AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ 21ಕ್ಕೆ ಮೈಸೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ; ಅಗತ್ಯ ಕ್ರಮಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ಪಿಎಂಒ

ಯೋಗ ದಿನಾಚರಣೆಯಲ್ಲಿ ಪ್ರಧಾನಿ ಭಾಗವಹಿಸುವಂತೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಕುಟುಂಬ ಸಮೇತರಾಗಿ ಪ್ರಧಾನಿಯನ್ನು ಭೇಟಿಯಾಗಿ ಆಹ್ವಾನಿಸಿದ್ದರು.

ಜೂನ್ 21ಕ್ಕೆ ಮೈಸೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ; ಅಗತ್ಯ ಕ್ರಮಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ಪಿಎಂಒ
ಸಂಸದ ಪ್ರತಾಪ್ ಸಿಂಹ ಕುಟುಂಬ ಸಮೇತರಾಗಿ ಪ್ರಧಾನಿಯನ್ನು ಭೇಟಿಯಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು
TV9 Web
| Edited By: |

Updated on:May 21, 2022 | 9:01 AM

Share

ಮೈಸೂರು: ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ (International Yoga Day) ಹಿನ್ನೆಲೆ ಈ ಬಾರಿ ದೇಶದ ಪ್ರಧಾನಿ ನರೇಂದ್ರ ಮೋದಿ (Narendra Modi) ಮೈಸೂರಿಗೆ ಆಗಮಿಸುತ್ತಿದ್ದಾರೆ. ಕಾರ್ಯಕ್ರಮದ ಬಗ್ಗೆ ಪ್ರಧಾನಿ ಕಾರ್ಯಾಲಯ ದೃಢಪಡಿಸಿದ್ದು, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ರವಿಕುಮಾರ್​ಗೆ ಪತ್ರ ಬರೆದಿದೆ. ಪಿ.ರವಿಕುಮಾರ್​ಗೆ ಬರೆದ ಪತ್ರದಲ್ಲಿ ಅಗತ್ಯ ಕ್ರಮಕೈಗೊಳ್ಳುವಂತೆ ಪಿಎಂಒ ತಿಳಿಸಿದೆ. ಯೋಗ ದಿನಾಚರಣೆಯಲ್ಲಿ ಪ್ರಧಾನಿ ಭಾಗವಹಿಸುವಂತೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಕುಟುಂಬ ಸಮೇತರಾಗಿ ಪ್ರಧಾನಿಯನ್ನು ಭೇಟಿಯಾಗಿ ಆಹ್ವಾನಿಸಿದ್ದರು.

ಆಯುಷ್ ಸಚಿವಾಲಯವು ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ನಗರದ ರೇಸ್ ಕೋರ್ಸ್ ಆವರಣದಲ್ಲಿ ಭರ್ಜರಿ ಸಿದ್ಧತೆ ಮಾಡಲಾಗುತ್ತಿದೆ. ವಿಜಯನಗರದಲ್ಲಿರುವ ಯೋಗಾ ನರಸಿಂಹಸ್ವಾಮಿ ದೇಗುಲದಲ್ಲಿ ಯೋಗ ದಿನಾಚರಣೆ ಕುರಿತು ಪೋಸ್ಟರ್​ ಬಿಡುಗಡೆ ಮಾಡಲಾಯಿತು. 2017ರಲ್ಲಿ ಗಿನ್ನೆಸ್ ದಾಖಲೆಗೆ ಸೇರ್ಪಡೆಯಾಗಿದ್ದ ಮೈಸೂರು, ಮತ್ತೆ ಗಿನ್ನೆಸ್​​​ ದಾಖಲೆ ಸೇರಲು ಸಾಂಸ್ಕೃತಿಕ ನಗರಿಯಲ್ಲಿ ಸಿದ್ಧತೆ ನಡೆದಿದ್ದು, ಈ ಬಾರಿ 2 ಲಕ್ಷ ಯೋಗಪಟುಗಳನ್ನು ಸೇರಿಸುವ ಆಶಯವಿದೆ.

ಇದನ್ನೂ ಓದಿ
Image
PM Modi: ವಿದೇಶ ಪ್ರವಾಸಕ್ಕೆ ತೆರಳುವಾಗ ರಾತ್ರಿ ಪ್ರಯಾಣಕ್ಕೆ ಆದ್ಯತೆ ನೀಡುವ ಪ್ರಧಾನಿ ಮೋದಿ; ಕಾರಣವೇನು? 
Image
ಸಾವಿರ ಭಿನ್ನಾಭಿಪ್ರಾಯಗಳಿದ್ದರೂ ಒಲ್ಲದ ಸಂಗಾತಿಯೊಂದಿಗೆ ಬದುಕುವುದೇಕೆ? ಇಲ್ಲಿವೆ ಕಾರಣಗಳು
Image
Crime News, ವಿದ್ಯುತ್​ ಪ್ರವಹಿಸಿ ಗುತ್ತಿಗೆ ನೌಕರ ಸಾವು: ಚೆಸ್ಕಾಂ ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Image
Bladder Cancer: ಮೂತ್ರಕೋಶ ಕ್ಯಾನ್ಸರ್​ನ ಲಕ್ಷಣಗಳೇನು? ಪತ್ತೆ ಹೇಗೆ?

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಂದು ಮೋದಿ ಮೈಸೂರಿಗೆ ಬರುವ ಬಗ್ಗೆ ಗೊಂದಲ ಇತ್ತು. ಆದರೆ ಪ್ರಧಾನಿ ಕಾರ್ಯಾಲಯ ಇದೀಗ ಮೋದಿ ಬರುವ ಬಗ್ಗೆ ಸ್ಪಷ್ಟತೆ ನೀಡಿದೆ.

ಇದನ್ನೂ ಓದಿ: PM Modi: ವಿದೇಶ ಪ್ರವಾಸಕ್ಕೆ ತೆರಳುವಾಗ ರಾತ್ರಿ ಪ್ರಯಾಣಕ್ಕೆ ಆದ್ಯತೆ ನೀಡುವ ಪ್ರಧಾನಿ ಮೋದಿ; ಕಾರಣವೇನು? 

ಮುಖ್ಯಕಾರ್ಯದರ್ಶಿ ರವಿಕುಮಾರ್​ಗೆ ಪತ್ರ ಬರೆದ ಪಿಎಂಒ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:44 am, Sat, 21 May 22

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು