AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಎಸ್​ಎಸ್ ​ಆಳ ಮತ್ತು ಅಗಲ: ಹಕ್ಕುಸ್ವಾಮ್ಯವಿಲ್ಲದ ಕೃತಿ ರಚಿಸಿದ ದೇವನೂರು ಮಹಾದೇವ್

ದೇವನೂರು ಮಹದೇವ್ ದೃಷ್ಟಿಯಲ್ಲಿ ಆರ್​ಎಸ್​ಎಸ್​ ಬಗ್ಗೆ ಕೃತಿ ಬರೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಕೃತಿಯ ಪಿಡಿಎಫ್ ಪ್ರತಿ ವೈರಲ್ ಆಗಿದೆ.

ಆರ್​ಎಸ್​ಎಸ್ ​ಆಳ ಮತ್ತು ಅಗಲ: ಹಕ್ಕುಸ್ವಾಮ್ಯವಿಲ್ಲದ ಕೃತಿ ರಚಿಸಿದ ದೇವನೂರು ಮಹಾದೇವ್
ಸಾಹಿತಿ ದೇವನೂರು ಮಹಾದೇವ್
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Jul 09, 2022 | 12:34 PM

Share

ಮೈಸೂರು: ಹಕ್ಕುಸ್ವಾಮ್ಯವಿಲ್ಲದ ಆರ್​ಎಸ್​ಎಸ್ (RSS) ​ ಆಳ ಮತ್ತು ಅಗಲ ಹೆಸರಿನ ಕೃತಿಯನ್ನು ಸಾಹಿತಿ ದೇವನೂರು ಮಹಾದೇವ ರಚಿಸಿದ್ದು, ಈಗ ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ. 74 ಪುಟಗಳ ಕೃತಿ ಯಾರು ಬೇಕಾದರೂ ಪುಸ್ತಕ ರೂಪದಲ್ಲಿ ಪ್ರಕಟಿಸಿ. ಯಾರ ಹೆಸರಿನಲ್ಲಿ ಬೇಕಾದರೂ ಪ್ರಕಟಿಸಿ. ಆದರೆ ಪ್ರಕಟಿಸುವ ಮುನ್ನ 100 ರೂಪಾಯಿ ನೀಡಿ ನೋಂದಾಯಸಿಕೊಳ್ಳಿ ಎಂದು ಕೃತಿಯಲ್ಲಿ ಸಾಹಿತಿ ದೇವನೂರು ಮಹಾದೇವ್ ಮನವಿ ಮಾಡಿದ್ದಾರೆ. ದೇವನೂರು ಮಹದೇವ್ ದೃಷ್ಟಿಯಲ್ಲಿ ಆರ್​ಎಸ್​ಎಸ್​ ಬಗ್ಗೆ ಕೃತಿ ಬರೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಕೃತಿಯ ಪಿಡಿಎಫ್ ಪ್ರತಿ ವೈರಲ್ ಆಗಿದೆ. ಆರ್​ಆರ್​ಎಸ್​ನ ಗೋಲ್ವಾಲ್ಕರ್, ಹೆಡ್ಗೆವಾರ್​ ಚಿಂತನ ಗಂಗಾ ಸಾವರ್ಕರ್ ಭಾಷಣಗಳು ಜೊತೆಗೆ ಮನುಷ್ಯ ವಿರೋಧಿ ಮನುಸ್ಮೃತಿ, ಮತ್ತು ಭಗವದ್ಗೀತೆಗಳಲ್ಲಿ ದೇಶದ ಕುರಿತು ಹಿಂದುತ್ವದ ಕುರಿತು ಏನೇನೆಲ್ಲಾ ಹೇಳಲಾಗಿದೆ.

ಇದನ್ನೂ ಓದಿ: ಪಠ್ಯಪುಸ್ತಕದಿಂದ ದೇವನೂರು ಮಹಾದೇವ ಬರಹ ಬದಲಿಸಲು ಆಗುವುದಿಲ್ಲ: ಬಿಸಿ ನಾಗೇಶ್

ಇವುಗಳಲ್ಲಿ ಯಾವುದನ್ನು ಆರ್​ಎಸ್​ಎಸ್​ ತನ್ನ ಸಿದ್ದಾಂತದಲ್ಲಿ ಅಳವಡಿಸಿಕೊಂಡು ಭಾರತದಲ್ಲಿ ಕೆಲಸ ಮಾಡುತ್ತಿದೆ. ಈ ಸಿದ್ದಾಂತದಿಂದ ಬಹುತ್ವ ಭಾರತಕ್ಕೆ‌ ಮತ್ತು ನಾವೆಲ್ಲ ಒಪ್ಪಿ ಬದುಕುತ್ತಿರುವ ಭಾರತದ ಸಂವಿಧಾನದ ಆಶಯಗಳಿಗೆ ಹೇಗೆ ದಕ್ಕೆಯುಂಟಾಗುತ್ತದೆ ಎಂಬ ಕುರಿತು ಅತ್ಯಂತ ಸರಳವಾಗಿ ವಿವರಿಸಲಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಪಠ್ಯ ಪುಸ್ತಕ ವಿವಾದ: ಪಠ್ಯದಲ್ಲಿ ನನ್ನ ಕಥನದ ಭಾಗ ಸೇರಿಸಬೇಡಿ, ಸೇರಿದರೆ ಅದಕ್ಕೆ ನನ್ನ ಒಪ್ಪಿಗೆ ಇಲ್ಲ ಎಂದ ದೇವನೂರ ಮಹಾದೇವ

Published On - 11:12 am, Sat, 9 July 22

ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ತುಂಗಭದ್ರಾ ಜಲಾಶದಿಂದ ಏಕಾಏಕಿ ನುಗ್ಗಿ ಬಂದ ನೀರು, ಶ್ವಾನಗಳು ಎಸ್ಕೇಪ್
ತುಂಗಭದ್ರಾ ಜಲಾಶದಿಂದ ಏಕಾಏಕಿ ನುಗ್ಗಿ ಬಂದ ನೀರು, ಶ್ವಾನಗಳು ಎಸ್ಕೇಪ್