AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಎಸ್​ಎಸ್ ​ಆಳ ಮತ್ತು ಅಗಲ: ಹಕ್ಕುಸ್ವಾಮ್ಯವಿಲ್ಲದ ಕೃತಿ ರಚಿಸಿದ ದೇವನೂರು ಮಹಾದೇವ್

ದೇವನೂರು ಮಹದೇವ್ ದೃಷ್ಟಿಯಲ್ಲಿ ಆರ್​ಎಸ್​ಎಸ್​ ಬಗ್ಗೆ ಕೃತಿ ಬರೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಕೃತಿಯ ಪಿಡಿಎಫ್ ಪ್ರತಿ ವೈರಲ್ ಆಗಿದೆ.

ಆರ್​ಎಸ್​ಎಸ್ ​ಆಳ ಮತ್ತು ಅಗಲ: ಹಕ್ಕುಸ್ವಾಮ್ಯವಿಲ್ಲದ ಕೃತಿ ರಚಿಸಿದ ದೇವನೂರು ಮಹಾದೇವ್
ಸಾಹಿತಿ ದೇವನೂರು ಮಹಾದೇವ್
TV9 Web
| Edited By: |

Updated on:Jul 09, 2022 | 12:34 PM

Share

ಮೈಸೂರು: ಹಕ್ಕುಸ್ವಾಮ್ಯವಿಲ್ಲದ ಆರ್​ಎಸ್​ಎಸ್ (RSS) ​ ಆಳ ಮತ್ತು ಅಗಲ ಹೆಸರಿನ ಕೃತಿಯನ್ನು ಸಾಹಿತಿ ದೇವನೂರು ಮಹಾದೇವ ರಚಿಸಿದ್ದು, ಈಗ ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ. 74 ಪುಟಗಳ ಕೃತಿ ಯಾರು ಬೇಕಾದರೂ ಪುಸ್ತಕ ರೂಪದಲ್ಲಿ ಪ್ರಕಟಿಸಿ. ಯಾರ ಹೆಸರಿನಲ್ಲಿ ಬೇಕಾದರೂ ಪ್ರಕಟಿಸಿ. ಆದರೆ ಪ್ರಕಟಿಸುವ ಮುನ್ನ 100 ರೂಪಾಯಿ ನೀಡಿ ನೋಂದಾಯಸಿಕೊಳ್ಳಿ ಎಂದು ಕೃತಿಯಲ್ಲಿ ಸಾಹಿತಿ ದೇವನೂರು ಮಹಾದೇವ್ ಮನವಿ ಮಾಡಿದ್ದಾರೆ. ದೇವನೂರು ಮಹದೇವ್ ದೃಷ್ಟಿಯಲ್ಲಿ ಆರ್​ಎಸ್​ಎಸ್​ ಬಗ್ಗೆ ಕೃತಿ ಬರೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಕೃತಿಯ ಪಿಡಿಎಫ್ ಪ್ರತಿ ವೈರಲ್ ಆಗಿದೆ. ಆರ್​ಆರ್​ಎಸ್​ನ ಗೋಲ್ವಾಲ್ಕರ್, ಹೆಡ್ಗೆವಾರ್​ ಚಿಂತನ ಗಂಗಾ ಸಾವರ್ಕರ್ ಭಾಷಣಗಳು ಜೊತೆಗೆ ಮನುಷ್ಯ ವಿರೋಧಿ ಮನುಸ್ಮೃತಿ, ಮತ್ತು ಭಗವದ್ಗೀತೆಗಳಲ್ಲಿ ದೇಶದ ಕುರಿತು ಹಿಂದುತ್ವದ ಕುರಿತು ಏನೇನೆಲ್ಲಾ ಹೇಳಲಾಗಿದೆ.

ಇದನ್ನೂ ಓದಿ: ಪಠ್ಯಪುಸ್ತಕದಿಂದ ದೇವನೂರು ಮಹಾದೇವ ಬರಹ ಬದಲಿಸಲು ಆಗುವುದಿಲ್ಲ: ಬಿಸಿ ನಾಗೇಶ್

ಇವುಗಳಲ್ಲಿ ಯಾವುದನ್ನು ಆರ್​ಎಸ್​ಎಸ್​ ತನ್ನ ಸಿದ್ದಾಂತದಲ್ಲಿ ಅಳವಡಿಸಿಕೊಂಡು ಭಾರತದಲ್ಲಿ ಕೆಲಸ ಮಾಡುತ್ತಿದೆ. ಈ ಸಿದ್ದಾಂತದಿಂದ ಬಹುತ್ವ ಭಾರತಕ್ಕೆ‌ ಮತ್ತು ನಾವೆಲ್ಲ ಒಪ್ಪಿ ಬದುಕುತ್ತಿರುವ ಭಾರತದ ಸಂವಿಧಾನದ ಆಶಯಗಳಿಗೆ ಹೇಗೆ ದಕ್ಕೆಯುಂಟಾಗುತ್ತದೆ ಎಂಬ ಕುರಿತು ಅತ್ಯಂತ ಸರಳವಾಗಿ ವಿವರಿಸಲಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಪಠ್ಯ ಪುಸ್ತಕ ವಿವಾದ: ಪಠ್ಯದಲ್ಲಿ ನನ್ನ ಕಥನದ ಭಾಗ ಸೇರಿಸಬೇಡಿ, ಸೇರಿದರೆ ಅದಕ್ಕೆ ನನ್ನ ಒಪ್ಪಿಗೆ ಇಲ್ಲ ಎಂದ ದೇವನೂರ ಮಹಾದೇವ

Published On - 11:12 am, Sat, 9 July 22

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು