AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಅರಮನೆಯಲ್ಲಿ ದಸರಾ ಸಿದ್ಧತೆ ವೇಳೆ ಅವಘಡ, ತ್ರಿಣೇಶ್ವರ ದೇಗುಲಕ್ಕೆ ಪೇಂಟಿಂಗ್ ಮಾಡುವಾಗ ಬಿದ್ದು ಅಫ್ತಾಬ್‌ ತಲೆಗೆ ಗಾಯ

ಅರಮನೆಯಲ್ಲಿರುವ ತ್ರಿಣೇಶ್ವರ ದೇವಾಲಯದ ಕಟ್ಟಡಕ್ಕೆ ಸುಣ್ಣ ಬಳಿಯುತ್ತಿದ್ದ ವೇಳೆ ಅಫ್ತಾಬ್ ಸರಿ ಸುಮಾರು 20-25 ಅಡಿ ಇರುವ ಗೋಪುರದಿಂದ ಕೆಳಗೆ ಬಿದ್ದಿದ್ದಾರೆ.

ಮೈಸೂರು ಅರಮನೆಯಲ್ಲಿ ದಸರಾ ಸಿದ್ಧತೆ ವೇಳೆ ಅವಘಡ, ತ್ರಿಣೇಶ್ವರ ದೇಗುಲಕ್ಕೆ ಪೇಂಟಿಂಗ್ ಮಾಡುವಾಗ ಬಿದ್ದು ಅಫ್ತಾಬ್‌ ತಲೆಗೆ ಗಾಯ
ಮೈಸೂರು ಅರಮನೆಯಲ್ಲಿ ದಸರಾ ಸಿದ್ಧತೆ ವೇಳೆ ಅವಘಡ, ತ್ರಿಣೇಶ್ವರ ದೇಗುಲಕ್ಕೆ ಪೇಂಟಿಂಗ್ ಮಾಡುವಾಗ ಕೆಳಗೆ ಬಿದ್ದು ಅಫ್ತಾಬ್‌ ತಲೆಗೆ ಗಾಯ
TV9 Web
| Edited By: |

Updated on:Sep 22, 2021 | 2:10 PM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಕ್ಕೆ ಕೇವಲ ಬೆರಳೆಣಿಕೆಯಷ್ಟು ದಿನಗಳಿವೆ. ಹೀಗಾಗಿ ಮೈಸೂರಿನಲ್ಲಿ ದಸರಾ ಮಹೋತ್ಸವಕ್ಕೆ ಭರದಿಂದ ಸಿದ್ಧತೆಗಳು ನಡೆಯುತ್ತಿವೆ. ಆದ್ರೆ ದಸರಾಗೂ ಮುನ್ನವೇ ಅರಮನೆಯಲ್ಲಿ ದುರ್ಘಟನೆಯೊಂದು ಸಂಭವಿಸಿದೆ. ಅರಮನೆಯಲ್ಲಿರುವ ತ್ರಿಣೇಶ್ವರ ದೇವಾಲಯದ ಕಟ್ಟಡಕ್ಕೆ ಸುಣ್ಣ ಬಳಿಯುವ ವೇಳೆ ಪೈಂಟರ್ ಗೋಪುರದಿಂದ ಬಿದ್ದಿದ್ದಾರೆ.

ಅರಮನೆಯಲ್ಲಿರುವ ತ್ರಿಣೇಶ್ವರ ದೇವಾಲಯದ ಕಟ್ಟಡಕ್ಕೆ ಸುಣ್ಣ ಬಳಿಯುತ್ತಿದ್ದ ವೇಳೆ ಅಫ್ತಾಬ್ ಸರಿ ಸುಮಾರು 20-25 ಅಡಿ ಇರುವ ಗೋಪುರದಿಂದ ಕೆಳಗೆ ಬಿದ್ದಿದ್ದಾರೆ. ಘಟನೆಯಲ್ಲಿ ಅಫ್ತಾಬ್ಗೆ ಗಂಭೀರವಾಗಿ ಪೆಟ್ಟು ಬಿದ್ದಿದೆ. ಗೋಪುರದಿಂದ ಬಿದ್ದ ರಭಸಕ್ಕೆ ತಲೆಗೆ ಪೆಟ್ಟು ಬಿದ್ದಿದೆ. ಸದ್ಯ ಅಫ್ತಾಬ್ನನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: Mysuru Dasara 2021: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ, ಗಜಪಡೆಗೆ ತೂಕ ಹೊರಿಸಿ ತಾಲೀಮು

Published On - 2:09 pm, Wed, 22 September 21

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್