AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಸಾಮೂಹಿತ ಅತ್ಯಾಚಾರ, ಶೂಟೌಟ್ ಪ್ರಕರಣ; ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಸಿದ ಪೊಲೀಸರು

8 ಜನರ ವಿರುದ್ಧ 1,410 ಪುಟಗಳ ಚಾರ್ಜ್​ಶೀಟ್ 2ನೇ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ. ಶೂಟೌಟ್ ಮತ್ತು ದರೋಡೆ ಪ್ರಕರಣ ಸಂಬಂಧ 7 ಜನರನ್ನು ಬಂಧಿಸಲಾಗಿದೆ, ಒಬ್ಬ ತಲೆ ಮರೆಸಿಕೊಂಡಿದ್ದಾನೆ.

ಮೈಸೂರಿನಲ್ಲಿ ಸಾಮೂಹಿತ ಅತ್ಯಾಚಾರ, ಶೂಟೌಟ್ ಪ್ರಕರಣ; ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಸಿದ ಪೊಲೀಸರು
ಸಾಂದರ್ಭಿಕ ಚಿತ್ರ
TV9 Web
| Edited By: sandhya thejappa|

Updated on: Nov 28, 2021 | 8:57 AM

Share

ಮೈಸೂರು: ಜಿಲ್ಲೆಯಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಮತ್ತು ಶೂಟೌಟ್, ದರೋಡೆ ಪ್ರಕರಣಕ್ಕೆ ಸಂಬಂಧಿಸಿದ ಚಾರ್ಜ್​ಶೀಟ್​ನ ಪೊಲೀಸರು ಸಲ್ಲಿಸಿದ್ದಾರೆ. ಎರಡು ಪ್ರಕರಣದ ಚಾರ್ಜ್​ಶೀಟ್​ನ ಪೊಲೀಸರು ಸಲ್ಲಿಸಿದ್ದಾರೆ. ಇದೇ ವರ್ಷ ಆಗಸ್ಟ್ 23 ರಂದು ಮೈಸೂರಿನ ವಿದ್ಯಾರಣ್ಯಪುರಂನಲ್ಲಿ ಶೂಟೌಟ್ ಮತ್ತು ದರೋಡೆ ನಡೆದಿತ್ತು. ಈ ವೇಳೆ ದಡದಹಳ್ಳಿ ಚಂದ್ರು ಮೃತಪಟ್ಟಿದ್ದರು. 8 ಜನರ ವಿರುದ್ಧ 1,410 ಪುಟಗಳ ಚಾರ್ಜ್​ಶೀಟ್ 2ನೇ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ. ಶೂಟೌಟ್ ಮತ್ತು ದರೋಡೆ ಪ್ರಕರಣ ಸಂಬಂಧ 7 ಜನರನ್ನು ಬಂಧಿಸಲಾಗಿದೆ, ಒಬ್ಬ ತಲೆ ಮರೆಸಿಕೊಂಡಿದ್ದಾನೆ.

ಇನ್ನು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ಚಾರ್ಜ್​ಶೀಟ್ ಕೂಡ ಸಲ್ಲಿಕೆ ಮಾಡಲಾಗಿದೆ. ಪೊಲೀಸರು 6 ಮಂದಿ ವಿರುದ್ಧ ಮೂರನೇ ಜೆಎಂಎಫ್​ಸಿ ನ್ಯಾಯಾಲಯಕ್ಕೆ 1,499 ಪುಟಗಳ ಚಾರ್ಜ್​ಶೀಟ್​ ಸಲ್ಲಿಸಿದ್ದಾರೆ. ಬಂಧಿತ 7 ಜನರಲ್ಲಿ ಒಬ್ಬನ ಪಾತ್ರ ಇಲ್ಲ. ಹೀಗಾಗಿ ಆತನನ್ನು ಕೈ ಬಿಟ್ಟು ಚಾರ್ಜ್​ಶೀಟ್ ಸಲ್ಲಿಸಿದ್ದಾರೆ.

ಗುರುತು ಪತ್ತೆ ಹಚ್ಚುವ ಕಾರ್ಯ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆಯಿಂದ ಆರೋಪಿಗಳ ಗುರುತು ಪತ್ತೆ ಹಚ್ಚುವ ಕಾರ್ಯ ಸೆ.23ಕ್ಕೆ ನಡೆದಿದೆ. ಮೈಸೂರು ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಗುರುತು ಪತ್ತೆ ಕಾರ್ಯ ನಡೆಸಲಾಗಿತ್ತು. ಮೈಸೂರು ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿರುವ ಆರೋಪಿಗಳನ್ನು ಪತ್ತೆ ಮಾಡುವ ಕಾರ್ಯ ನಡೆದಿದೆ. ಈಗಾಗಲೇ ಮ್ಯಾಜಿಸ್ಟ್ರೇಟ್ ಮುಂದೆ ಸಂತ್ರಸ್ತ ಯುವತಿ ಹೇಳಿಕೆ ದಾಖಲು ಮಾಡಲಾಗಿದೆ. ಬಳಿಕ, ಸೆ.23ಕ್ಕೆ ಜೈಲಿನಲ್ಲಿ ಆರೋಪಿಗಳ ಗುರುತು ಪತ್ತೆಹಚ್ಚುವ ಕಾರ್ಯ ಮಾಡಲಾಗಿದೆ.

ಇದನ್ನೂ ಓದಿ

ಸುಳ್ಳು ಹೇಳುತ್ತೀರಾ? ಜೋಕೆ! ಅತ್ಯಂತ ಪರಿಣಾಮಕಾರಿ ಸುಳ್ಳು-ಪತ್ತೆ ತಂತ್ರಜ್ಞಾನ ಅಭಿವೃದ್ಧಿ; ಇದು ಕಾರ್ಯ ನಿರ್ವಹಿಸೋದು ಹೇಗೆ?

ಸ್ವಾತಂತ್ರ್ಯ ಬಂದಿದ್ದು ಕೇವಲ ಮಹಾತ್ಮ ಗಾಂಧಿಯಿಂದ ಎಂಬುದು ತಪ್ಪು; ಕಾಂಗ್ರೆಸ್​ ವಿರುದ್ಧ ಮಧ್ಯಪ್ರದೇಶ ಸಿಎಂ ಅಸಮಾಧಾನ

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು