AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರೆಸಿದ ಕಿಡಿಗೇಡಿಗಳು; ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಟ್ಯಾಂಕ್ ಪರಿಶೀಲನೆ ವೇಳೆ ಕ್ರಿಮಿನಾಶಕ ಬೆರೆಸಿದ್ದು ಬೆಳಕಿಗೆ ಬಂದಿದ್ದು, ಬಾರಿ ದೊಡ್ಡ ಅನಾಹುತ ತಪ್ಪಿದಂತಾಗಿದೆ. 50 ಸಾವಿರ ಲೀಟರ್ ಸಾಮರ್ಥ್ಯದ 40 ಅಡಿ ಎತ್ತರ ಟ್ಯಾಂಕ್​ಗೆ ಯಾರೋ ಕ್ರಿಮಿನಾಶಕ ಹಾಕಿದ್ದಾರೆ. ನಲ್ಲಿಯ ನೀರಿನಲ್ಲಿ ಘಾಟಿನ ವಾಸನೆ ಕಂಡು ತಕ್ಷಣ ಗ್ರಾಮಸ್ಥರು ಎಚ್ಚರಿಸಿಕೊಂಡಿದ್ದಾರೆ.

ಮೈಸೂರಿನಲ್ಲಿ ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರೆಸಿದ ಕಿಡಿಗೇಡಿಗಳು; ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ
ವಾಟರ್​ ಟ್ಯಾಂಕ್
sandhya thejappa
|

Updated on: Apr 20, 2021 | 11:28 AM

Share

ಮೈಸೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಈ ಸಂದಿಗ್ಧ ಕಾಲದಲ್ಲಿ ಎಷ್ಟು ಜವಾಬ್ದಾರಿಯಾಗಿ ಇದ್ದರೂ ಸಾಲೋದಿಲ್ಲ. ಸರ್ಕಾರ, ಸಲಹಾ ತಜ್ಞ ಸಮಿತಿ ಕೊರೊನಾ ಬಗ್ಗೆ ಎಚ್ಚರಿಕೆ ನೀಡುತ್ತಿದ್ದಾರೆ. ಲಾಕ್​ಡೌನ್​ ಎದುರಾದರೆ ಕೆಲವೆಡೆ ಕುಡಿಯುವ ನೀರಿಗೂ ದೊಡ್ಡ ಸಮಸ್ಯೆಯಾಗುತ್ತದೆ. ಈ ನಡುವೆ ಮೈಸೂರಿನಲ್ಲಿ ಕುರಹಟ್ಟಿಯಲ್ಲಿ ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರೆಸಿದ್ದಾರೆ. ಕಿಡಿಗೇಡಿಗಳು ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರೆಸಿದ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಕುರಹಟ್ಟಿ ಸಂಭವಿಸಿದೆ. ಕುರಹಟ್ಟಿಯ 40 ಅಡಿ ಎತ್ತರದ ಟ್ಯಾಂಕ್​ಗೆ ಕಿಡಿಗೇಡಿಗಳು ಕ್ರಿಮಿನಾಶಕವನ್ನು ಹಾಕಿದ್ದಾರೆ.

ಟ್ಯಾಂಕ್ ಪರಿಶೀಲನೆ ವೇಳೆ ಕ್ರಿಮಿನಾಶಕ ಬೆರೆಸಿದ್ದು ಬೆಳಕಿಗೆ ಬಂದಿದ್ದು, ಬಾರಿ ದೊಡ್ಡ ಅನಾಹುತ ತಪ್ಪಿದಂತಾಗಿದೆ. 50 ಸಾವಿರ ಲೀಟರ್ ಸಾಮರ್ಥ್ಯದ 40 ಅಡಿ ಎತ್ತರ ಟ್ಯಾಂಕ್​ಗೆ ಯಾರೋ ಕ್ರಿಮಿನಾಶಕ ಹಾಕಿದ್ದಾರೆ. ನಲ್ಲಿಯ ನೀರಿನಲ್ಲಿ ಘಾಟಿನ ವಾಸನೆ ಕಂಡು ತಕ್ಷಣ ಗ್ರಾಮಸ್ಥರು ಎಚ್ಚರಿಸಿಕೊಂಡಿದ್ದಾರೆ. ನಂತರ ನೀರಿನ ಟ್ಯಾಂಕರ್​ನ ಪರಿಶೀಲನೆ ಮಾಡಿದಾಗ ನೀರಿನಲ್ಲಿ ಕ್ರಿಮಿನಾಶಕ ಬೆರೆಸಿರುವುದು ಬೆಳಕಿಗೆ ಬಂದಿದೆ. ಸದ್ಯ ಈ ಪ್ರಕರಣ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ

ಫ್ಯಾಕ್ಟರಿ ತ್ಯಾಜ್ಯದಿಂದ ನೀರು ಕಲುಷಿತ; ಲಕ್ಷಾಂತರ ಮೀನುಗಳ ಮಾರಣಹೋಮ

ಬೆಳಗಾವಿಯಲ್ಲಿ ಮಂಗಳಾ ಅಂಗಡಿಗೆ ಪ್ರಚಾರ ವೇಳೆ ಮುದ್ದು ಹುಡುಗಿಯಿಂದ ಹೂ ಕೊಟ್ಟು ವಿಷ್‌

(perpetrators poisoned the drinking water at Mysuru)

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ