AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ರಸ್ತೆ ಅಗಲೀಕರಣಕ್ಕೆ‌ ಸಮಸ್ಯೆಯಾಗಿದ್ದ ಮಸೀದಿ ಗೋಪುರ ತೆರವು

ರಸ್ತೆ ಅಗಲೀಕರಣಕ್ಕೆ ಮಸೀದಿಯ ಎರಡು ಗೋಪುರ ಅಡ್ಡಿಯಾಗಿತ್ತು. ಈ ಸಂಬಂಧ ರಸ್ತೆ ಅಗಲಿಕರಣ ಕಾಮಗಾರಿ ನೆನೆಗುದಿಗೆ ಬಿದ್ದಿತ್ತು. ಹೈಕೋರ್ಟ್ ಸಹ ಗೋಪುರ ತೆರವುಗೊಳಿಸುವಂತೆ ಆದೇಶ ನೀಡಿತ್ತು.

ಮೈಸೂರಿನಲ್ಲಿ ರಸ್ತೆ ಅಗಲೀಕರಣಕ್ಕೆ‌ ಸಮಸ್ಯೆಯಾಗಿದ್ದ ಮಸೀದಿ ಗೋಪುರ ತೆರವು
ಮೈಸೂರಿನಲ್ಲಿ ರಸ್ತೆ ಅಗಲೀಕರಣಕ್ಕೆ‌ ಸಮಸ್ಯೆಯಾಗಿದ್ದ ಮಸೀದಿ ಗೋಪುರ ತೆರವು
TV9 Web
| Edited By: |

Updated on:Aug 20, 2022 | 10:41 AM

Share

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇರ್ವಿನ್ ರಸ್ತೆಯ ಮಸೀದಿಯ ಗೋಪುರ ತೆರವು ಮಾಡಲಾಗಿದೆ. ರಸ್ತೆ ಅಗಲೀಕರಣಕ್ಕೆ‌ ಸಮಸ್ಯೆಯಾಗಿದ್ದ ಮಸೀದಿ ಗೋಪುರವನ್ನು ಜೆಸಿಬಿ ಮೂಲಕ ಮಸೀದಿ ಆಡಳಿತ ಮಂಡಳಿ ತೆರವುಗೊಳಿಸಿದೆ. ಮಾತುಕತೆ ಮೂಲಕ ಗೋಪುರ ಕೆಡವಲಾಗಿದೆ.

ರಸ್ತೆ ಅಗಲೀಕರಣಕ್ಕೆ ಮಸೀದಿಯ ಎರಡು ಗೋಪುರ ಅಡ್ಡಿಯಾಗಿತ್ತು. ಈ ಸಂಬಂಧ ರಸ್ತೆ ಅಗಲಿಕರಣ ಕಾಮಗಾರಿ ನೆನೆಗುದಿಗೆ ಬಿದ್ದಿತ್ತು. ಹೈಕೋರ್ಟ್ ಸಹ ಗೋಪುರ ತೆರವುಗೊಳಿಸುವಂತೆ ಆದೇಶ ನೀಡಿತ್ತು. ಸದ್ಯ ಗೋಪುರ ತೆರವುಗೊಳಿಸಲು ಮಸೀದಿ ಸಿಬ್ಬಂದಿ ಒಪ್ಪಿದ್ದು ತಾವೇ ಮುಂದೆ ನಿಂತು ಗೋಪುರ ತೆರವುಗೊಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹೊಸಪೇಟೆಯಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮನೆ ನೆಲಸಮ

ವಿಜಯನಗರ: ಹೊಸಪೇಟೆಯ ಎಂ.ಪಿ.ಪ್ರಕಾಶ್ ನಗರದ  ಸರ್ವೇ ನಂಬರ್ 86ರಲ್ಲಿ  ಅಕ್ರಮವಾಗಿ ನಿರ್ಮಿಸಿದ್ದ ಮನೆ ನೆಲಸಮ ಮಾಡಲಾಗಿದೆ. ಹೊಸಪೇಟೆ ನಗರಸಭೆ ಸಿಬ್ಬಂದಿ ಬೆಳ್ಳಂ ಬೆಳಗ್ಗೆ ಜೆಸಿಬಿಯಿಂದ ಮನೆ ಹೊಡೆದು ಹಾಕಿದೆ.  ಸದ್ಯ ಮನೆ ನೆಲಸಮ ಮಾಡಲಾಗಿದ್ದು  ಹೊಸಪೇಟೆ ಗ್ರಾಮೀಣ ಪೊಲೀಸರಿಂದ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಭೂಗಳ್ಳರನ್ನು ಮಟ್ಟ ಹಾಕುವಲ್ಲಿ ನಗರಸಭೆ ಅಧಿಕಾರಿಗಳು ಯಶಸ್ವಿ ಹೆಜ್ಜೆ ಇಟ್ಟಿದ್ದಾರೆ.

Published On - 10:31 am, Sat, 20 August 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ