AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ 7 ತಿಂಗಳಲ್ಲಿ 63 ಅಪರಾಧ ಪ್ರಕರಣಗಳು ಭೇದಿಸಿದ ಪೊಲೀಸರು

Mysuru News: ಮೈಸೂರಿನಲ್ಲಿ ಜನವರಿಯಿಂದ ಜುಲೈವರೆಗೆ ನಡೆದ ಒಟ್ಟು 63 ಅಪರಾಧ ಪ್ರಕರಣಗಳನ್ನು ಜಿಲ್ಲಾ ಪೊಲೀಸರು ಭೇದಿಸಿದ್ದಾರೆ. ಒಟ್ಟು 63 ಪ್ರಕರಣಗಳಿಂದ 1,34,66,697 ರೂ. ಮೌಲ್ಯದ ಸ್ವತ್ತುಗಳು ವಶಕ್ಕೆ ಪಡೆಯಲಾಗಿದೆ.

ಮೈಸೂರಿನಲ್ಲಿ 7 ತಿಂಗಳಲ್ಲಿ 63 ಅಪರಾಧ ಪ್ರಕರಣಗಳು ಭೇದಿಸಿದ ಪೊಲೀಸರು
ಮೈಸೂರು ಜಿಲ್ಲಾ ಪೊಲೀಸ್​​
ರಾಮ್​, ಮೈಸೂರು
| Edited By: |

Updated on:Aug 12, 2023 | 11:07 AM

Share

ಮೈಸೂರು: ನಗರದಲ್ಲಿ ಜನವರಿಯಿಂದ ಜುಲೈವರೆಗೆ ನಡೆದ ಒಟ್ಟು 63 ಅಪರಾಧ ಪ್ರಕರಣಗಳನ್ನು ಜಿಲ್ಲಾ ಪೊಲೀಸರು (Police) ಭೇದಿಸಿದ್ದಾರೆ. ಲಾಭಕ್ಕಾಗಿ ಒಂದು ಕೊಲೆ, ಎರಡು ದರೋಡೆ ಪ್ರಕರಣ, ನಾಲ್ಕು ಸುಲಿಗೆ, ಎರಡು ಸರಗಳ್ಳತನ, 38 ಕಳ್ಳತನ ಪ್ರಕಣಗಳು, 15 ವಾಹನ ಕಳ್ಳತನ ಮತ್ತು ಒಂದು ವಂಚನೆ ಪ್ರಕರಣ ನಡೆದಿದೆ. ಒಟ್ಟು 63 ಪ್ರಕರಣಗಳು ಪತ್ತೆಯಾಗಿದ್ದು 1,34,66,697 ರೂ. ಮೌಲ್ಯದ ಸ್ವತ್ತುಗಳು ವಶಕ್ಕೆ ಪಡೆಯಲಾಗಿದೆ.

ಚಿನ್ನ ಮತ್ತು ಬೆಳ್ಳಿ 1 ಕೆ.ಜಿ 770 ಗ್ರಾಂ, ನಗದು12,62,147ರೂ. 36,23,000 ಮೌಲ್ಯದ 22 ವಾಹನಗಳು, 80,800 ರೂ. ಮೌಲ್ಯದ ಹಾರ್ಡ್‌ವೇರ್ ಮತ್ತು ಎಲೆಕ್ಟ್ರಾನಿಕ್ ವಸ್ತುಗಳ 1 ಲಕ್ಷ ಮೌಲ್ಯದ ದೇವರ ವಿಗ್ರಹಗಳು, 25 ಲಕ್ಷ ಮೌಲ್ಯದ ವಿವಿಧ ಕಂಪನಿಯ ಒಟ್ಟು 192 ಮೊಬೈಲ್‌ಗಳು ಪತ್ತೆಯಾಗಿವೆ. ಅಲ್ಲದೇ 7 ಹಸು, 13 ಕುರಿಗಳು, 43 ಪಾರಿವಾಳಗಳನ್ನು ಮಾಲಿಕರಿಗೆ ಹಿಂದಿರುಗಿಸಲಾಗಿದೆ ಎಂದು ಎಸ್ ಪಿ ಸೀಮಾ ಲಾಟ್ಕರ್ ಮಾಹಿತಿ ನೀಡಿದ್ದಾರೆ.

ಚಲಿಸುತ್ತಿದ್ದ ಟೆಂಪೋ ಚಕ್ರದಡಿ ಸಿಲುಕಿ ಬಾಲಕ ಸಾವು

ಮೈಸೂರು: ಚಲಿಸುತ್ತಿದ್ದ ಟೆಂಪೋ ಚಕ್ರದಡಿ ಸಿಲುಕಿ ಬಾಲಕ ಮೃತಪಟ್ಟಿರುವ ಘಟನೆ ನಗರದ ಅಭಿಷೇಕ್ ವೃತ್ತದಲ್ಲಿ ನಡೆದಿದೆ. 5ನೇ ತರಗತಿ ವಿದ್ಯಾರ್ಥಿ ಬಾಲಾಜಿ (10) ಮೃತ ದುರ್ದೈವಿ. ಮತ್ತೊಬ್ಬ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇಬ್ಬರು ಬಾಲಕರು ಸೈಕಲ್​ನಲ್ಲಿ ಮನೆಗೆ ತೆರಳುತ್ತಿದ್ದರು. ವೇಗವಾಗಿ ತೆರಳುತ್ತಿದ್ದ ಹಿನ್ನೆಲೆ ಸೈಕಲ್​ ನಿಂಯಂತ್ರಣ ತಪ್ಪುದೆ.

ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆಗೆ ತೆರೆದಿರಲಿದೆ ಮೈಸೂರು ಮೃಗಾಲಯ, ಸಿಬ್ಬಂದಿಗೆ ವಾರದ ರಜೆ ರದ್ದು

ಇದರಿಂದ ಚಲಿಸುತ್ತಿದ್ದ ಟೆಂಪೋದ ಹಿಂದಿನ ಚಕ್ರಕ್ಕೆ ಸಿಲುಕಿ ಬಾಲಕ ಮೃತನಾಗಿದ್ದಾನೆ. ಮೈಸೂರಿನ ವಿವಿ ಪುರಂ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಬಾಲಕ ಮೂಲತಃ ಯಳಂದೂರಿನ ರಾಮಣ್ಣ ಎಂಬುವರ ಪುತ್ರನಾಗಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:07 am, Sat, 12 August 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?