AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore News: ಮೈಸೂರಿನ ಈ ಬಡಾವಣೆಗಳಿಗೆ ಜೂ.20, 21 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮೈಸೂರಿನ ಹಲವು ಪ್ರದೇಶಗಳಿಗೆ ಇಂದು ಮತ್ತು ನಾಳೆ (ಜೂ.20, 21) ಎರಡು ದಿನ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

Mysore News: ಮೈಸೂರಿನ ಈ ಬಡಾವಣೆಗಳಿಗೆ ಜೂ.20, 21 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Jun 20, 2023 | 10:22 AM

Share

ಮೈಸೂರು: ಮೈಸೂರಿನ (Mysore) ಹಲವು ಬಡಾವಣೆಗಳಿಗೆ (Area) ಇಂದು ಮತ್ತು ನಾಳೆ (ಜೂ.20, 21) ಎರಡು ದಿನ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಎರಡು ದಿನಗಳ ಕಾಲ ಮೈಸೂರಿನ ಹಲವೆಡೆ ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ (KPTCL)ನ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಡೆಯುತ್ತಿದೆ. ಈ ಸಂಬಂಧ ಪಂಪಿಂಗ್ ಸ್ಟೇಷನ್‌ಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ಮೈಸೂರಿನಲ್ಲಿ ಹಲವು ಬಡಾವಣೆಗಳಿಗೆ ನೀರು ಪೂರೈಕೆ ಸ್ಥಗಿತಗೊಳಿಸಲಾಗಿದೆ.

ನೀರು ವ್ಯತ್ಯಯವಾಗುವ ಪ್ರದೇಶಗಳು

42 ರಿಂದ 51 ರ ನಡುವಿನ ವಾರ್ಡ್‌ಗಳು ಕೆ.ಜಿ. ಕೊಪ್ಪಳ, ಶಾರದಾದೇವಿ ನಗರ, ದಟ್ಟಗಲ್ಲಿ, ಲಕ್ಷ್ಮೀಪುರ, ಸುನ್ನದಕೇರಿ, ಅಗ್ರಹಾರ, 54 ಮತ್ತು 65 ರ ನಡುವಿನ ವಾರ್ಡ್‌ಗಳು ಗುಂಡೂರಾವ್ ನಗರ, ಚಾಮುಂಡಿಪುರಂ, ಕೃಷ್ಣಮೂರ್ತಿಪುರಂ, ಕುವೆಂಪು ನಗರ, ರಾಮಕೃಷ್ಣ ನಗರ, ಕುವೆಂಪು ನಗರ, ಎಂ ಬ್ಲಾಕ್, ವಿದ್ಯಾರಣ್ಯಪುರಂ, ಅಶೋಕಪುರಂ , ವಿಶ್ವೇಶ್ವರ ನಗರ, ಜೆಪಿ ನಗರ, ಅರವಿಂದ ನಗರ, ಶ್ರೀರಾಂಪುರ ಮತ್ತು ಸುತ್ತಮುತ್ತಲಿನ ಬಡಾವಣೆಗಳಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ