ಈ ಸಲ ಕಪ್ ನಮ್ದೇ; ಚಾಮುಂಡಿಬೆಟ್ಟದಲ್ಲಿ ಆರ್​ಸಿಬಿ ಅಭಿಮಾನಿಗಳಿಂದ ಪೂಜೆ, ವಿಡಿಯೋ ವೈರಲ್

Ee Sala Cup Namde: ಇಂದು ಮುಂಜಾನೆ ಚಳಿಯಲ್ಲೇ ಎದ್ದು ಆರ್ಸಿಬಿ ಅಭಿಮಾನಿಗಳು ಮೈಸೂರಿನ ಚಾಮುಂಡಿ ಬೆಟ್ಟದ ಗೋಪುರದ ಬಳಿ ಆರ್ಸಿಬಿ ಫ್ಲ್ಯಾಗ್ ಹಾರಿಸಿ ನಾಡ ದೇವತೆಗೆ ಕರ್ಪೂರ ಬೆಳಗಿ ತೆಂಗಿನ ಕಾಯಿ ಹೊಡೆದು ಈ ಸಲ ಕಪ್ ನಮ್ದೆ ಎಂದು ಕೂಗುತ್ತ ಪೂಜೆ ಸಲ್ಲಿಸಿದ್ದಾರೆ.

ಈ ಸಲ ಕಪ್ ನಮ್ದೇ; ಚಾಮುಂಡಿಬೆಟ್ಟದಲ್ಲಿ ಆರ್​ಸಿಬಿ ಅಭಿಮಾನಿಗಳಿಂದ ಪೂಜೆ, ವಿಡಿಯೋ ವೈರಲ್
ಈ ಸಲ ಕಪ್ ನಮ್ದೆ; ಚಾಮುಂಡಿಬೆಟ್ಟದಲ್ಲಿ ಆರ್ಸಿಬಿ ಅಭಿಮಾನಿಗಳಿಂದ ಪೂಜೆ, ವಿಡಿಯೋ ವೈರಲ್
Follow us
| Updated By: ಆಯೇಷಾ ಬಾನು

Updated on:Sep 29, 2021 | 8:39 AM

ಮೈಸೂರು: ಈ ಸಲ ಕಪ್ ನಮ್ದೇ(Ee Sala Cup Namde) ಈ ಡೈಲಾಗ್ ಮೂಲಕ ಆರ್ಸಿಬಿ ಫ್ಯಾನ್ಸ್‌ಗಳು ಒಂದಲ್ಲ ಒಂದು ರೀತಿ ಹವಾ ಎಬ್ಬಿಸುತ್ತಲೇ ಇರುತ್ತಾರೆ. ಇದೀಗ ಮೈಸೂರಿನ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಾನಕ್ಕೆ ಆರ್ಸಿಬಿ ಫ್ಯಾನ್ಸ್‌ಗಳು ತೆರಳಿ ತಾಯಿಗೆ ಪೂಜೆ ಸಲ್ಲಿಸಿ ಈ ಸಲ ಕಪ್ ಗೆಲ್ಲಿಸುವಂತೆ ಪ್ರಾರ್ಥಿಸಿದ್ದಾರೆ.

ಇಂದು ಮುಂಜಾನೆ ಚಳಿಯಲ್ಲೇ ಎದ್ದು ಆರ್ಸಿಬಿ ಅಭಿಮಾನಿಗಳು ಮೈಸೂರಿನ ಚಾಮುಂಡಿ ಬೆಟ್ಟದ ಗೋಪುರದ ಬಳಿ ಆರ್ಸಿಬಿ ಫ್ಲ್ಯಾಗ್ ಹಾರಿಸಿ ನಾಡ ದೇವತೆಗೆ ಕರ್ಪೂರ ಬೆಳಗಿ ತೆಂಗಿನ ಕಾಯಿ ಹೊಡೆದು ಈ ಸಲ ಕಪ್ ನಮ್ದೆ ಎಂದು ಕೂಗುತ್ತ ಪೂಜೆ ಸಲ್ಲಿಸಿದ್ದಾರೆ. ಸದ್ಯ ಪೂಜೆಯ ವಿಡಿಯೋ ಸಖತ್ ವೈರಲ್ ಆಗಿದೆ.

ಆರ್ಸಿಬಿ ಫ್ಲ್ಯಾಗ್ ಹಿಡಿದು ಮಂಗಳಾರತಿ ಮಾಡಿ ಈಡುಗಾಯಿ ಹೊಡೆದ ಆರ್ಸಿಬಿ ಫ್ಯಾನ್ಸ್‌ಗಳು ಚಿಕ್ಕದೊಂದು ಕಪ್‌ನ್ನು ಗೋಪುರಕ್ಕೆ ತೋರಿಸಿ ತಾಯಿ ಕೋಪ ಬಿಡು ಕಪ್ ಗೆಲ್ಲಿಸು ಅಂತಾ ಪ್ರಾರ್ಥಿಸಿದ್ದಾರೆ. ನಮ್ಮನ್ನು ನೋಡಿ ಹೊಟ್ಟೆ ಉರ್ಕೊಳ್ಳವರೆಲ್ಲ ಈ ಸತಿ ಉಜ್ಕೋ ಬೇಕು ಬಾಯಿ. ಸೋತ್ರು, ಗೆದ್ರು ಅಂಕಲ್ ಮಕ್ಳು ನಾವು ಹೇಳೋದೊಂದೆ ಈ ಸಲ ಕಪ್ ನಮ್ದೆ ಎಂದು ಕೂಗಿ ಈಡುಗಾಯಿ ಹೊಡೆದು ಈ ಸಲವಾದರೂ ಆರ್ಸಿಬಿ ಗೆಲ್ಲಿಸುವಂತೆ ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ: IPL 2021: ಕಳೆದ ಐಪಿಎಲ್​ನಲ್ಲಿ ಕೊಹ್ಲಿ- ಡಿವಿಲಿಯರ್ಸ್​ ಪರಾಕ್ರಮ ನೆನಪಿಸಿ ರಾಜಸ್ಥಾನದ ಕಾಲೆಳೆದ ಆರ್​ಸಿಬಿ ಅಭಿಮಾನಿಗಳು

IPL 2021: ಈ ಸಲ ಕಪ್ ನಮ್ದೆ ಎಂದ RCB ತಂಡದ ಬಿಗ್ ಫ್ಯಾನ್

Published On - 8:01 am, Wed, 29 September 21

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು