AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್​ ಗಾಂಧಿ ಬಗ್ಗೆ ರಿಷಿ ಕುಮಾರ್​ ಸ್ವಾಮೀಜಿ ಅವಹೇಳನಕಾರಿ ಮಾತು: ವಿಡಿಯೋ ವೈರಲ್​​

ಕಾಳಿ ಮಠದ ರಿಷಿ ಕುಮಾರ್​ ಸ್ವಾಮೀಜಿ ಅವರು ಕಾಂಗ್ರೆಸ್​ ನಾಯಕ ರಾಹುಲ್​​ ಗಾಂಧಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೋ ವೈರಲ್​​ ಆಗಿದೆ. ಈ ವಿಡಿಯೋದಲ್ಲಿ ರಿಷಿ ಕುಮಾರ್​ ಸ್ವಾಮೀಜಿ ಅವರು ರಾಹುಲ್​​ ಗಾಂಧಿಯವರನ್ನು ದೃತರಾಷ್ಟ್ರನಿಗೆ ಹೋಲಿಸಿದ್ದಾರೆ.

ರಾಮ್​, ಮೈಸೂರು
| Edited By: |

Updated on: Dec 04, 2023 | 7:13 AM

Share

ಮೈಸೂರು ಡಿ.04: ಕಾಳಿ ಮಠದ ರಿಷಿ ಕುಮಾರ್​ ಸ್ವಾಮೀಜಿ (Rishikumar Swamiji) ಅವರು ವಿವಾದಾತ್ಮಕ ಹೇಳಿಕೆ ನೀಡಿರುವ ಮತ್ತೊಂದು ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ರಿಷಿಕುಮಾರ್ ಸ್ವಾಮೀಜಿ ಕಾಂಗ್ರೆಸ್ (Congress)​ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ರಾಹುಲ್ ಗಾಂಧಿ ಓರ್ವ ಬುದ್ಧಿಮಾಂದ್ಯ ಎಂದಿದ್ದಾರೆ.

ರಿಷಿ ಕುಮಾರ್​ ಸ್ವಾಮೀಜಿ ವಿಡಿಯೋದಲ್ಲಿ ರಾಹುಲ್ ಗಾಂಧಿಯವರನ್ನು ಮಹಾಭಾರತದ ಧೃತರಾಷ್ಟ್ರಗೆ ಹೋಲಿಸಿದ್ದಾರೆ. ಧೃತರಾಷ್ಟ್ರ ಒಬ್ಬ ಅಂಗವಿಕಲ ಕಣ್ಣು ಕಾಣುತ್ತಿರಲಿಲ್ಲ. ಆತನನ್ನು ದೇಶದ ರಾಜ ಮಾಡಲಾಗಿತ್ತು. ಇದರಿಂದ ಮಹಾಭಾರತವೇ ನಡೆದು ಹೋಯಿತು. ಆಗ ಆಗಿದ್ದೇ ಸಾಕು. ಈಗ ಒಬ್ಬ ಬುದ್ಧಿಮಾಂದ್ಯನನ್ನು ಪ್ರಧಾನಿ ಮಾಡಲು ಸಾಧ್ಯವಿಲ್ಲ. ಸನಾತನ ಧರ್ಮದಲ್ಲಿ ಇದಕ್ಕೆ ಅವಕಾಶವಿಲ್ಲ. ರಾಹುಲ್ ಗಾಂಧಿ ಬಗ್ಗೆ ನನಗೆ ಅನುಕಂಪವಿದೆ.

ಇದನ್ನೂ ಓದಿ: ಆ ಕಂಬಗಳನ್ನು ನೋಡಿದರೆ ಹಿಂದೂಗಳು ಪ್ರಚೋದನೆಗೊಳಗಾಗುತ್ತಾರೆ: ಕಾಳಿ ಸ್ವಾಮಿ

ಆ ದೇವರು ರಾಹುಲ್ ಗಾಂಧಿಗೆ ಯಾಕೆ ಬುದ್ದಿ ಕೊಡಲಿಲ್ಲ? ಮುಂದಿನ ಜನ್ಮದಲ್ಲಿ ಆತನಿಗೆ ದೇವರು ಬುದ್ದಿ ಶಕ್ತಿ ಕೊಡಲಿ. ಆದರೆ ರಾಹುಲ್ ಗಾಂಧಿ ಈಗ ಬುದ್ಧಿಮಾಂದ್ಯ. ಆದರೆ ಅವರ ತಾಯಿಗೆ ಆತನನನ್ನು ಕಂಡರೆ ಇಷ್ಟ. ನನ್ನ ಮಗ ಎಲ್ಲರಿಗಿಂತ ಬುದ್ದಿವಂತ ಅಂದುಕೊಂಡಿದ್ದಾರೆ ಅದು ಎಲ್ಲಾ ತಾಯಂದಿರಿಗೂ ಸಹಜ ಅಂತ ವ್ಯಂಗ್ಯವಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ