AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್​ ಗಾಂಧಿ ಬಗ್ಗೆ ರಿಷಿ ಕುಮಾರ್​ ಸ್ವಾಮೀಜಿ ಅವಹೇಳನಕಾರಿ ಮಾತು: ವಿಡಿಯೋ ವೈರಲ್​​

ಕಾಳಿ ಮಠದ ರಿಷಿ ಕುಮಾರ್​ ಸ್ವಾಮೀಜಿ ಅವರು ಕಾಂಗ್ರೆಸ್​ ನಾಯಕ ರಾಹುಲ್​​ ಗಾಂಧಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೋ ವೈರಲ್​​ ಆಗಿದೆ. ಈ ವಿಡಿಯೋದಲ್ಲಿ ರಿಷಿ ಕುಮಾರ್​ ಸ್ವಾಮೀಜಿ ಅವರು ರಾಹುಲ್​​ ಗಾಂಧಿಯವರನ್ನು ದೃತರಾಷ್ಟ್ರನಿಗೆ ಹೋಲಿಸಿದ್ದಾರೆ.

ರಾಮ್​, ಮೈಸೂರು
| Edited By: |

Updated on: Dec 04, 2023 | 7:13 AM

Share

ಮೈಸೂರು ಡಿ.04: ಕಾಳಿ ಮಠದ ರಿಷಿ ಕುಮಾರ್​ ಸ್ವಾಮೀಜಿ (Rishikumar Swamiji) ಅವರು ವಿವಾದಾತ್ಮಕ ಹೇಳಿಕೆ ನೀಡಿರುವ ಮತ್ತೊಂದು ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ರಿಷಿಕುಮಾರ್ ಸ್ವಾಮೀಜಿ ಕಾಂಗ್ರೆಸ್ (Congress)​ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ರಾಹುಲ್ ಗಾಂಧಿ ಓರ್ವ ಬುದ್ಧಿಮಾಂದ್ಯ ಎಂದಿದ್ದಾರೆ.

ರಿಷಿ ಕುಮಾರ್​ ಸ್ವಾಮೀಜಿ ವಿಡಿಯೋದಲ್ಲಿ ರಾಹುಲ್ ಗಾಂಧಿಯವರನ್ನು ಮಹಾಭಾರತದ ಧೃತರಾಷ್ಟ್ರಗೆ ಹೋಲಿಸಿದ್ದಾರೆ. ಧೃತರಾಷ್ಟ್ರ ಒಬ್ಬ ಅಂಗವಿಕಲ ಕಣ್ಣು ಕಾಣುತ್ತಿರಲಿಲ್ಲ. ಆತನನ್ನು ದೇಶದ ರಾಜ ಮಾಡಲಾಗಿತ್ತು. ಇದರಿಂದ ಮಹಾಭಾರತವೇ ನಡೆದು ಹೋಯಿತು. ಆಗ ಆಗಿದ್ದೇ ಸಾಕು. ಈಗ ಒಬ್ಬ ಬುದ್ಧಿಮಾಂದ್ಯನನ್ನು ಪ್ರಧಾನಿ ಮಾಡಲು ಸಾಧ್ಯವಿಲ್ಲ. ಸನಾತನ ಧರ್ಮದಲ್ಲಿ ಇದಕ್ಕೆ ಅವಕಾಶವಿಲ್ಲ. ರಾಹುಲ್ ಗಾಂಧಿ ಬಗ್ಗೆ ನನಗೆ ಅನುಕಂಪವಿದೆ.

ಇದನ್ನೂ ಓದಿ: ಆ ಕಂಬಗಳನ್ನು ನೋಡಿದರೆ ಹಿಂದೂಗಳು ಪ್ರಚೋದನೆಗೊಳಗಾಗುತ್ತಾರೆ: ಕಾಳಿ ಸ್ವಾಮಿ

ಆ ದೇವರು ರಾಹುಲ್ ಗಾಂಧಿಗೆ ಯಾಕೆ ಬುದ್ದಿ ಕೊಡಲಿಲ್ಲ? ಮುಂದಿನ ಜನ್ಮದಲ್ಲಿ ಆತನಿಗೆ ದೇವರು ಬುದ್ದಿ ಶಕ್ತಿ ಕೊಡಲಿ. ಆದರೆ ರಾಹುಲ್ ಗಾಂಧಿ ಈಗ ಬುದ್ಧಿಮಾಂದ್ಯ. ಆದರೆ ಅವರ ತಾಯಿಗೆ ಆತನನನ್ನು ಕಂಡರೆ ಇಷ್ಟ. ನನ್ನ ಮಗ ಎಲ್ಲರಿಗಿಂತ ಬುದ್ದಿವಂತ ಅಂದುಕೊಂಡಿದ್ದಾರೆ ಅದು ಎಲ್ಲಾ ತಾಯಂದಿರಿಗೂ ಸಹಜ ಅಂತ ವ್ಯಂಗ್ಯವಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ