Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆರಿಗೆ ಪಾವತಿಸದ 6 ಐಷಾರಾಮಿ ಬಸ್‌ಗಳು ಜಪ್ತಿ, ನಂಜನಗೂಡು RTO ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ

ಪಂಚಲಿಂಗೇಶ್ವರ ಪ್ರೈವೇಟ್ ಲಿಮಿಟೆಡ್‌ಗೆ ಸೇರಿದ 6 ಐಷಾರಾಮಿ ಬಸ್‌ಗಳನ್ನು ಜಪ್ತಿ ಮಾಡಿದ್ದಾರೆ. ಬಸ್‌ಗಳನ್ನು ನಂಜನಗೂಡು ಸಂಚಾರಿ ಠಾಣೆ ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತೆರಿಗೆ ಪಾವತಿಸದ 6 ಐಷಾರಾಮಿ ಬಸ್‌ಗಳು ಜಪ್ತಿ, ನಂಜನಗೂಡು RTO ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ
ತೆರಿಗೆ ಪಾವತಿಸದ 6 ಐಷಾರಾಮಿ ಬಸ್‌ಗಳು ಜಪ್ತಿ
Follow us
TV9 Web
| Updated By: ಆಯೇಷಾ ಬಾನು

Updated on:Jul 29, 2021 | 10:09 AM

ಮೈಸೂರು: ಜಿಲ್ಲೆಯ ನಂಜನಗೂಡು RTO ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ತೆರಿಗೆ ಪಾವತಿಸದ ಪಂಚಲಿಂಗೇಶ್ವರ ಪ್ರೈವೇಟ್ ಲಿಮಿಟೆಡ್‌ಗೆ ಸೇರಿದ 6 ಐಷಾರಾಮಿ ಬಸ್‌ಗಳನ್ನು ಜಪ್ತಿ ಮಾಡಿದ್ದಾರೆ. ಬಸ್‌ಗಳನ್ನು ನಂಜನಗೂಡು ಸಂಚಾರಿ ಠಾಣೆ ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. 5 ವರ್ಷಗಳಿಂದ ತೆರಿಗೆ ಪಾವತಿಸದೆ ವಂಚಿಸಿದ ಆರೋಪ ಕೇಳಿ ಬಂದಿದೆ.

ಸೀಜ್ ಆದ ಬಸ್ಗಳು ನಂಜನಗೂಡು ಪಟ್ಟಣದ ಕೈಗಾರಿಕಾ ಪ್ರದೇಶದ ಜುಬಿಲಿಯಂಟ್ ಕಾರ್ಖಾನೆಯ ಕಾರ್ಮಿಕರ ಸೇವೆಗಾಗಿ ಬಳಸುತ್ತಿದ್ದ ಬಸ್ಸುಗಳು. ಕಳೆದ 5 ವರ್ಷಗಳಿಂದಲೂ ಜುಬಿಲಿಯಂಟ್ ಕಾರ್ಖಾನೆಯ ಕಾರ್ಮಿಕರನ್ನ ಸಾಗಿಸಲು ಬಳಸಲಾಗುತ್ತಿತ್ತು. 5 ವರ್ಷಗಳಿಂದಲೂ ಸರ್ಕಾರಕ್ಕೆ ತೆರಿಗೆ ಹಣ ಮತ್ತು ವಿಮೆ ಪಾವತಿಸಿರಲಿಲ್ಲ. ಈ ಕುರಿತಂತೆ ಮೈಸೂರಿನ ಆರ್ಟಿಒ ಅಧಿಕಾರಿಗಳಿಗೆ ದೂರು ನೀಡಲಾಗಿತ್ತು. ದೂರಿನ ಆಧಾರದ ಮೇಲೆ ದಾಖಲೆ ಪರಿಶೀಲನೆ ಮಾಡಿದಾಗ ತೆರಿಗೆ ಹಾಗೂ ವಿಮೆ ಪಾವತಿಸದಿರುವುದು ಖಚಿತವಾಗಿದೆ.

ಒಟ್ಟು 14 ಬಸ್ಸುಗಳನ್ನ ಮಾಲೀಕ ಬಳಸುತ್ತಿದ್ದ. ಜುಬಿಲಿಯಂಟ್ ಕಾರ್ಖಾನೆಯ ಕಾರ್ಮಿಕರ ಜೀವದ ಜೊತೆ ಚೆಲ್ಲಾಟ ವಾಡಿರುವ ಎಸ್ಪಿಎಲ್ ಏಜೆನ್ಸಿಯ ಬಸ್ ಮಾಲೀಕನ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಆಗ್ರಹಿಸಿದ್ದಾರೆ.

RTO Officers seized buses

ತೆರಿಗೆ ಪಾವತಿಸದ 6 ಐಷಾರಾಮಿ ಬಸ್‌ಗಳು ಜಪ್ತಿ

ಇದನ್ನೂ ಓದಿ: ಮಟನ್ ತರಲು‌ ನಡೆದು ಹೋಗುತ್ತಿದ್ದ ವೃದ್ಧೆಯ ಕೊರಳಿಂದ ಚಿನ್ನದ ಸರ ಎಗರಿಸಿದ ಖದೀಮರು

Published On - 9:54 am, Thu, 29 July 21

14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ