್ದವರನ್ನ ಇದೀಗ ಕಲಬುರಗಿ ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಅಧಿಕಾರಿಗಳು ದಾಳಿ ಮಾಡಿ ಜನರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿದ್ದವರಿಗೆ ಶಾಕ್ ನೀಡಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:15 am, Wed, 4 January 23

Follow Us
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ
ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಹೆಚ್​​ಡಿಕೆ ಅಸಮಾಧಾನ
ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಹೆಚ್​​ಡಿಕೆ ಅಸಮಾಧಾನ
ಉದ್ಧವ್ ಠಾಕ್ರೆ ನಿವಾಸಕ್ಕೆ ಡಿಕೆ ಶಿವಕುಮಾರ್ ಭೇಟಿ
ಉದ್ಧವ್ ಠಾಕ್ರೆ ನಿವಾಸಕ್ಕೆ ಡಿಕೆ ಶಿವಕುಮಾರ್ ಭೇಟಿ
ಸುವರ್ಣಸೌಧದಲ್ಲಿ ಯೋಗ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಸುವರ್ಣಸೌಧದಲ್ಲಿ ಯೋಗ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ