AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ರಸ್ತೆ ಅಗಲೀಕರಣಕ್ಕೆ‌ ಸಮಸ್ಯೆಯಾಗಿದ್ದ ಮಸೀದಿ ಗೋಪುರ ತೆರವು

ರಸ್ತೆ ಅಗಲೀಕರಣಕ್ಕೆ ಮಸೀದಿಯ ಎರಡು ಗೋಪುರ ಅಡ್ಡಿಯಾಗಿತ್ತು. ಈ ಸಂಬಂಧ ರಸ್ತೆ ಅಗಲಿಕರಣ ಕಾಮಗಾರಿ ನೆನೆಗುದಿಗೆ ಬಿದ್ದಿತ್ತು. ಹೈಕೋರ್ಟ್ ಸಹ ಗೋಪುರ ತೆರವುಗೊಳಿಸುವಂತೆ ಆದೇಶ ನೀಡಿತ್ತು.

ಮೈಸೂರಿನಲ್ಲಿ ರಸ್ತೆ ಅಗಲೀಕರಣಕ್ಕೆ‌ ಸಮಸ್ಯೆಯಾಗಿದ್ದ ಮಸೀದಿ ಗೋಪುರ ತೆರವು
ಮೈಸೂರಿನಲ್ಲಿ ರಸ್ತೆ ಅಗಲೀಕರಣಕ್ಕೆ‌ ಸಮಸ್ಯೆಯಾಗಿದ್ದ ಮಸೀದಿ ಗೋಪುರ ತೆರವು
TV9 Web
| Updated By: ಆಯೇಷಾ ಬಾನು|

Updated on:Aug 20, 2022 | 10:41 AM

Share

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇರ್ವಿನ್ ರಸ್ತೆಯ ಮಸೀದಿಯ ಗೋಪುರ ತೆರವು ಮಾಡಲಾಗಿದೆ. ರಸ್ತೆ ಅಗಲೀಕರಣಕ್ಕೆ‌ ಸಮಸ್ಯೆಯಾಗಿದ್ದ ಮಸೀದಿ ಗೋಪುರವನ್ನು ಜೆಸಿಬಿ ಮೂಲಕ ಮಸೀದಿ ಆಡಳಿತ ಮಂಡಳಿ ತೆರವುಗೊಳಿಸಿದೆ. ಮಾತುಕತೆ ಮೂಲಕ ಗೋಪುರ ಕೆಡವಲಾಗಿದೆ.

ರಸ್ತೆ ಅಗಲೀಕರಣಕ್ಕೆ ಮಸೀದಿಯ ಎರಡು ಗೋಪುರ ಅಡ್ಡಿಯಾಗಿತ್ತು. ಈ ಸಂಬಂಧ ರಸ್ತೆ ಅಗಲಿಕರಣ ಕಾಮಗಾರಿ ನೆನೆಗುದಿಗೆ ಬಿದ್ದಿತ್ತು. ಹೈಕೋರ್ಟ್ ಸಹ ಗೋಪುರ ತೆರವುಗೊಳಿಸುವಂತೆ ಆದೇಶ ನೀಡಿತ್ತು. ಸದ್ಯ ಗೋಪುರ ತೆರವುಗೊಳಿಸಲು ಮಸೀದಿ ಸಿಬ್ಬಂದಿ ಒಪ್ಪಿದ್ದು ತಾವೇ ಮುಂದೆ ನಿಂತು ಗೋಪುರ ತೆರವುಗೊಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹೊಸಪೇಟೆಯಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮನೆ ನೆಲಸಮ

ವಿಜಯನಗರ: ಹೊಸಪೇಟೆಯ ಎಂ.ಪಿ.ಪ್ರಕಾಶ್ ನಗರದ  ಸರ್ವೇ ನಂಬರ್ 86ರಲ್ಲಿ  ಅಕ್ರಮವಾಗಿ ನಿರ್ಮಿಸಿದ್ದ ಮನೆ ನೆಲಸಮ ಮಾಡಲಾಗಿದೆ. ಹೊಸಪೇಟೆ ನಗರಸಭೆ ಸಿಬ್ಬಂದಿ ಬೆಳ್ಳಂ ಬೆಳಗ್ಗೆ ಜೆಸಿಬಿಯಿಂದ ಮನೆ ಹೊಡೆದು ಹಾಕಿದೆ.  ಸದ್ಯ ಮನೆ ನೆಲಸಮ ಮಾಡಲಾಗಿದ್ದು  ಹೊಸಪೇಟೆ ಗ್ರಾಮೀಣ ಪೊಲೀಸರಿಂದ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಭೂಗಳ್ಳರನ್ನು ಮಟ್ಟ ಹಾಕುವಲ್ಲಿ ನಗರಸಭೆ ಅಧಿಕಾರಿಗಳು ಯಶಸ್ವಿ ಹೆಜ್ಜೆ ಇಟ್ಟಿದ್ದಾರೆ.

Published On - 10:31 am, Sat, 20 August 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ