AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದ ಪರ ಹೋರಾಟ ಮಾಡದ ಜನಪ್ರತಿನಿಧಿಗಳು, ಕನ್ನಡಿಗರು ನಪುಂಸಕರು: ಪ್ರೊ ಕೆ ಎಸ್ ಭಗವಾನ್

ಎಲ್ಲಾ ಭಾಷೆಗಳು ರಾಷ್ಟ್ರೀಯ ಭಾಷೆಗಳು ಅಂತಾ ಗುರುತಿಸಲಾಗಿದೆ. ಮೇಕೆದಾಟು ವಿಚಾರದಲ್ಲಿ ನಮ್ಮ ಶಾಸಕರು ಸಂಸದರಿಗೆ ಭಾಷಾಭಿಮಾನ‌ ಇಲ್ಲ. ತಮಿಳರು ಮರಾಠಿಗರಂತೆ ಅಭಿಮಾನ ಇಲ್ಲ: ಭಗವಾನ್

ಕನ್ನಡದ ಪರ ಹೋರಾಟ ಮಾಡದ ಜನಪ್ರತಿನಿಧಿಗಳು, ಕನ್ನಡಿಗರು ನಪುಂಸಕರು: ಪ್ರೊ ಕೆ ಎಸ್ ಭಗವಾನ್
ಪ್ರೊ. ಕೆ ಎಸ್ ಭಗವಾನ್
TV9 Web
| Edited By: |

Updated on:Jul 20, 2021 | 11:21 PM

Share

ಮೈಸೂರು: ಕನ್ನಡದ ಪರ ಹೋರಾಟ ಮಾಡದ ಜನಪ್ರತಿನಿಧಿಗಳು ಮತ್ತು ಕನ್ನಡಿಗರು ನಪುಂಸಕರು ಎಂದು ಸಾಹಿತಿ ಪ್ರೊ ಕೆ ಎಸ್ ಭಗವಾನ್ ವಿವಾದಾತ್ಮಕ ಹೇಳಿದ್ದಾರೆ. ಮೈಸೂರಿನಲ್ಲಿ ಕನ್ನಡಪರ ಪ್ರತಿಭಟನೆ ಮಾಡುವ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, ಕೇಂದ್ರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡದಲ್ಲಿ ನಡೆಸಬೇಕು. ತಮಿಳುನಾಡಿನವರು ಹೋರಾಟ ಮಾಡಿ ಯಶಸ್ವಿಯಾಗಿದ್ದಾರೆ. ಕೇಂದ್ರ ಕೇವಲ ಹಿಂದಿ ಬಗ್ಗೆ ಒಲವು ಹೊಂದಿದೆ. ಎಲ್ಲಾ ಭಾಷೆಗಳು ರಾಷ್ಟ್ರೀಯ ಭಾಷೆಗಳು ಅಂತಾ ಗುರುತಿಸಲಾಗಿದೆ. ಮೇಕೆದಾಟು ವಿಚಾರದಲ್ಲಿ ನಮ್ಮ ಶಾಸಕರು ಸಂಸದರಿಗೆ ಭಾಷಾಭಿಮಾನ‌ ಇಲ್ಲ. ತಮಿಳರು ಮರಾಠಿಗರಂತೆ ಅಭಿಮಾನ ಇಲ್ಲ. ಕರ್ನಾಟಕದಿಂದ ಹೋದವರು ಕನ್ನಡದ ಪರ ಹೋರಾಟ ಮಾಡಬೇಕು. ಕನ್ನಡಕ್ಕೆ ಸೂಕ್ತ ಸ್ಥಾನ‌ ಮಾನಕ್ಕೆ ಹೋರಾಟ‌ ಮಾಡಬೇಕು. ಇಲ್ಲವಾದರೆ ಅವರು ನಪುಂಸಕರು ಎಂದು ಹೇಳಿದ್ದಾರೆ. ಈ ಮೂಲಕ ಮತ್ತೊಂದು ವಿವಾದ ಹುಟ್ಟುಹಾಕಿದ್ದಾರೆ.

ಇದನ್ನೂ ಓದಿ:2022-23ನೇ‌ ಸಾಲಿನಿಂದ ಇಂಜಿನಿಯರಿಂಗ್ ಸೇರಿ ಎಲ್ಲಾ ವೃತ್ತಿಪರ ಕೋರ್ಸ್‌ಗಳಲ್ಲಿ ಕನ್ನಡದಲ್ಲೇ ಕಲಿಕೆಗೆ ಅವಕಾಶ 

ಸಿದ್ದರಾಮಯ್ಯ, ಕುಮಾರಸ್ವಾಮಿ ಆಪ್ತ ಸಹಾಯಕರು ಮತ್ತು ದೇವೇಗೌಡರ ಗನ್ ಮ್ಯಾನ್ ಫೋನ್ ಕದ್ದಾಲಿಕೆ ಮಾಡಲಾಗಿದೆ: ಕಾಂಗ್ರೆಸ್ ಗಂಭೀರ ಆರೋಪ

(Prof KS Bhagwan says Those who have not fought for Kannada are eunuchs in Mysuru)

Published On - 8:32 pm, Tue, 20 July 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?