AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಸಲ ಕಪ್ ನಮ್ದೇ; ಚಾಮುಂಡಿಬೆಟ್ಟದಲ್ಲಿ ಆರ್​ಸಿಬಿ ಅಭಿಮಾನಿಗಳಿಂದ ಪೂಜೆ, ವಿಡಿಯೋ ವೈರಲ್

Ee Sala Cup Namde: ಇಂದು ಮುಂಜಾನೆ ಚಳಿಯಲ್ಲೇ ಎದ್ದು ಆರ್ಸಿಬಿ ಅಭಿಮಾನಿಗಳು ಮೈಸೂರಿನ ಚಾಮುಂಡಿ ಬೆಟ್ಟದ ಗೋಪುರದ ಬಳಿ ಆರ್ಸಿಬಿ ಫ್ಲ್ಯಾಗ್ ಹಾರಿಸಿ ನಾಡ ದೇವತೆಗೆ ಕರ್ಪೂರ ಬೆಳಗಿ ತೆಂಗಿನ ಕಾಯಿ ಹೊಡೆದು ಈ ಸಲ ಕಪ್ ನಮ್ದೆ ಎಂದು ಕೂಗುತ್ತ ಪೂಜೆ ಸಲ್ಲಿಸಿದ್ದಾರೆ.

ಈ ಸಲ ಕಪ್ ನಮ್ದೇ; ಚಾಮುಂಡಿಬೆಟ್ಟದಲ್ಲಿ ಆರ್​ಸಿಬಿ ಅಭಿಮಾನಿಗಳಿಂದ ಪೂಜೆ, ವಿಡಿಯೋ ವೈರಲ್
ಈ ಸಲ ಕಪ್ ನಮ್ದೆ; ಚಾಮುಂಡಿಬೆಟ್ಟದಲ್ಲಿ ಆರ್ಸಿಬಿ ಅಭಿಮಾನಿಗಳಿಂದ ಪೂಜೆ, ವಿಡಿಯೋ ವೈರಲ್
TV9 Web
| Edited By: |

Updated on:Sep 29, 2021 | 8:39 AM

Share

ಮೈಸೂರು: ಈ ಸಲ ಕಪ್ ನಮ್ದೇ(Ee Sala Cup Namde) ಈ ಡೈಲಾಗ್ ಮೂಲಕ ಆರ್ಸಿಬಿ ಫ್ಯಾನ್ಸ್‌ಗಳು ಒಂದಲ್ಲ ಒಂದು ರೀತಿ ಹವಾ ಎಬ್ಬಿಸುತ್ತಲೇ ಇರುತ್ತಾರೆ. ಇದೀಗ ಮೈಸೂರಿನ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಾನಕ್ಕೆ ಆರ್ಸಿಬಿ ಫ್ಯಾನ್ಸ್‌ಗಳು ತೆರಳಿ ತಾಯಿಗೆ ಪೂಜೆ ಸಲ್ಲಿಸಿ ಈ ಸಲ ಕಪ್ ಗೆಲ್ಲಿಸುವಂತೆ ಪ್ರಾರ್ಥಿಸಿದ್ದಾರೆ.

ಇಂದು ಮುಂಜಾನೆ ಚಳಿಯಲ್ಲೇ ಎದ್ದು ಆರ್ಸಿಬಿ ಅಭಿಮಾನಿಗಳು ಮೈಸೂರಿನ ಚಾಮುಂಡಿ ಬೆಟ್ಟದ ಗೋಪುರದ ಬಳಿ ಆರ್ಸಿಬಿ ಫ್ಲ್ಯಾಗ್ ಹಾರಿಸಿ ನಾಡ ದೇವತೆಗೆ ಕರ್ಪೂರ ಬೆಳಗಿ ತೆಂಗಿನ ಕಾಯಿ ಹೊಡೆದು ಈ ಸಲ ಕಪ್ ನಮ್ದೆ ಎಂದು ಕೂಗುತ್ತ ಪೂಜೆ ಸಲ್ಲಿಸಿದ್ದಾರೆ. ಸದ್ಯ ಪೂಜೆಯ ವಿಡಿಯೋ ಸಖತ್ ವೈರಲ್ ಆಗಿದೆ.

ಆರ್ಸಿಬಿ ಫ್ಲ್ಯಾಗ್ ಹಿಡಿದು ಮಂಗಳಾರತಿ ಮಾಡಿ ಈಡುಗಾಯಿ ಹೊಡೆದ ಆರ್ಸಿಬಿ ಫ್ಯಾನ್ಸ್‌ಗಳು ಚಿಕ್ಕದೊಂದು ಕಪ್‌ನ್ನು ಗೋಪುರಕ್ಕೆ ತೋರಿಸಿ ತಾಯಿ ಕೋಪ ಬಿಡು ಕಪ್ ಗೆಲ್ಲಿಸು ಅಂತಾ ಪ್ರಾರ್ಥಿಸಿದ್ದಾರೆ. ನಮ್ಮನ್ನು ನೋಡಿ ಹೊಟ್ಟೆ ಉರ್ಕೊಳ್ಳವರೆಲ್ಲ ಈ ಸತಿ ಉಜ್ಕೋ ಬೇಕು ಬಾಯಿ. ಸೋತ್ರು, ಗೆದ್ರು ಅಂಕಲ್ ಮಕ್ಳು ನಾವು ಹೇಳೋದೊಂದೆ ಈ ಸಲ ಕಪ್ ನಮ್ದೆ ಎಂದು ಕೂಗಿ ಈಡುಗಾಯಿ ಹೊಡೆದು ಈ ಸಲವಾದರೂ ಆರ್ಸಿಬಿ ಗೆಲ್ಲಿಸುವಂತೆ ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ: IPL 2021: ಕಳೆದ ಐಪಿಎಲ್​ನಲ್ಲಿ ಕೊಹ್ಲಿ- ಡಿವಿಲಿಯರ್ಸ್​ ಪರಾಕ್ರಮ ನೆನಪಿಸಿ ರಾಜಸ್ಥಾನದ ಕಾಲೆಳೆದ ಆರ್​ಸಿಬಿ ಅಭಿಮಾನಿಗಳು

IPL 2021: ಈ ಸಲ ಕಪ್ ನಮ್ದೆ ಎಂದ RCB ತಂಡದ ಬಿಗ್ ಫ್ಯಾನ್

Published On - 8:01 am, Wed, 29 September 21

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ