AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Chamundi Temple: ಅಕ್ಟೋಬರ್ 5ರಿಂದ 2 ದಿನ ಮೈಸೂರು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ

ಅಕ್ಟೋಬರ್ 7ರಂದು ವಿಶ್ವವಿಖ್ಯಾತ ಮೈಸೂರು ದಸರಾ 2021ರ ಉದ್ಘಾಟನಾ ಮಹೋತ್ಸ ನೆರವೇರಲಿದೆ. ಹೀಗಾಗಿ ಅಕ್ಟೋಬರ್ 05ರಂದು ಬೆಳಗಿನ ಜಾವ 4 ಗಂಟೆಯಿಂದ ಅಕ್ಟೋಬರ್ 07ರ ಮಧ್ಯಾಹ್ನದ ವರೆಗೂ ನಿರ್ಬಂಧ ಹೇರಲಾಗಿದೆ.

Mysuru Chamundi Temple: ಅಕ್ಟೋಬರ್ 5ರಿಂದ 2 ದಿನ ಮೈಸೂರು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ
ಮೈಸೂರು ಚಾಮುಂಡಿ ಬೆಟ್ಟ
Follow us
TV9 Web
| Updated By: ಆಯೇಷಾ ಬಾನು

Updated on: Oct 04, 2021 | 9:05 PM

ಮೈಸೂರು: ಅಕ್ಟೋಬರ್ 5ರಿಂದ (ನಾಳೆ) ಮೈಸೂರು ಚಾಮುಂಡಿ ಬೆಟ್ಟಕ್ಕೆ(Mysuru Chamundi Hills) ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಅಕ್ಟೋಬರ್ 6ರಂದು ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಹೊರ ರಾಜ್ಯ, ಹೊರ ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೈಸೂರು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.

ಇನ್ನು ಅಕ್ಟೋಬರ್ 7ರಂದು ವಿಶ್ವವಿಖ್ಯಾತ ಮೈಸೂರು ದಸರಾ 2021ರ ಉದ್ಘಾಟನಾ ಮಹೋತ್ಸ ನೆರವೇರಲಿದೆ. ಹೀಗಾಗಿ ಅಕ್ಟೋಬರ್ 05ರಂದು ಬೆಳಗಿನ ಜಾವ 4 ಗಂಟೆಯಿಂದ ಅಕ್ಟೋಬರ್ 07ರ ಮಧ್ಯಾಹ್ನದ ವರೆಗೂ ನಿರ್ಬಂಧ ಹೇರಲಾಗಿದೆ. ಆದ್ರೆ ಧಾರ್ಮಿಕ ಪೂಜಾ ವಿಧಿ ವಿಧಾನಗಳು ಎಂದಿನಂತೆ ನಡೆಯಲಿದೆ. ಅಲ್ಲದೆ ಮೆಟ್ಟಿಲು ಮಾರ್ಗದಿಂದಲೂ ದೇವಸ್ಥಾನಕ್ಕೆ ಭಕ್ತರ ನಿರ್ಬಂಧವಿದೆ.

ದಾಸೋಹ, ಊಟದ ವ್ಯವಸ್ಥೆ ಮಾಡುವುದು ಅಥವಾ ಪ್ರಸಾದ ವಿತರಣೆಗೂ ಬ್ರೇಕ್ ಹಾಕಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರವು ಘೋಷಿಸಲ್ಪಟ್ಟ ಶಿಷ್ಟಾಚಾರ ವ್ಯವಸ್ಥೆ ಹೊಂದಿರುವ ಗಣ್ಯ ವ್ಯಕ್ತಿಗಳು, ಸರ್ಕಾರಿ ಕೆಲಸದ ನಿಮಿತ್ತ ತೆರಳುವ ಅಧಿಕಾರಿಗಳು, ತುರ್ತು ಸೇವಾ ವಾಹನಗಳು ಹಾಗೂ ಚಾಮುಂಡಿಬೆಟ್ಟದ ಸುತ್ತಲಿನ ಗ್ರಾಮಸ್ಥರನ್ನು ಹೊರತುಪಡಿಸಿ ಎಲ್ಲರಿಗೂ ನಿರ್ಬಂಧ ಹೇರಿ ಮೈಸೂರು ಜಿಲ್ಲಾಧಿಕಾರಿ ಡಾ ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಪ್ರೆಸ್​​ನವರಿಗೆ ಹೈಕೋರ್ಟ್​​​ ಪಕ್ಕ ಕ್ಲಬ್​ ಇರಬಹುದಾದರೆ, ಶಾಸಕರಿಗೆ ಬಾಲಬ್ರೂಯಿ ಕಟ್ಟಡದಲ್ಲಿ ಕ್ಲಬ್ ಯಾಕಾಗಬಾರದು? ಸಿದ್ದರಾಮಯ್ಯ

ಚಾಮುಂಡಿ ಬೆಟ್ಟಕ್ಕೆ ನಾಳೆಯೂ ಸೇರಿ 2 ಶುಕ್ರವಾರ ಭಕ್ತರಿಗೆ ಪ್ರವೇಶ ನಿರ್ಬಂಧ

ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?