AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದ ಪರ ಹೋರಾಟ ಮಾಡದ ಜನಪ್ರತಿನಿಧಿಗಳು, ಕನ್ನಡಿಗರು ನಪುಂಸಕರು: ಪ್ರೊ ಕೆ ಎಸ್ ಭಗವಾನ್

ಎಲ್ಲಾ ಭಾಷೆಗಳು ರಾಷ್ಟ್ರೀಯ ಭಾಷೆಗಳು ಅಂತಾ ಗುರುತಿಸಲಾಗಿದೆ. ಮೇಕೆದಾಟು ವಿಚಾರದಲ್ಲಿ ನಮ್ಮ ಶಾಸಕರು ಸಂಸದರಿಗೆ ಭಾಷಾಭಿಮಾನ‌ ಇಲ್ಲ. ತಮಿಳರು ಮರಾಠಿಗರಂತೆ ಅಭಿಮಾನ ಇಲ್ಲ: ಭಗವಾನ್

ಕನ್ನಡದ ಪರ ಹೋರಾಟ ಮಾಡದ ಜನಪ್ರತಿನಿಧಿಗಳು, ಕನ್ನಡಿಗರು ನಪುಂಸಕರು: ಪ್ರೊ ಕೆ ಎಸ್ ಭಗವಾನ್
ಪ್ರೊ. ಕೆ ಎಸ್ ಭಗವಾನ್
TV9 Web
| Updated By: guruganesh bhat|

Updated on:Jul 20, 2021 | 11:21 PM

Share

ಮೈಸೂರು: ಕನ್ನಡದ ಪರ ಹೋರಾಟ ಮಾಡದ ಜನಪ್ರತಿನಿಧಿಗಳು ಮತ್ತು ಕನ್ನಡಿಗರು ನಪುಂಸಕರು ಎಂದು ಸಾಹಿತಿ ಪ್ರೊ ಕೆ ಎಸ್ ಭಗವಾನ್ ವಿವಾದಾತ್ಮಕ ಹೇಳಿದ್ದಾರೆ. ಮೈಸೂರಿನಲ್ಲಿ ಕನ್ನಡಪರ ಪ್ರತಿಭಟನೆ ಮಾಡುವ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, ಕೇಂದ್ರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡದಲ್ಲಿ ನಡೆಸಬೇಕು. ತಮಿಳುನಾಡಿನವರು ಹೋರಾಟ ಮಾಡಿ ಯಶಸ್ವಿಯಾಗಿದ್ದಾರೆ. ಕೇಂದ್ರ ಕೇವಲ ಹಿಂದಿ ಬಗ್ಗೆ ಒಲವು ಹೊಂದಿದೆ. ಎಲ್ಲಾ ಭಾಷೆಗಳು ರಾಷ್ಟ್ರೀಯ ಭಾಷೆಗಳು ಅಂತಾ ಗುರುತಿಸಲಾಗಿದೆ. ಮೇಕೆದಾಟು ವಿಚಾರದಲ್ಲಿ ನಮ್ಮ ಶಾಸಕರು ಸಂಸದರಿಗೆ ಭಾಷಾಭಿಮಾನ‌ ಇಲ್ಲ. ತಮಿಳರು ಮರಾಠಿಗರಂತೆ ಅಭಿಮಾನ ಇಲ್ಲ. ಕರ್ನಾಟಕದಿಂದ ಹೋದವರು ಕನ್ನಡದ ಪರ ಹೋರಾಟ ಮಾಡಬೇಕು. ಕನ್ನಡಕ್ಕೆ ಸೂಕ್ತ ಸ್ಥಾನ‌ ಮಾನಕ್ಕೆ ಹೋರಾಟ‌ ಮಾಡಬೇಕು. ಇಲ್ಲವಾದರೆ ಅವರು ನಪುಂಸಕರು ಎಂದು ಹೇಳಿದ್ದಾರೆ. ಈ ಮೂಲಕ ಮತ್ತೊಂದು ವಿವಾದ ಹುಟ್ಟುಹಾಕಿದ್ದಾರೆ.

ಇದನ್ನೂ ಓದಿ:2022-23ನೇ‌ ಸಾಲಿನಿಂದ ಇಂಜಿನಿಯರಿಂಗ್ ಸೇರಿ ಎಲ್ಲಾ ವೃತ್ತಿಪರ ಕೋರ್ಸ್‌ಗಳಲ್ಲಿ ಕನ್ನಡದಲ್ಲೇ ಕಲಿಕೆಗೆ ಅವಕಾಶ 

ಸಿದ್ದರಾಮಯ್ಯ, ಕುಮಾರಸ್ವಾಮಿ ಆಪ್ತ ಸಹಾಯಕರು ಮತ್ತು ದೇವೇಗೌಡರ ಗನ್ ಮ್ಯಾನ್ ಫೋನ್ ಕದ್ದಾಲಿಕೆ ಮಾಡಲಾಗಿದೆ: ಕಾಂಗ್ರೆಸ್ ಗಂಭೀರ ಆರೋಪ

(Prof KS Bhagwan says Those who have not fought for Kannada are eunuchs in Mysuru)

Published On - 8:32 pm, Tue, 20 July 21

ಮೇಘಸ್ಫೋಟ, ಪ್ರವಾಹದ ಬಳಿಕ ಹಿಮಾಚಲ ಪ್ರದೇಶದ ಸ್ಥಿತಿ ಹೇಗಿದೆ ನೋಡಿ
ಮೇಘಸ್ಫೋಟ, ಪ್ರವಾಹದ ಬಳಿಕ ಹಿಮಾಚಲ ಪ್ರದೇಶದ ಸ್ಥಿತಿ ಹೇಗಿದೆ ನೋಡಿ
ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ