AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್​ ಗಾಂಧಿ ಬಗ್ಗೆ ರಿಷಿ ಕುಮಾರ್​ ಸ್ವಾಮೀಜಿ ಅವಹೇಳನಕಾರಿ ಮಾತು: ವಿಡಿಯೋ ವೈರಲ್​​

ಕಾಳಿ ಮಠದ ರಿಷಿ ಕುಮಾರ್​ ಸ್ವಾಮೀಜಿ ಅವರು ಕಾಂಗ್ರೆಸ್​ ನಾಯಕ ರಾಹುಲ್​​ ಗಾಂಧಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೋ ವೈರಲ್​​ ಆಗಿದೆ. ಈ ವಿಡಿಯೋದಲ್ಲಿ ರಿಷಿ ಕುಮಾರ್​ ಸ್ವಾಮೀಜಿ ಅವರು ರಾಹುಲ್​​ ಗಾಂಧಿಯವರನ್ನು ದೃತರಾಷ್ಟ್ರನಿಗೆ ಹೋಲಿಸಿದ್ದಾರೆ.

ರಾಮ್​, ಮೈಸೂರು
| Edited By: ವಿವೇಕ ಬಿರಾದಾರ|

Updated on: Dec 04, 2023 | 7:13 AM

Share

ಮೈಸೂರು ಡಿ.04: ಕಾಳಿ ಮಠದ ರಿಷಿ ಕುಮಾರ್​ ಸ್ವಾಮೀಜಿ (Rishikumar Swamiji) ಅವರು ವಿವಾದಾತ್ಮಕ ಹೇಳಿಕೆ ನೀಡಿರುವ ಮತ್ತೊಂದು ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ರಿಷಿಕುಮಾರ್ ಸ್ವಾಮೀಜಿ ಕಾಂಗ್ರೆಸ್ (Congress)​ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ರಾಹುಲ್ ಗಾಂಧಿ ಓರ್ವ ಬುದ್ಧಿಮಾಂದ್ಯ ಎಂದಿದ್ದಾರೆ.

ರಿಷಿ ಕುಮಾರ್​ ಸ್ವಾಮೀಜಿ ವಿಡಿಯೋದಲ್ಲಿ ರಾಹುಲ್ ಗಾಂಧಿಯವರನ್ನು ಮಹಾಭಾರತದ ಧೃತರಾಷ್ಟ್ರಗೆ ಹೋಲಿಸಿದ್ದಾರೆ. ಧೃತರಾಷ್ಟ್ರ ಒಬ್ಬ ಅಂಗವಿಕಲ ಕಣ್ಣು ಕಾಣುತ್ತಿರಲಿಲ್ಲ. ಆತನನ್ನು ದೇಶದ ರಾಜ ಮಾಡಲಾಗಿತ್ತು. ಇದರಿಂದ ಮಹಾಭಾರತವೇ ನಡೆದು ಹೋಯಿತು. ಆಗ ಆಗಿದ್ದೇ ಸಾಕು. ಈಗ ಒಬ್ಬ ಬುದ್ಧಿಮಾಂದ್ಯನನ್ನು ಪ್ರಧಾನಿ ಮಾಡಲು ಸಾಧ್ಯವಿಲ್ಲ. ಸನಾತನ ಧರ್ಮದಲ್ಲಿ ಇದಕ್ಕೆ ಅವಕಾಶವಿಲ್ಲ. ರಾಹುಲ್ ಗಾಂಧಿ ಬಗ್ಗೆ ನನಗೆ ಅನುಕಂಪವಿದೆ.

ಇದನ್ನೂ ಓದಿ: ಆ ಕಂಬಗಳನ್ನು ನೋಡಿದರೆ ಹಿಂದೂಗಳು ಪ್ರಚೋದನೆಗೊಳಗಾಗುತ್ತಾರೆ: ಕಾಳಿ ಸ್ವಾಮಿ

ಆ ದೇವರು ರಾಹುಲ್ ಗಾಂಧಿಗೆ ಯಾಕೆ ಬುದ್ದಿ ಕೊಡಲಿಲ್ಲ? ಮುಂದಿನ ಜನ್ಮದಲ್ಲಿ ಆತನಿಗೆ ದೇವರು ಬುದ್ದಿ ಶಕ್ತಿ ಕೊಡಲಿ. ಆದರೆ ರಾಹುಲ್ ಗಾಂಧಿ ಈಗ ಬುದ್ಧಿಮಾಂದ್ಯ. ಆದರೆ ಅವರ ತಾಯಿಗೆ ಆತನನನ್ನು ಕಂಡರೆ ಇಷ್ಟ. ನನ್ನ ಮಗ ಎಲ್ಲರಿಗಿಂತ ಬುದ್ದಿವಂತ ಅಂದುಕೊಂಡಿದ್ದಾರೆ ಅದು ಎಲ್ಲಾ ತಾಯಂದಿರಿಗೂ ಸಹಜ ಅಂತ ವ್ಯಂಗ್ಯವಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ