AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಜಿ.ಟಿ.ದೇವೇಗೌಡ ಮೊಮ್ಮಗಳು ನಿಧನ ಹಿನ್ನೆಲೆ: ಪತ್ರ ಬರೆದು ಸಾಂತ್ವನ ಹೇಳಿದ ಪ್ರಧಾನಿ ಮೋದಿ

ಶಾಸಕ ಜಿ.ಟಿ. ದೇವೇಗೌಡ ಅವರ ಮೂರು ವರ್ಷದ ಮೊಮ್ಮಗಳು ಗೌರಿ ಅನಾರೋಗ್ಯದಿಂದ (ಮೇ 15) ರಂದು ಮೃತಪಟ್ಟಿದ್ದು, ಈ ಹಿನ್ನೆಲೆ ಪ್ರಧಾನಿ ನರೆಂದ್ರ ಮೋದಿ ಪತ್ರ ಬರೆಯುವ ಮೂಲಕ ಜಿ.ಟಿ. ದೇವೇಗೌಡ ಅವರಿಗೆ ಸಾಂತ್ವನ ಹೇಳಿದ್ದಾರೆ.

ಶಾಸಕ ಜಿ.ಟಿ.ದೇವೇಗೌಡ ಮೊಮ್ಮಗಳು ನಿಧನ ಹಿನ್ನೆಲೆ: ಪತ್ರ ಬರೆದು ಸಾಂತ್ವನ ಹೇಳಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರು ಬರೆದಿರುವ ಸಾಂತ್ವನ ಪತ್ರ
TV9 Web
| Edited By: |

Updated on:May 27, 2022 | 4:58 PM

Share

ಮೈಸೂರು: ಶಾಸಕ ಜಿ.ಟಿ. ದೇವೇಗೌಡ ಅವರ ಮೂರು ವರ್ಷದ ಮೊಮ್ಮಗಳು ಗೌರಿ, ಧೀರ್ಘ ಕಾಲದ ಅನಾರೋಗ್ಯದಿಂದ (ಮೇ 15)ರಂದು ನಿಧನ ಹೊಂದಿದ್ದರು. ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗೌರಿ, ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿ ಕೊನೆಯುಸಿರೆಳೆದಳು. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಶಾಸಕ ಜಿ.ಟಿ ದೇವೇಗೌಡಗೆ ಪತ್ರ ಬರೆಯುವ ಮೂಲಕ ಸಾಂತ್ವನ ಹೇಳಿದ್ದಾರೆ. ಜಿ.ಟಿ ದೇವೇಗೌಡ ಅವರೇ ನಿಮ್ಮ ಮೊಮ್ಮಗಳು ಗೌರಿ ಅವರ ನಿಧನದ ಬಗ್ಗೆ ತಿಳಿದು ನನಗೆ ಆಘಾತವಾಗಿದೆ ಮತ್ತು ತೀವ್ರ ನೋವಾಗಿದೆ. ಇಷ್ಟು ಇಳಿವಯಸ್ಸಿನಲ್ಲಿ ಆಕೆ ಇಹಲೋಕ ತ್ಯಜಿಸಿದ್ದಾಳೆ ಎಂದರೆ ನಂಬುವುದು ಅಸಾಧ್ಯ. ತೀವ್ರ ದುಃಖದ ಈ ಸಮಯದಲ್ಲಿ ನನ್ನ ಹೃತ್ಪೂರ್ವಕ ಸಂತಾಪಗಳು. ಅಂತಹ ಚಿಕ್ಕ ವಯಸ್ಸಿನಲ್ಲಿ ಮಗುವಿನ ನಷ್ಟವು ಪೋಷಕರಿಗೆ ಮತ್ತು ಅಜ್ಜನಾದ ನಿಮಗೆ ಅತ್ಯಂತ ಕಷ್ಟಕರ ಸಮಯವಾಗಿದೆ.

ಇದನ್ನೂ ಓದಿ: ರಾಷ್ಟ್ರೀಯ ಶಿಕ್ಷಣ ನೀತಿ ಕರ್ನಾಟಕದಲ್ಲೇ ಯಾಕೆ ತಂದಿದ್ದು? ಯುಪಿ, ಮಧ್ಯಪ್ರದೇಶದಲ್ಲಿ ಯಾಕಿಲ್ಲ? ಯಾರು ಈ ರೋಹಿತ್​ ಚಕ್ರತೀರ್ಥ? ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಪ್ರಶ್ನೆಗಳ ಸುರಿಮಳೆ

ಕುಟುಂಬಕ್ಕೆ ಆದ ನಷ್ಟ ಪದಗಳಿಗೆ ಮೀರಿದೆ. ಗೌರಿ ಬಿಟ್ಟು ಹೋಗಿರುವ ನೆನಪುಗಳು ಕುಟುಂಬಕ್ಕೆ ಸಾಂತ್ವನ ನೀಡಲಿ. ಈ ತುಂಬಲಾರದ ನಷ್ಟವನ್ನು ಭರಿಸುವ ಶಕ್ತಿಯನ್ನು ಕುಟುಂಬದ ಸದಸ್ಯರಿಗೆ ಮತ್ತು ಹಿತೈಷಿಗಳಿಗೆ ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಅಗಲಿದ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಪತ್ರದ ಮೂಲಕ ಸಾಂತ್ವನ ಹೇಳಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 4:56 pm, Fri, 27 May 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?